• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ: ಇಂದು ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ತಯಾರಿಗಳು ಅದ್ಧೂರಿಯಾಗಿ ನಡೆದಿದ್ದು, ಸೆ.14ರ ಭಾನುವಾರ ನಡೆಯಲಿರುವ ಬೃಹತ್ ಶೋಭಾಯಾತ್ರೆ ಹಿನ್ನೆಲೆ ನಗರ ಸಂಪೂರ್ಣ ಕೇಸರಿಯಿಂದ ಕಂಗೊಳಿಸುತ್ತಿದೆ.
15ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸೆ.15ರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮವನ್ನು ಇಲ್ಲಿನ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಡಾ.ಗುರುಬಸವ ಸ್ವಾಮೀಜಿ ನುಡಿದಿದ್ದಾಋೆ.
ವರದಿಗಾರರ ಕೂಟ, ಪತ್ರಕರ್ತರಿಗೆ ನಿವೇಶನ: ಪ್ರಭಾಕರ್
ಜಿಲ್ಲಾ ವರದಿಗಾರರ ಕೂಟಕ್ಕೆ ಜಾಗ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭರವಸೆ ನೀಡಿದ್ದಾರೆ.
5 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ ವಿಳಂಬ ಏಕೆ?
ದೇವಿಕೆರೆ ಭಾಗದಲ್ಲಿ 220/66 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರ, ಅಣಬೂರು, ಹೊಸಕೆರೆ, ಬಸವನಕೋಟೆ, ಭಾಗದಲ್ಲಿ 66/11 ಉಪ ಕೇಂದ್ರಗಳು ಮಂಜೂರಾಗಿ 15 ವರ್ಷಗಳೇ ಕಳೆದಿವೆ. ಇತ್ತೀಚಿನ ಆಡಳಿತ ಸರ್ಕಾರಗಳ ಇಚ್ಛಾಶಕ್ತಿ ಕೊರತೆಯೋ ಅಥವಾ ರೈತಾಪಿ ವರ್ಗ ಧ್ವನಿ ಎತ್ತದ ಕಾರಣವೋ ಇನ್ನೂ ಸ್ಥಾಪನೆಯಾಗದೇ ಸೇವೆ ಆರಂಭ ವಿಳಂಬವಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಹೇಳಿದ್ದಾರೆ.
ಗ್ರಾಪಂನಿಂದ ಅಸೆಂಬ್ಲಿವರೆಗೂ ಮಾದಿಗರಿಗೆ ಒಳಮೀಸಲಾತಿ: ಮುನಿಯಪ್ಪ
ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸಭೆವರೆಗೂ ಉದ್ಯೋಗ, ಬಡ್ತಿ ಸೇರಿದಂತೆ ವಿವಿಧ ಹಂತದಲ್ಲಿ ಮಾದಿಗರಿಗೆ ಒಳಮೀಸಲಾತಿ ವರ್ಗೀಕರಣ ಅನ್ವಯವಾಗಲಿದೆ. ಇದರಿಂದ ಸಮಾಜಕ್ಕೆ ಹೆಚ್ಚು ಅವಕಾಶ ಸಿಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
10, 12ನೇ ತರಗತಿಗೆ 3 ಬಾರಿ ಪರೀಕ್ಷಾ ನೀತಿ ಮಕ್ಕಳಿಗೆ ವರ
ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಗೆ ಜಾರಿಗೆ ತಂದ ಮೂರು ಬಾರಿ ಪರೀಕ್ಷಾ ನೀತಿಯು ವಿದ್ಯಾರ್ಥಿಗಳಿಗೆ ವರದಾನವಾಗಲಿದೆ. 2 ಮತ್ತು 3 ಬಾರಿ ಪರೀಕ್ಷಾ ನೀತಿ ಜಾರಿಗೊಳಿಸುವಲ್ಲಿ ಕರ್ನಾಟಕ ರಾಜ್ಯ ದೇಶಕ್ಕೆ ಮೊದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಳಮೀಸಲಾತಿ ಅನ್ಯಾಯವಾಗಿದ್ರೆ ಸರಿ ಮಾಡೋಣ: ಕೆ.ಎಚ್‌.ಮುನಿಯಪ್ಪ
ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ರೀತಿಯಲ್ಲಿ ನಮ್ಮ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದ್ದು, ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಆ ತರಹ ಆಗಿದ್ದರೆ ಸರಿ ಮಾಡೋಣ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
ಮದ್ದೂರಲ್ಲಿ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಲೇಲ್ಲ ರಾಜ್ಯದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಹಿಂದೂಗಳು ಬೆಲೆ ತೆರುವಂತಾಗಿದೆ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಇಂದಿನಿಂದ ರಾಷ್ಟ್ರೀಯ ಲೋಕ್‌ ಅದಾಲತ್: ನ್ಯಾ.ವೇಲಾ
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನ ಅನ್ವಯ ಸೆ.13ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಕೆ.ವೇಲಾ ಹೇಳಿದ್ದಾರೆ.
ವಿಶ್ವದಲ್ಲಿ ನೂರಕ್ಕೆ ೧೨ ಆತ್ಮಹತ್ಯೆ ಪ್ರಕರಣ: ಡಾ.ಅಬ್ದುಲ್‌ ಖಾದರ್‌
ವಿಶ್ವದಲ್ಲಿ ಏಳು ಕೋಟಿ ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೀನ ಪರಿಸ್ಥಿತಿಯಿದ್ದು, 100ಕ್ಕೆ 12 ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ ಖಾದರ್ ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 635
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved