ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆ ಸಬಲೀಕರಣಕ್ಕೆ ದಾನಿಗಳ ಸಹಕಾರ ಅಗತ್ಯ
ಸರ್ಕಾರ ಸರ್ಕಾರಿ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಆದರೂ, ಖಾಸಗಿ ಸಂಘ, ಸಂಸ್ಥೆಗಳು, ದಾನಿಗಳ ಸಹಕಾರದ ಅಗತ್ಯವಿದೆ ಎಂದು ಬಿಇಒ ಡಿ.ದುರುಗಪ್ಪ ಹೇಳಿದರು.
ಆರೋಗ್ಯಯುತ ಸಮಾಜಕ್ಕೆ ಒಳ್ಳೆಯ ಹವ್ಯಾಸ ಇರಲಿ
ಮಕ್ಕಳು ವ್ಯಸನಗಳಿಗೆ ಬಲಿಯಾಗದೆ ತಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಬೇಕಾದ ಆಟ, ಜ್ಞಾನಾರ್ಜನೆ ಕಡೆ ಹೆಚ್ಚು ಒತ್ತು ಕೊಡಬೇಕು.
ಮಾರ್ಚ್ 2026ರೊಳಗೆ ಭದ್ರಾ ಮೇಲ್ದಂಡೆ ಪೂರ್ಣ : ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ
ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ, 2023-24ನೇ ಸಾಲಿನ ಬಜೆಟ್ನಲ್ಲಿ ಭದ್ರಾ ಯೋಜನೆಗೆ ಕೇಂದ್ರವು ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಅನುದಾನ ಮೀಸಲಿಟ್ಟಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡುವ ವಾಗ್ದಾನ ಮಾಡಿದರು.
ಮುಸ್ಲಿಂ ಯುವಕರಿಂದ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ
ಹೊನ್ನಾಳಿಯ ಸುಮಾರು 16 ಜನ ಸಮಾನ ಮನಸ್ಕ ಮುಸ್ಲಿಂ ಯುವಕರು ಸೇರಿ ಯೂನಿಟಿ ಚಾರಿಟೇಬಲ್ ಟ್ರಸ್ಟ್ ರಚಿಸಿಕೊಂಡು ತನ್ಮೂಲಕ ಕಡು ಬಡವರಿಗೆ ಉಚಿತ ಆಂಬ್ಯುಲೆನ್ಸ್ ಮತ್ತು ಶವ ಸಂರಕ್ಷಣೆ ಪೆಟ್ಟಿಗೆ ಸೇವೆ ಹಮ್ಮಿಕೊಂಡು ಇತರರಿಗೆ ಮಾದರಿಯಾಗಿರುವುದು ಸಂತೋಷ ಸಂಗತಿ ಎಂದು ಮುಸ್ಲಿಂ ಸಮಾಜದ ಮೌಲ್ವಿ ಅಕೀಲ್ ರಾಜಾ ಹೇಳಿದರು.
20ರಂದು ದೇವರಾಜ ಅರಸು ಜಯಂತಿ: ಡಿಸಿ
ಅರಸು ಪುತ್ಥಳಿಗೆ ಮಾಲಾರ್ಪಣೆ ಮತ್ತು ಪೂಜಾ ಕಾರ್ಯಕ್ರಮ ನಡೆಸಿ, ನಂತರ ಜಿಲ್ಲಾಡಳಿತ ಭವನದಲ್ಲಿರುವ ತುಂಗಾಭದ್ರ ಸಭಾಂಗಣದಲ್ಲಿ ವೇದಿಕೆ ಸಮಾರಂಭದ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು
ಸಿದ್ದುಗೆ ನೈತಿಕ ಬೆಂಬಲಕ್ಕೆ ಮೈಸೂರಿಗೆ ಕೈ ದಂಡು
ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರದಲ್ಲಿ ತೊಡಗಿವೆ.
ಯಂತ್ರದಿಂದ ಭತ್ತ ನಾಟಿ ಮಾಡಿದ್ರೆ ಕಡಿಮೆ ವೆಚ್ಚ, ಸಮಯ ಉಳಿತಾಯ
ರೈತರು ಈ ಯಂತ್ರದಿಂದ ನಾಟಿ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ಬೆಳೆಗೆ ಬರಬಹುದಾದಂತಹ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು
ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಅಲೆದಾಡಿಸಬಾರದು: ಶಾಸಕ ಬಸವಂತಪ್ಪ
ಗ್ರಾಮೀಣರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದರು.
ರಸ್ತೆಗಳಲ್ಲಿ ಕೇಜ್ ವ್ಹೀಲ್ ಟ್ರ್ಯಾಕ್ಟರ್ ಓಡಿಸಿದ್ರೆ ದಂಡ: ಎಚ್ಚರಿಕೆ
ರೈತರು ತಮ್ಮ ಟ್ರ್ಯಾಕ್ಟರ್ಗಳಿಗೆ ಕೇಜ್ ವ್ಹೀಲ್ ಹಾಕಿಕೊಂಡು ರಸ್ತೆಯಲ್ಲಿ ಸಂಚರಿಸದೆ ಹೊಲದಲ್ಲೇ ಕೇಜ್ ವ್ಹೀಲ್ ಅಳವಡಿಸಿಕೊಳ್ಳುವಂತೆ ಜಾಗೃತಿ
ಸ್ವಾತಂತ್ರ್ಯೋತ್ಸವ ಅದ್ಧೂರಿ ಆಚರಣೆಗೆ ತೀರ್ಮಾನ
ಈ ಬಾರಿ ಸ್ವಾತಂತ್ರ್ಯೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲು ಹರಿಹರದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ತಹಸೀಲ್ದಾರ್ ಕೆ.ಎಂ. ಗುರುಬಸವರಾಜ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯರ ನಾಗರಿಕರು, ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.
< previous
1
...
352
353
354
355
356
357
358
359
360
...
583
next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್ಸ್ಟಾಪ್ ರೈಲು!
ದಿ ಗ್ರೇಟ್ ಪೂಜಾರ ಕ್ರಿಕೆಟ್ಗೆ ವಿದಾಯ : ದ್ರಾವಿಡ್ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ