• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಪಂ ಅಧ್ಯಕ್ಷ, ಸಹೋದರನಿಂದ ಮಹಿಳೆಗೆ ಹಲ್ಲೆ ಖಂಡನೀಯ
ಜಗಳೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ನವೀನ್ ಹಾಗೂ ಸಹೋದರ ಸುನೀಲ್ ರಸ್ತೆ ವಿಸ್ತರಣಾ ಸಮಿತಿ ಸದಸ್ಯೆ ಸುಜಾತ ಅವರ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಕೂಡಲೇ ನವೀನ್ ಪಪಂ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲವಾದರೆ ರಾಜಿನಾಮೆ ನೀಡುವವರೆಗೂ ಹೋರಾಟ ಮಾಡಲಾಗುತ್ತದೆ ಎಂದು ರಸ್ತೆ ವಿಸ್ತರಣಾ ಹೋರಾಟ ಸಮಿತಿ ಅಧ್ಯಕ್ಷ ಸಣ್ಣ ಓಬಯ್ಯ ಹೇಳಿದ್ದಾರೆ.
ರೈತರ ವಾಹನ ಜಪ್ತಿ ಖಂಡಿಸಿ ಫೈನಾನ್ಸ್‌ಗೆ ಮುತ್ತಿಗೆ
ಸಾಲ ಪಡೆದ ರೈತರಿಗೆ ಯಾವುದೇ ನೋಟಿಸ್ ನೀಡದೇ, ಮಾಹಿತಿಯನ್ನೂ ಕೊಡದೇ ವಾಹನ ಜಪ್ತಿ ಮಾಡಿ, ಗೂಂಡಾ ವರ್ತನೆ ತೋರಲಾಗುತ್ತಿದೆ. ಇದು ಸರಿಯಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಮಹೇಂದ್ರ ಫೈನಾನ್ಸ್‌ ಕಂಪನಿ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ದಾರೆ.
ಬಸವ ಸಂಸ್ಕೃತಿ ಅಭಿಯಾನ: ಪಂಚಪೀಠಾಧೀಶರಿಗೆ ಸ್ವಾಗತ
ಬೆಂಗಳೂರಿನಲ್ಲಿ ಅ.5ರಂದು ಸಮಾರೋಪವಾಗುವ ಬಸವ ಸಂಸ್ಕೃತಿ ಅಭಿಯಾನದ ಬೃಹತ್ ಕಾರ್ಯಕ್ರಮಕ್ಕೆ ಪಂಚ ಪೀಠಾಧೀಶ್ವರರು ಭಾಗವಹಿಸಿದರೆ ಮೊದಲು ಸ್ವಾಗತಿಸುತ್ತೇವೆ ಎಂದು ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಕೆಎಸ್ಸಾರ್ಟಿಸಿ ನೌಕರ ಮುಷ್ಕರ, ಪರ್ಯಾಯ ಖಾಸಗಿ ಬಸ್‌ಗಳು
ತಮ್ಮ 38 ತಿಂಗಳ ಬಾಕಿ ವೇತನ ಬಿಡುಗಡೆ, ವೇತನ ಪರಿಷ್ಕರಣೆ, ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಬೇಕು ಎಂಬುದು ಸೇರಿದಂತೆ ಕೆಎಸ್ಸಾರ್ಟಿಸಿ ಸ್ಟ್ಯಾಫ್‌ ಅಂಡ್ ವರ್ಕರ್ಸ್‌ ಫೆಡರೇಷನ್‌ ನೇತೃತ್ವದಲ್ಲಿ ಕರೆ ನೀಡಿದ್ದ ಕೆಎಸ್ಸಾರ್ಟಿಸಿ ನೌಕರರ ಮುಷ್ಕರವೇನೋ ಯಶಸ್ವಿಯಾಯಿತು. ಆದರೂ, ಪ್ರಯಾಣಿಕರಿಗೆ ತೊಂದರೆ ಆಗದಂತೆ ಖಾಸಗಿ ಬಸ್‌ಗಳು, ಮಿನಿ ಬಸ್‌ಗಳ ಸೇವೆ ಒದಗಿಸಿ, ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಯಿತು.
ಹೊನ್ನಾಳಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಅಬಾಧಿತ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ ಮಂಗಳವಾರ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಹೊನ್ನಾಳಿಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರ ಎಂದಿನಂತೆ ಮುಂದುವರಿಯಿತು.
ಸ್ವಾತಂತ್ರ್ಯೋತ್ಸವದಲ್ಲಿ ಪುರಸ್ಕಾರ, ಸನ್ಮಾನ
ನ್ಯಾಮತಿ ಪಟ್ಟಣದಲ್ಲಿ ಸ್ವಾತಂತ್ರ್ಯೋತ್ಸವ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಹೇಳಿದ್ದಾರೆ.
ಕುಂದವಾಡದ ಪುಂಡ ಶ್ವಾನಗಳು ಪಾಲಿಕೆ ಬಲೆಗೆ
ದಾವಣಗೆರೆ ನಗರದ ಹೊರವಲಯದ ಹಳೇ ಕುಂದುವಾಡ ಗ್ರಾಮದಲ್ಲಿ ಪುಂಡ ಬೀದಿನಾಯಿಗಳು ಅನೇಕ ಮಕ್ಕಳು, ಹಿರಿಯರ ಮೇಲೆ ದಾಳಿ ಮಾಡಿ, ಕಚ್ಚಿ ಗಾಯಗೊಳಿಸಿದ್ದವು. ಈ ಹಿನ್ನೆಲೆ ಎಚ್ಚೆತ್ತ ಪಾಲಿಕೆ ಮಂಗಳವಾರದಿಂದ ಪುಂಡ ಶ್ವಾನಗಳನ್ನು ಹಿಡಿಯುವ ಕಾರ್ಯಾಚರಣೆ ಕೈಗೊಂಡಿದೆ.
ಸೆ.15ಕ್ಕೆ ದಾವಣಗೆರೆಗೆ ಬಸವ ಸಂಸ್ಕೃತಿ ಅಭಿಯಾನ: ಸಾಣೇಹಳ್ಳಿ ಶ್ರೀ
ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವನ ಬಾಗೇವಾಡಿಯಿಂದ ಬೆಂಗಳೂರುವರೆಗೆ ಹಮ್ಮಿಕೊಂಡ ಬಸವ ಸಂಸ್ಕೃತಿ ಅಭಿಯಾನ ಸೆ.15ರಂದು ದಾವಣಗೆರೆಗೆ ಆಗಮಿಸಲಿದೆ. ಅದ್ಧೂರಿಯಾಗಿ ಅಭಿಯಾನ ನಡೆಸಲು ನಗರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸರ್ವ ಪ್ರಕಾರ ಸಾಹಿತ್ಯಗಳು ನಿರಂತರ ಹರಿಯಲಿ
ಸರ್ವ ಪ್ರಕಾರಗಳ ಸಾಹಿತ್ಯ ರೂಪಗಳು ಕನ್ನಡದ ಸಾಹಿತ್ಯ ವೇದಿಕೆಗಳಲ್ಲಿ ನಿರಂತರ ಹರಿಯುತ್ತಿರಲಿ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved