ಶಿಕ್ಷಣದಿಂದ ಮಾತ್ರ ಏಳಿಗೆ, ಬದಲಾವಣೆ ಸಾಧ್ಯ: ವಿನಯ್ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಕನ್ನಡ ಶಾಲೆಗಳು ಜೀವಂತಿಕೆಯಿಂದ ಇರಬೇಕು. ಆದರೆ, ರಾಜ್ಯದಲ್ಲಿ ಕನ್ನಡ ಶಾಲೆಗಳು ಸತ್ತುಹೋಗುತ್ತಿವೆ. ಇದರಿಂದ ಭಾಷೆಯೂ ಸತ್ತುಹೋಗುತ್ತಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಆತಂಕ ವ್ಯಕ್ತಪಡಿಸಿದ್ದಾರೆ.