• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಲಿಂಡರ್‌ ಸ್ಫೋಟ: 6 ಮಂದಿಗೆ ಗಾಯ, ಓರ್ವ ಗಂಭೀರ
ಮನೆಯ ಅಡುಗೆ ಸಿಲಿಂಡರ್ ಸ್ಫೋಟಗೊಂಡು 6 ಜನ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವಾಮೀಜಿಗಳ ಆಶೀರ್ವಚನ ಸಮಾಜದಲ್ಲಿ ಬದಲಾವಣೆ ತರಬಲ್ಲದು
ನಾಡಿನ ಮಠಾಧೀಶರು ಯುವಸಮೂಹಕ್ಕೆ ದೇಶದ, ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವಂತೆ ಬುದ್ಧಿಮಾತು ಹೇಳಬೇಕು. ರಾಜಕಾರಣಿಗಳ ಭಾಷಣದಿಂದ ಇದು ಸಾಧ್ಯವಿಲ್ಲ. ಆದರೆ, ಮಠಗಳಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ಮಠಾಧಿಪತಿಗಳ ಆಶೀರ್ವಚನಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಶ್ರೇಷ್ಠ ಕಲಾ ಪ್ರಶಸ್ತಿ ಸ್ಥಾಪನೆ ಶಾಘನೀಯ: ಪ್ರೊ.ಬಿ.ಡಿ.ಕುಂಬಾರ
ದೃಶ್ಯ ಕಲಾ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕಲಾವಿದರನ್ನು ಕಾಲೇಜಿಗೆ ಕರೆಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕೆ ಹಿರಿಯ ಪ್ರಾಧ್ಯಾಪಕರು ಹಾಗೂ ದಾವಣಗೆರೆ ವಿ.ವಿ.ಯ ಸಹಕಾರ ಇರಲಿದೆ ಎಂದು ದಾವಣಗೆರೆ ವಿವಿ ಉಪಕುಲಪತಿ ಪ್ರೊ. ಬಿ.ಡಿ. ಕುಂಬಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೃಷಿ ಚಟುವಟಿಕೆ ಜೊತೆ ಹೈನುಗಾರಿಕೆಯನ್ನೂ ಆರಂಭಿಸಿದಲ್ಲಿ ಆರ್ಥಿಕ ಅಭಿವೃದ್ಧಿ: ಕುಮಾರ್‌
ರೈತರು ಕೃಷಿ ಚಟುವಟಿಕೆಗಳ ಜೊತೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಕೋಳಿ, ಮೇಕೆ ಸಾಕಾಣಿಕೆಯಂತಹ ಉದ್ದೆಮೆಗಳನ್ನೂ ಆರಂಭಿಸಬೇಕು. ಇದರಿಂದ ಆರ್ಥಿಕ ಸಬಲತೆ ಸಾಧಿಸಲು ಸಾಧ್ಯ ಎಂದು ತಾಲೂಕು ರೈತ ಸಂಘ ಕಾರ್ಯದರ್ಶಿ ಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಸಾಗುವಳಿ ರೈತರಿಗೆ ಅರಣ್ಯ ಇಲಾಖೆ ಕಿರುಕುಳ ತಪ್ಪಿಸಿ
ಹೊನ್ನಾಳಿ, ಚನ್ನಗಿರಿ ಹಾಗೂ ನ್ಯಾಮತಿ ತಾಲೂಕುಗಳ ವ್ಯಾಪ್ತಿ ಬಗರ್‌ಹುಕುಂ ಸಾಗುವಳಿದಾರರಿಗೆ ಅರಣ್ಯ ಇಲಾಖೆ ವತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಮೂರೂ ತಾಲೂಕುಗಳ ರೈತರು ಶುಕ್ರವಾರ ಹೊನ್ನಾಳಿ ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ, ಹೊನ್ನಾಳಿ ಎಸಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಯುವಜನರಲ್ಲಿ ಸಾಮಾಜಿಕ ಹೊಣೆ ಕನಸಿದ್ದ ಗಾಂಧೀಜಿ
ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬ ನಾಗರೀಕರು ಯಾವುದೇ ಪ್ರತಿಫಲವಿಲ್ಲದೇ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜ, ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ನಾಲಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಎನ್.ಎಂ. ಸ್ವಾಮಿ ಜಗಳೂರಲ್ಲಿ ಹೇಳಿದ್ದಾರೆ.
ಇಂದು ಹಿಂದೂ ಮಹಾಗಣಪತಿ ಮೆರವಣಿಗೆ, ವಿಸರ್ಜನೆ: ಪೊಲೀಸ್‌ ಸರ್ಪಗಾವಲು
ದಾವಣಗೆರೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್‌ನಿಂದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆಗೆ ದಾವಣಗೆರೆ ಸಜ್ಜುಗೊಂಡಿದ್ದು, ಇಡೀ ನಗರ ಕೇಸರಿಮಯಗೊಂಡಿದೆ.
ಇಂದಿರಾ ಕ್ಯಾಂಟೀನ್ ನಿರ್ಮಿಸಲು ಪುರಸಭೆಯಲ್ಲಿ ಗಂಭೀರ ಚರ್ಚೆ
ಮಲೇಬೆನ್ನೂರು ಪುರಸಭೆಯಲ್ಲಿ ಚುನಾವಣೆ ನಡೆದ 2 ವರ್ಷಗಳ ನಂತರ ಉಪಾಧ್ಯಕ್ಷೆ ನಫ್ಷಿಯಾ ಬಾನು ಚಮನ್‌ ಷಾ ಅಧ್ಯಕ್ಷತೆಯಲ್ಲಿ, ಶಾಸಕ ಬಿ.ಪಿ. ಹರೀಶ್ ಉಪಸ್ಥಿತಿಯಲ್ಲಿ ಪ್ರಥಮ ಬಾರಿಗೆ ಸರ್ವ ಸದಸ್ಯರ ಸಾಮಾನ್ಯ ಸಭೆ ಜರುಗಿತು.
ಗಾಂಧೀಜಿ, ಶಾಸ್ತ್ರೀಜಿ ತ್ಯಾಗ-ಬಲಿದಾನ ನಿತ್ಯ ಸ್ಮರಣೀಯ
ಶಾಂತಿ, ಅಹಿಂಸೆ ಪಾಲನೆ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಗಬಹುದು ಎಂದು ವಿಶ್ವಕ್ಕೇ ತಿಳಿಸಿಕೊಟ್ಟ ಮಹಾನ್ ವ್ಯಕ್ತಿ ಮಹಾತ್ಮ ಗಾಂಧೀಜಿ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved