• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪ್ರಭಾ ಗೆಲುವಿಗೆ ಪ್ರಾರ್ಥಿಸಿ 101 ಕಾಯಿ ಹರಕೆ
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸುವರೆಂಬ ಸಮೀಕ್ಷೆಗಳು, ಸಂದೇಶ ಜನರಿಂದ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಕೊಟ್ಟೂರು ಸುಕ್ಷೇತ್ರದಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆಯುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರಕೆ ಮಾಡಿಕೊಂಡರು.
ಆ.24, 25ರಂದು ದೇವನಗರಿ ಪ್ರೊ ಇಮೇಜ್-2024 ಛಾಯಾ ವಸ್ತು ಪ್ರದರ್ಶನ
ಛಾಯಾಗ್ರಾಹಕರ ಒಳಿತಿಗಾಗಿ ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ವಿಜಯನಗರ 7 ಜೆಲ್ಲೆಯ ಛಾಯಾಗ್ರಾಹಕರು ಸೇರಿ ದಾವಣಗೆರೆ ನಗರದಲ್ಲಿ ಆ.24, 25ರಂದು ಮಧ್ಯ ಕರ್ನಾಟಕದ ಬೃಹತ್ ಛಾಯಾ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದೀರಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಎಸ್.ಎಸ್. ಕೇರ್ ಟ್ರಸ್ಟ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿ
ವಿಧಾನ ಪರಿಷತ್ತಿನ ಪದವೀಧರರ 3 ಕ್ಷೇತ್ರಗಳು ಹಾಗೂ ಶಿಕ್ಷಕರ 3 ಕ್ಷೇತ್ರಗಳು ಸೇರಿ ಒಟ್ಟು 6 ಸ್ಥಾನಗಳಿಗೆ ಜೂ.3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಪರಿಷತ್ತಿಗೆ ಆಯ್ಕೆ ಮಾಡಲು ಮತದಾರರು ಸಹಕರಿಸಬೇಕು ಎಂದು ಕೆಪಿಸಿಸಿ ಶಿಕ್ಷಕರ ಘಟಕ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆದಿಲ್‌ ಪ್ರಕರಣ ಸಿಐಡಿ ತಂಡ ತನಿಖೆ ನಡೆಸುತ್ತಿದೆ: ಎಸ್‌ಪಿ ಮಾಹಿತಿ
ಮಟ್ಕಾ ಜೂಜಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಚನ್ನಗಿರಿ ಪೊಲೀಸ್ ಠಾಣೆಗೆ ಕರೆ ತಂದಿದ್ದ ಆದಿಲ್‌ ಸಾವಿನ ಪ್ರಕರಣ ಸಿಐಡಿಗೆ ವರ್ಗಾಯಿಸಲಾಗಿದ್ದು, ಈಗಾಗಲೇ ಸಿಐಡಿ ತಂಡ ತನಿಖೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಹೇಳಿದ್ದಾರೆ.
ಮಾಜಿ ಸಚಿವ ಆಂಜನೇಯಗೆ ಪರಿಷತ್ ಟಿಕೆಟ್ ನೀಡಿ
ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿರುವ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಸ್ಥಾನದ ಟಿಕೆಟ್ ನೀಡಬೇಕೆಂದು ಎಚ್.ಆಂಜನೇಯ ಅಭಿಮಾನಿ ಬಳಗದ ಮುಖಂಡ ಎಚ್.ಎನ್.ನಾಗರಾಜ್ ಒತ್ತಾಯಿಸಿದ್ದಾರೆ.
ಫ್ಲೆಕ್ಸ್‌ಗಳಲ್ಲಿ ಕನ್ನಡ ನಿರ್ಲಕ್ಷ್ಯಿಸಿ, ಆಂಗ್ಲ ಪದಗಳ ದರ್ಬಾರು
ರಾಜ್ಯಾದ್ಯಂತ ದಿನನಿತ್ಯ ಕನ್ನಡಪರ ಹೋರಾಟಗಾರರು ಕನ್ನಡ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ಹೆಸರು ಹೇಳಿಕೊಂಡು ರಾಜಕೀಯ ಅಭ್ಯರ್ಥಿಗಳು ಗೆಲ್ಲುತ್ತಿದ್ದಾರೆ. ಆದರೆ ಸರ್ಕಾರ ಕನ್ನಡ ರಕ್ಷಣೆಗಾಗಿ ಕಾನೂನುಗಳನ್ನು ಮಾಡಿ, ಅದನ್ನು ಪಾಲಿಸದೇ ಕಣ್ಮುಚ್ಚಿ ಕುಳಿತಿದೆ ಎಂದು ಕರುನಾಡ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಗೋಪಾಲಗೌಡ ಆರೋಪಿಸಿದ್ದಾರೆ.
ಜಿಎಂ ವಿ.ವಿ. ಮಲ್ಲಿಕಾ-2024 ಸಾಂಸ್ಕೃತಿಕ ಹಬ್ಬ ಸಂಪನ್ನ
ದಾವಣಗೆರೆ ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಮಲ್ಲಿಕಾ 24.0 ಸಾಂಸ್ಕೃತಿಕ ಹಬ್ಬ ಶುಕ್ರವಾರ, ಶನಿವಾರ ಅದ್ಧೂರಿಯಾಗಿ ಆಚರಿಸಲಾಯಿತು. ಸಂಗೀತ, ನೃತ್ಯ ಮತ್ತು ಶೈಕ್ಷಣಿಕ ಮನ್ನಣೆಯಿಂದ ಗುರುತಿಸಲ್ಪಟ್ಟ ಸಂಭ್ರಮದಲ್ಲಿ ಶೈಕ್ಷಣಿಕ ವರ್ಷದಲ್ಲಿ ಇದೇ ಮೊದಲ ಬಾರಿಗೆ 9.5 ಅಥವಾ ಅದಕ್ಕಿಂತ ಹೆಚ್ಚಿನ ಗಮನಾರ್ಹವಾದ ಸಂಚಿತ ಗ್ರೇಡ್ ಪಾಯಿಂಟ್ ಸರಾಸರಿ (ಸಿಜಿಪಿಎ) ಅನ್ನು ಸಾಧಿಸಿದ 20 ವಿದ್ಯಾರ್ಥಿಗಳಿಗೆ 10 ಗ್ರಾಂ ಚಿನ್ನದ ನಾಣ್ಯಗಳನ್ನು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ನೀಡುವುದರ ಮೂಲಕ ಪ್ರತಿಭಾವಂತರನ್ನು ಗೌರವಿಸಿದರು.
ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ ವಿಶ್ವಾಸ್‌, ಕುಬೇರ ಸಾಧನೆ ಶ್ಲಾಘನೀಯ

ಸಾಯಿ ಗುರುಕುಲ ಸಂಸ್ಥೆಯ ವಿದ್ಯಾರ್ಥಿ ಆರ್.ಆರ್.ವಿಶ್ವಾಸ್ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 16ನೇ ಸ್ಥಾನ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ಬರಲು ಕಾರಣರಾಗಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷರೂ ಆಗಿರುವ ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಚನ್ನಗಿರಿ ಠಾಣೆ, 11 ಸಿಬ್ಬಂದಿಗೆ ಕಲ್ಲೇಟು: ಏಳೆಂಟು ವಾಹನ ಜಖಂ

ಮಟ್ಕಾ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದೆ. ಇದರಿಂದ 11 ಪೊಲೀಸರು ಗಾಯಗೊಂಡಿದ್ದು, ಏಳೆಂಟು ವಾಹನಗಳನ್ನು ಜಖಂಗೊಂಡಿವೆ  ನಡೆಸಲಾಗುತ್ತಿದೆ.

ಮ್ಯಾಜಿಸ್ಟ್ರೇಟ್‌ ಸಮಕ್ಷಮ ಮರಣೋತ್ತರ ಪರೀಕ್ಷೆ

ತಮ್ಮ ಮಗ ಆದಿಲ್‌ ಲೋ ಬಿ.ಪಿ.ಯಿಂದಾಗಿ ಸಾವನ್ನಪ್ಪಿದ್ದು, ತಮಗೆ ಯಾರ ಮೇಲೂ ಅನುಮಾನ ಇಲ್ಲವೆಂದಿದ್ದ ಮೃತನ ತಂದೆ ಖಲೀಂವುಲ್ಲಾ ನಂತರ ತಮ್ಮ ಮಗನ ಸಾವಿನ ಬಗ್ಗೆ ಅನುಮಾನವಿದೆ ಎಂಬುದಾಗಿ ಉಲ್ಟಾ ಹೊಡೆದಿದ್ದಾರೆ 

  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 499
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved