• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘಟನೆ ಬಲವಾಗಿದ್ದರೆ ಮಾತ್ರ ಸೌಲಭ್ಯ ಪಡೆಯಲು ಸಾಧ್ಯ: ಶಾಸಕ ಬಸವಂತಪ್ಪ
ಸಂಘಟನೆಗಳು ಬಲವಾಗಿದ್ದರೆ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘಟನೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ತಮ್ಮ ಬದುಕು ರೂಪಿಸಿಕೊಳ್ಳಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ವಿಶೇಷಚೇತನರಿಗೆ ಎಲ್ಲರ ಸಹಾಯ ಇರಲಿ: ದೇವೇಂದ್ರಪ್ಪ
ವಿಶೇಷಚೇತನರಿಗೆ ಹೋಲಿಸಿದರೆ ನಾವೆಲ್ಲ ಭಾಗ್ಯವಂತರು. ಆದರೂ, ಸಮಾಜದಲ್ಲಿನ ವಿಕಲಚೇತನರ ಮೇಲೆ ಎಲ್ಲರ ದಯೆ, ಸಹಕಾರ ಹಾಗೂ ಸಹಾಯ ಹೆಚ್ಚಾಗಿ ಇರಲಿ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಕಾಡುಪ್ರಾಣಿ ಬೇಟೆ ಆರೋಪ: ಆರೋಪಿಗೆ ನ್ಯಾಯಾಂಗ ಬಂಧನ
ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಬಿ.ಕಾಂ. ಇ-ಕಾಮರ್ಸ್‌ ಪರೀಕ್ಷೆ; ಪ್ರಶ್ನೆಗಳ ಬದಲು ಉತ್ತರ ಸಮೇತ ಪತ್ರಿಕೆ ವಿತರಣೆ
ಅಂತಿಮ ವರ್ಷದ ವಾಣಿಜ್ಯ ವಿಭಾಗದ ಇ-ಕಾಮರ್ಸ್‌ ಪತ್ರಿಕೆಗೆ ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ನಡೆಯಬೇಕಿದ್ದ 6ನೇ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳ ಬದಲಿಗೆ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ (ಬಿಒಇ) ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಸ್ಕೀಂ ಆಫ್‌ ವ್ಯಾಲುವೇಷನ್‌ ಪತ್ರಿಕೆ ನೀಡಿದ್ದರಿಂದ ಪರೀಕ್ಷೆ ಮುಂದೂಡಲಾಗಿದೆ.
ಬಾಕಿ ವೇತನ ಇನ್ನಿತರ ಬೇಡಿಕೆಗಳ ಶೀಘ್ರ ಈಡೇರಿಸಿ
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರಿಗೆ ನಾಲ್ಕು ತಿಂಗಳ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಯುವಜನ ಮತ್ತು ಕ್ರೀಡಾ ಇಲಾಖೆ ಕಾರ್ಮಿಕರ ಫೆಡರೇಷನ್ ಎಐಯುಟಿಯುಸಿ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಬಿಳಿಚೋಡು ಬಳಿ ಸೇತುವೆ ನಿರ್ಮಾಣಕ್ಕೆ ₹11 ಕೋಟಿ ಪ್ರಸ್ತಾವನೆ
ದಾವಣಗೆರೆ ರಾಜ್ಯ ಹೆದ್ದಾರಿಯ ಬಿಳಿಚೋಡು ಸಮೀಪದ ಸೇತುವೆ ಶಿಥಿಲಗೊಂಡಿದೆ. ಈ ಹಳೆಯ ಸೇತುವೆ ಕೆಡವಿ, ಇದೇ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲಾಗುವುದು. ಈ ಹಿನ್ನೆಲೆ ಸುಮಾರು ₹೧೨ ಕೋಟಿ ವೆಚ್ಚದ ಕಾಮಗಾರಿಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಬಿ. ದೇವೇಂದ್ರಪ್ಪ ಜಗಳೂರಿನಲ್ಲಿ ಹೇಳಿದ್ದಾರೆ.
ಬಸವಣ್ಣರ ವಚನಗಳಲ್ಲಿ ಸರ್ವಧರ್ಮ ಸಾರ: ವಿರೂಪಾಕ್ಷಪ್ಪ
12ನೇ ಶತಮಾನದ ಜಗಜ್ಯೋತಿ ಬಸವೇಶ್ವರರು ರಚಿಸಿದ ವಚನಗಳಲ್ಲಿ ಎಲ್ಲ ಧರ್ಮಗಳ ಸಾರಗಳೂ ಅಡಗಿವೆ. ಸೂರ್ಯ-ಚಂದ್ರರು ಇರುವ ತನಕವು ವಚನ ಸಾಹಿತ್ಯವು ಸರ್ವಕಾಲಿಕ ಸತ್ಯವಾಗಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮೊಬೈಲ್‌ ಅತಿಯಾಗಿ ಬಳಸಿದಲ್ಲಿ ಮಿದುಳಿನ ಕಾಯಿಲೆ
ಉತ್ತಮವಾಗಿ ಓದಿ, ಒಳ್ಳೆಯ ಬದುಕು, ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಕಾಲೇಜು ವಿದ್ಯಾರ್ಥಿಗಳು ಶೇ.75ರಷ್ಟು ತಮ್ಮ ಅಮೂಲ್ಯ ಸಮಯವನ್ನು ಮೊಬೈಲ್‌ ಸ್ಕ್ರೀನ್, ಸೋಷಿಯಲ್ ಮೀಡಿಯಾಗಳಲ್ಲೇ ಕಳೆಯುತ್ತಿದ್ದಾರೆ. ಇದರಿಂದ ಮೆದುಳು ಸಂಬಂಧಿತ ಕಾಯಿಲೆಗೆ ತುತ್ತಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದು ಹಿರಿಯ ವೈದ್ಯ ಡಾ. ಬಿ.ಹಾಲೇಶ ಹೇಳಿದ್ದಾರೆ.
ಕನ್ನಡ ನಾಡಲ್ಲಿ ಹುಟ್ಟಿದೋರೆಲ್ಲ ಪುಣ್ಯವಂತರು: ಬಿ.ವಾಮದೇವಪ್ಪ
ಆದಿಕವಿ ಮಹಾಲಿಂಗ ರಂಗರ ಸಂದೇಶದಂತೆ ಸುಲಿದ ಬಾಳೆಹಣ್ಣಿನಂತೆ ಕನ್ನಡ ಭಾಷೆ ಸುಲಲಿತ. ನಾಡಿನ ವಿವಿಧ ಭಾಷೆಗಳಲ್ಲಿ ಪ್ರಥಮ ಆದ್ಯತೆ ಕನ್ನಡಕ್ಕೆ ಇರುವುದು ಹೆಮ್ಮೆಯ ಸಂಗತಿ. ಈ ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ನೀವೆಲ್ಲಾ ಪುಣ್ಯವಂತರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
ರಾಜ್ಯಪಾಲರ ನೋಟಿಸ್‌ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಡಿ.ಬಸವರಾಜ
ಪ್ರಧಾನಿ ನರೇಂದ್ರ ಮೋದಿ ರಾಜಕೀಯ ದುರುದ್ದೇಶ, ಚಿತಾವಣೆಯಿಂದಾಗಿ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದಾರೆ. ಕಾನೂನಿನಲ್ಲಿ ಈ ನೋಟಿಸ್‌ಗೆ ಕವಡೆ ಕಾಸಿನ ಕಿಮ್ಮತ್ತು ಸಹ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 584
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved