• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನ ಪರಿಷತ್‌ ಚುನಾವಣೇಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ: ಮಾಡಾಳು
ನೈರುತ್ಯ ವಿಧಾನ ಪರಿಷತ್ ಚುನಾವಣೆಯ ಶಿಕ್ಷಕ ಮತ್ತು ಪಧವೀಧರ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಮತದಾರರನ್ನುದ್ದೇಶಿಸಿ ತಾಲೂಕು ಬಿಜೆಪಿ ಪಕ್ಷದ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಮಾತನಾಡಿದರು.
ಬಿತ್ತನೆ ಬೀಜ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
ದಾವಣಗೆರೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ಎದುರು ಬಿಜೆಪಿ ಜಿಲ್ಲಾ ಘಟಕ, ರೈತ ಮೋರ್ಚಾದಿಂದ ಬಿತ್ತನೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಗೆಲ್ಲಲೆಂದೇ ವಿಪ ಚುನಾವಣೆಗೆ ಸ್ಪರ್ಧೆ: ರಘುಪತಿ ಭಟ್
ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸತತ 3 ಬಾರಿ ಶಾಸಕನಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾತಿ ಕಾರಣಕ್ಕಾಗಿ ನನಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ನೈರುತ್ಯ ಪದವೀಧರರ ಕ್ಷೇತ್ರ ಟಿಕೆಟ್ ನೀಡುವುದಾಗಿ ಹೇಳಿ, ಟಿಕೆಟ್ ನೀಡಿಲ್ಲ. ಆದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಟಿ.ರಘುಪತಿ ಭಟ್ ಹೇಳಿದ್ದಾರೆ.
ಬೆಳೆ ನಷ್ಟ ಸಂಪೂರ್ಣ ಹಣ ಪರಿಹಾರವಾಗಿ ನೀಡಿ, ಅಥವಾ ಎಲ್ಲ ಬೆಳೆಗಳ ಸಾಲ ಮನ್ನಾಗೊಳಿಸಿಭಿಕ್ಷೆಯಂತೆ ಬೆಳೆ ಪರಿಹಾರ ನೀಡುತ್ತಿರುವ ಸರ್ಕಾರ: ಕುರುಬೂರು ಶಾಂತಕುಮಾರ್‌ ಆರೋಪ
ಬೆಳೆನಷ್ಟ ಪರಿಹಾರವನ್ನು ಸರ್ಕಾರ ಭಿಕ್ಷೆಯಂತೆ ನೀಡುತ್ತಿದ್ದು, ಬೆಳೆ ಪರಿಹಾರ ಹಣ ನೀಡುವುದನ್ನೇ ಮಂತ್ರಿಗಳಾದವರು ವೈಭವೀಕರಿಸಿ ಹೇಳುವ ಮೂಲಕ ಅನ್ನದಾತ ರೈತರ ಕಣ್ಣಿಗೆ ಮಣ್ಣೆರಚುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದೇಶಿ ಉದ್ಯೋಗ: ಜನಮನ ಸೆಳೆದ ಬೀದಿನಾಟಕ
"ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು, ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. " - ಹೀಗೆ ಬೋರ್ಗರೆದ ದನಿ ಮಂಗಳವಾರ ನಗರದ ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ನೆರೆದಿದ್ದವರ ಮನಮುಟ್ಟಿತು. ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಹರಳೆಣ್ಣೆ ಕೊಟ್ರ ಬಸಪ್ಪ ಸರ್ಕಲ್ (ರಾಮ್ ಅಂಡ್ ಕೋ ಸರ್ಕಲ್)ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ, ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರನ್ನು ಬೀದಿನಾಟಕ ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು.
ಋತುಸ್ರಾವ ಆದಾಗ ಸ್ವಚ್ಛತೆಗೆ ಆದ್ಯತೆ ನೀಡಿ: ಡಾ.ಶಿವಕುಮಾರ್‌
ಹದಿಹರೆಯದ ಹೆಣ್ಣುಮಕ್ಕಳಲ್ಲಿ ಋತುಸ್ರಾವ ಎನ್ನುವುದು ಸಹಜವಾದ ಪ್ರಕ್ರಿಯೆಯಾಗಿದೆ. ಋತುಸ್ರಾವ ಆದಾಗ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಸೋಂಕು ರೋಗಗಳಿಂದ ಸುರಕ್ಷಿತವಾಗಿರಬಹುದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪ್ರಾಚೀನ ಕಾಲದಿಂದ ಅಸ್ಥಿತ್ವದಲ್ಲಿರುವ ಭಿತ್ತಿಚಿತ್ರ ಕಲೆ
ವಿಶ್ವದಲ್ಲಿ ಭಿತ್ತಿಚಿತ್ರ ಕಲೆ ಬಹಳ ಪುರಾತನವಾದುದು. ಭಾರತದಲ್ಲಿ ಕೂಡ ಇತ್ತು. ಮಾನವರು ಅಕ್ಷರ ಕಲಿತು ಗ್ರಂಥ ಬರೆಯಲು ಆರಂಭಿಸುವುದಕ್ಕಿಂತ ಪೂರ್ವದಲ್ಲಿ ಅದು ಜನರನ್ನು ತಲುಪಲು ಮಾಧ್ಯಮ ಆಗಿತ್ತು ಎಂದು ದೃಶ್ಯ ಕಲಾ ಮಹಾವಿದ್ಯಾಲಯದ ಬೋಧನಾ ಸಹಾಯಕ ದತ್ತಾತ್ರೇಯ ಎನ್. ಭಟ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆದಿಲ್‌ ಪ್ರಕರಣ: 6 ತಂಡಗಳ ರಚನೆ
ಚನ್ನಗಿರಿ ಪಟ್ಟಣದಲ್ಲಿ ಆದಿಲ್‌ ಸಾವು ಹಿನ್ನೆಲೆ ಪೊಲೀಸ್ ಠಾಣೆಯ ಮೇಲೆ ಕಳೆದ ಶುಕ್ರವಾರ ರಾತ್ರಿ ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗೆ 28 ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರವೂ ಚನ್ನಗಿರಿ ಠಾಣೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಿದ್ದಾರೆ.
ಚನ್ನಗಿರಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಿರಿ
ಆದಿಲ್ ಎಂಬಾತನ ಸಾವಿಗೆ ಸಂಬಂಧಿಸಿದಂತೆ ಚನ್ನಗಿರಿ ಡಿವೈಎಸ್‌ಪಿ, ಸಿಪಿಐ ಹಾಗೂ ಪಿಎಸ್‌ಐ ಅವರನ್ನು ಅಮಾನತು ಮಾಡಿದ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಪೊಲೀಸ್ ಕುಟುಂಬಗಳ ಕಲ್ಯಾಣ ಸಂಘ ಅಧ್ಯಕ್ಷ ಹೊನ್ನಾಳಿ ಗುರುಪಾದಯ್ಯ ಮಠದ್ ಒತ್ತಾಯಿಸಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಶ್ಲಾಘನೀಯ: ಗೀತಾ
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವಂತಹ ಕಾಲಘಟ್ಟವಿದು. ಹೀಗಿದ್ದರೂ ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸಬೇಕು ಎಂಬ ದೃಢ ಇಚ್ಛಾಶಕ್ತಿಯಿಂದ ಹಳೇಯ ವಿದ್ಯಾರ್ಥಿಗಳು ಶ್ರಮವಹಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಿದ್ದಾರೆ. ಅವರ ಕಾಳಜಿ ಶ್ಲಾಘನೀಯ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ ಹೇಳಿದ್ದಾರೆ.
  • < previous
  • 1
  • ...
  • 348
  • 349
  • 350
  • 351
  • 352
  • 353
  • 354
  • 355
  • 356
  • ...
  • 499
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved