• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡನಾಡು ಹಿತರಕ್ಷಣಾ ಸಮಿತಿಯಿಂದ ವಾರ್ಡ್‌ ಬೀಟ್
ಚನ್ನಗಿರಿ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗೆ ಪಟ್ಟಣದ ಎಲ್ಲ ಪ್ರದೇಶಗಳಲ್ಲಿಯೂ ಗುಂಡಿ ತೆಗೆದು ಸರಿಯಾಗಿ ಮುಚ್ಚಿಲ್ಲ. ಆದಕಾರಣ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ
ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಲಿ: ಕೆ.ರಾಘವೇಂದ್ರ ನಾಯರಿ
ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳ ಪಂಚಮಿಯಾಗಿ ಆಚರಣೆಗೆ ಸರ್ಕಾರಕ್ಕೆ ಪತ್ರ
ನಾಗರ ಪಂಚಮಿ ಹಬ್ಬದ ಹೆಸರಿನಲ್ಲಿ ಕಲ್ಲು ನಾಗರಕ್ಕೆ ಹಾಕುವಂತಹ ಹಾಲನ್ನು ದೇವರ ಸ್ವರೂಪರಾದ ಮಕ್ಕಳಿಗೆ ನೀಡಿ. ಇದರಿಂದ ಪೌಷ್ಟಿಕ ಆಹಾರ ಪದಾರ್ಥ ವ್ಯರ್ಥವಾಗೋದು ತಪ್ಪಿದಂತಾಗುತ್ತದೆ. ಹಬ್ಬಕ್ಕೂ ಸಾರ್ಥಕತೆ ಬರುತ್ತದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನುಡಿದರು.
ಸ್ತನ್ಯಪಾನ ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿ
ಎದೆಹಾಲು ಮಗುವಿಗೆ ಸಂಪೂರ್ಣವಾದ ಆಹಾರವಾಗಿದೆ. ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿಯಾಗಿದೆ. ಮಕ್ಕಳಿಗೆ ಅತ್ಯುತ್ತಮ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಶಿಶುಗಳ ಆರೋಗ್ಯಕರ ಬೆಳವಣಿಗೆಗೆ ಅಗತ್ಯವಿರುವ ವಿಟಮಿನ್, ಖನಿಜಗಳು, ಪ್ರೋಟಿನ್, ಕೊಬ್ಬಿನಾಂಶಗಳು ಸೇರಿವೆ ಎಂದು ಎಸ್.ಎಸ್. ಹೈಟೆಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ವಿಭಾಗದ ಪ್ರಾಧ್ಯಾಪಕಿ ಡಾ. ಜಿ.ಎಸ್. ಲತಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಐಟಿ ಕೇಂದ್ರ ಸ್ಥಾಪನೆಯಾಗಲಿ: ಡಾ.ಪ್ರಭಾ
ದಾವಣಗೆರೆ ನಗರದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆ ಮಾಡುವಂತೆ ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಹಿರಿಯರಿದ್ದ ಮನೆಯಲ್ಲಿ ಸಂಸ್ಕೃತಿ ನೆಲೆಸಿರುತ್ತದೆ: ನ್ಯಾ.ಅಣ್ಣಯ್ಯ
ಯಾವ ಮನೆಯಲ್ಲಿ ಸಂಸ್ಕೃತಿ ಇರುತ್ತದೋ, ಯಾವ ಮನೆಯ ಅಂಗಳ ಸ್ವಚ್ಛವಾಗಿರುತ್ತದೋ ಅಂತಹ ಮನೆಯಲ್ಲಿ ಹಿರಿಯರಿದ್ದಾರೆ, ಆ ಮನೆಗಳಲ್ಲಿ ಹಿರಿಯ ನಾಗರೀಕರು, ಹೆತ್ತವರು ಉತ್ತಮ ಸಂಸ್ಕೃತಿ ಕಲಿಸಿದ್ದಾರೆಂದರ್ಥ ಎಂದು ಒಂದನೇ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶ ಎಂ.ಎಚ್‌. ಅಣ್ಣಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುತ್ತಿದೆ: ಸ್ವಾಮೀಜಿ ಆರೋಪ
ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಸಂಘಟನೆ ಬಲವಾಗಿದ್ದರೆ ಮಾತ್ರ ಸೌಲಭ್ಯ ಪಡೆಯಲು ಸಾಧ್ಯ: ಶಾಸಕ ಬಸವಂತಪ್ಪ
ಸಂಘಟನೆಗಳು ಬಲವಾಗಿದ್ದರೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ವಿಶೇಷಚೇತನರಿಗೆ ಎಲ್ಲರ ಸಹಾಯ ಇರಲಿ: ದೇವೇಂದ್ರಪ್ಪ
ವಿಶೇಷಚೇತನರಿಗೆ ಹೋಲಿಸಿದರೆ ನಾವೆಲ್ಲ ಭಾಗ್ಯವಂತರು. ಆದರೂ, ಸಮಾಜದಲ್ಲಿನ ವಿಕಲಚೇತನರ ಮೇಲೆ ಎಲ್ಲರ ದಯೆ, ಸಹಕಾರ ಹಾಗೂ ಸಹಾಯ ಹೆಚ್ಚಾಗಿ ಇರಲಿ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಕಾಡುಪ್ರಾಣಿ ಬೇಟೆ ಆರೋಪ: ಆರೋಪಿಗೆ ನ್ಯಾಯಾಂಗ ಬಂಧನ
ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 583
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved