• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಮಿಯಾನ ವ್ಯವಹಾರಸ್ಥರು ಒಗ್ಗಟ್ಟಿನಿಂದ ದುಡಿಯಬೇಕು: ಬಸವರಾಜ ಶಿವಗಂಗಾ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವ್ಯಾಪಾರ- ವ್ಯವಹಾರಗಳನ್ನು ಮಾಡುವುದು ತಂಬ ಕಷ್ಟವಾಗಿದೆ. ವ್ಯಾಪಾರದ ಜೊತೆಗೆ ಒಬ್ಬರಿಗೊಬ್ಬರು ಸಹಕಾರ ಮನೋಭಾವನೆಗಳಿಂದ ನಿಮ್ಮ ವ್ಯವಹಾರಗಳನ್ನು ಮುಂದುವರಿಸಿಕೊಂಡು ಹೋದಾಗ ಮಾತ್ರ ಎಲ್ಲರೂ ನೆಮ್ಮದಿಯಿಂದ ಜೀವಿಸಲು ಸಾಧ್ಯ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ತಾಪಂ ಇ.ಒ.ಗಳ ಕಾನೂನುಬಾಹಿರ ನಿಯೋಜನೆ ಸಲ್ಲದು
ತಾಲೂಕು ಪಂಚಾಯಿತಿ ಇ.ಒ.ಗಳಾಗಿ ನಿಯಮಬಾಹಿರವಾಗಿ ನಿಯೋಜನೆಗೊಂಡ ಇಬ್ಬರೂ ಅಧಿಕಾರಿಗಳನ್ನು 7 ದಿನದೊಳಗೆ ಹುದ್ದೆಯಿಂದ ಬಿಡುಗಡೆಗೊಳಿಸಿ, ಮಾತೃಇಲಾಖೆಗೆ ವಾಪಸ್‌ ಕಳಿಸಬೇಕು. ಇಲ್ಲದಿದ್ದರೆ ಪಿಸಿಆರ್‌, ಪಿಐಎಲ್‌ ದಾಖಲಿಸುವುದಾಗಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಸಾಮಾಜಿಕ ಕಾರ್ಯಕರ್ತ ಕುಂದೂರು ಬಿ.ಪ್ರಸನ್ನಕುಮಾರ ಎಚ್ಚರಿಸಿದ್ದಾರೆ.
ಅಂಚೆ ಕಚೇರಿಗೆ ಹಿಡಿದಿದೆ ಸರ್ವರ್ ಡೌನ್ ಗ್ರಹಣ!
ದಾವಣಗೆರೆ ಪ್ರಧಾನ ಅಂಚೆ ಕಚೇರಿ ಸೇರಿದಂತೆ ಯಾವುದೇ ಅಂಚೆ ಕಚೇರಿಗಳಲ್ಲೂ ಕೆಲಸ, ಕಾರ್ಯಗಳು ಸರಾಗವಾಗಿ ಸಾಗುತ್ತಿಲ್ಲ. ಕಾರಣ ಸರ್ವರ್ ಡೌನ್... ಸರ್ವರ್‌ ಡೌನ್‌. ಈ ಸಮಸ್ಯೆಯಿಂದ ಜನಸಾಮಾನ್ಯರು, ವಿದ್ಯಾರ್ಥಿಗಳು, ನೌಕರಸ್ಥರು, ವಕೀಲರಿಗೆ ಇನ್ನಿಲ್ಲದಂತಹ ತೊಂದರೆ ಆಗುತ್ತಿದೆ.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗೆ ಶೀಘ್ರ ಪುನರ್ವಸತಿ ಕಲ್ಪಿಸಿ
ಜಿಲ್ಲೆಯಲ್ಲಿ ಅಧಿಕೃತವಾಗಿ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಸದಸ್ಯರಿಗೆ ಪುನರ್ವಸತಿ ಕಲ್ಪಿಸಲು ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಸಂಚಾಲಕ ಡಾ. ಕೆ.ಬಿ.ಓಬಳೇಶ ಒತ್ತಾಯಿಸಿದ್ದಾರೆ.
ಅಂತರ, ಮಿಶ್ರ ಬೆಳೆಗಳತ್ತ ಚಿತ್ತಹರಿಸಿ: ಡಾ.ಗಿರಿಜೇಶ್‌
ಇತ್ತೀಚಿನ ದಿನಗಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅಡಕೆ ಬೆಳೆ ವಿಸ್ತೀರ್ಣ ಎರಡು ಪಟ್ಟು ಹೆಚ್ವಾಗಿದೆ. ಹಾಗಾಗಿ ರೈತರು ಒಂದೇ ಬೆಳೆ ಮೇಲೆ ಅವಲಂಬಿತರಾಗದೇ, ಸೂಕ್ತವಾದ ಅಂತರ ಬೆಳೆ ಹಾಗೂ ಮಿಶ್ರ ಬೆಳೆಗಳನ್ನು ಬೆಳೆಯಬೇಕು ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಡಾ. ಜಿ.ಕೆ. ಗಿರಿಜೇಶ್ ಹೇಳಿದ್ದಾರೆ.
2 ಚಿರತೆಗಳ ದಾಳಿ: ೨೧ ಕುರಿಗಳು ಬಲಿ
ಎರಡು ಚಿರತೆಗಳ ಭೀಕರ ದಾಳಿಯಿಂದ ೨೧ ಕುರಿಗಳು ಬಲಿಯಾಗಿ, 6 ಕುರಿಗಳು ಗಾಯಗೊಂಡಿರುವ ಘಟನೆ ಮಲೇಬೆನ್ನೂರು ಸಮೀಪದ ಹೊಳೆ ಸಿರಿಗೆರೆ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿದೆ.
ಸನಾತನ ಧರ್ಮ, ಸಂಸ್ಕೃತಿ ನಾಶ ಅಸಾಧ್ಯ
ದೇಶದಲ್ಲಿ ಎಷ್ಟೇ ವಿಧ್ವಂಸಕ ಕೃತ್ಯಗಳು ನಡೆದರೂ ಈ ದೇಶದ ದೇವರು, ದೈವನಂಬಿಕೆ, ಸನಾತನ ಧರ್ಮ, ಸಂಸ್ಕೃತಿಗಳನ್ನು ಯಾರಿಂದರೂ ನಾಶ ಮಾಡಲು ಸಾಧ್ಯವಿಲ್ಲ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಮುಷ್ಕರ: ಹರಿಹರ, ಚನ್ನಗಿರಿಯಲ್ಲಿ ಪ್ರಯಾಣಿಕರ ಪರದಾಟ
ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಮುಷ್ಕರದ ನಡುವೆಯೂ ಹರಿಹರ ನಗರದಲ್ಲಿ ಮಂಗಳವಾರ ಸರ್ಕಾರಿ ಬಸ್‌ಗಳು ಸಂಚರಿಸಿದವು. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್‌ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಸರ್ಕಾರಿ ಕೆಲಸಕ್ಕೆ ಕಾಯದೇ ಸ್ಟುಡಿಯೋ ಆರಂಭಿಸಿ
ಪಿಯುಸಿ, ಪದವಿ ಶಿಕ್ಷಣ ಮುಗಿಸಿದ ಕೂಡಲೇ ಎಲ್ಲರಿಗೂ ಸರ್ಕಾರಿ ಕೆಲಸ ಸಿಗಲ್ಲ. ಆದರೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ನೈಪುಣ್ಯತೆಯಿಂದ ಖಾಸಗಿಯಾಗಿ ಸ್ವತಃ ತಾವೇ ಮಾಲೀಕರಾಗಿ ಸ್ಟುಡಿಯೋ ನಿರ್ಮಿಸಿಕೊಂಡು ಹತ್ತಾರು ಜನರಿಗೆ ಕೆಲಸ ಕೊಡಲು ಸಾಧ್ಯವಿದೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಗುರುವಿನ ಮನೆಯಲ್ಲಿ ಶಾಂತಿ, ನೆಮ್ಮದಿ ಕಾಣಲು ಸಾಧ್ಯ: ವಿರೂಪಾಕ್ಷಪ್ಪ ಹೇಳಿಕೆ
12ನೇ ಶತಮಾನದ ಶರಣರು ನಮಗಾಗಿ ಮಾಡಿಕೊಂಡ ಕೆಲಸ ನಾವು ಇರುವವರೆಗೆ ಮಾತ್ರ. ನಾವು ಬೇರೆಯವರಿಗಾಗಿ ಸಮಾಜಕ್ಕೆ ಮಾಡುವ ಸೇವೆ ಶಾಶ್ವತ ಎಂದು ಶರಣರು ಪ್ರತಿಪಾದಿಸಿದ ವಚನಗಳಲ್ಲಿವೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved