• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ಎಂಬುದು ಜಾತಿ ಅಲ್ಲ, ಧರ್ಮ: ಆವರಗೆರೆ ರುದ್ರಮುನಿ
ಲಿಂಗಾಯತ ಎನ್ನುವುದು ಜಾತಿ ಅಲ್ಲ, ಧರ್ಮವಾಗಿದೆ ಎಂದು ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಆವರಗೆರೆ ರುದ್ರಮುನಿ ಅಭಿಪ್ರಾಯಿಸಿದ್ದಾರೆ.
ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಹಣ ಕೊಟ್ಟಿರುವೆ: ವೈಎಎನ್‌
ಖಾಸಗಿ ಅನುದಾನಿತ ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ₹25 ರಿಂದ ₹30 ಕೋಟಿ ಅನುದಾನ ನೀಡಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿದ್ಯಾವಂತರೇ ಮೌಢ್ಯಕ್ಕೆ ಶರಣಾಗೋದು ವಿಷಾದನೀಯ ಸಂಗತಿ
ವಿದ್ಯಾವಂತ ಹಾಗೂ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳೇ ಮೌಢ್ಯಕ್ಕೆ ಶರಣಾಗುವಂಥ ಬೆಳವಣಿಗೆಗಳು ವಿಷಾದನೀಯ ಸಂಗತಿ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹರಿಹರದಲ್ಲಿ ಹೇಳಿದ್ದಾರೆ.
ಜಿಎಂಐಟಿ ಕಾಲೇಜು: ಎಂಬಿಎ ವಿಭಾಗದಲ್ಲಿ ದಾಖಲೆಯ ಫಲಿತಾಂಶ
ಪ್ರಸಕ್ತ ಶೈಕ್ಷಣಿಕ ಸಾಲಿನ 2023-2024ನೇ ವರ್ಷದಲ್ಲಿ ಜಿಎಂಐಟಿ ಕಾಲೇಜಿನ ಎಂಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಸಂಜಯ ಪಾಂಡೆ ಹೇಳಿದ್ದು, ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್‌: ಡಾ.ಶಂಕಪಾಲ್‌
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್‌ಗಳು ಫ್ಯೂಚರಿಸ್ಟ್ ಗ್ಯಾಜೆಟ್‌ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
ಪರಿಸರ ಸಮತೋಲನಕ್ಕೆ ಜೇನುಹುಳು ಸಂತತಿ ಮುಖ್ಯ: ಡಾ.ದೇವರಾಜ
ಪರಿಸರ ಸಮತೋಲನ ಕಾಪಾಡಲು ಜೇನುಹುಳು ಸಂತತಿ ರಕ್ಷಣೆ ಅತ್ಯವಶ್ಯಕ ಎಂದು ದಾವಣಗೆರೆ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.
ಬಿಡಿ ಬಿತ್ತನೆ ಬೀಜಗಳ ಖರೀದಿಸಿ ಬಳಸಬೇಡಿ: ಕೃಷಿ ಇಲಾಖೆ
ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.
ನೀರಿನಲ್ಲಿ ಲಾರ್ವ ಉತ್ಪತ್ತಿ ಆಗದಂತೆ ಎಚ್ಚರ ವಹಿಸಿ
ಮಳೆಗಾಲ ಪ್ರಾರಂಭ ಆಗಿರುವುದರಿಂದ ಮನೆಯ ಹೊರಾಂಗಣ ತಾಣ ಮತ್ತು ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ನಿಂತುಕೊಂಡು ಲಾರ್ವ ಹುಳಗಳು ಉತ್ಪತ್ತಿಯಾಗಿ, ಸೊಳ್ಳೆಗಳು ಹೆಚ್ಚಾಗಬಲ್ಲವು. ಇದರಿಂದ ಡೆಂಘೀಜ್ವರ ಪ್ರಕರಣಗಳು ಕಂಡುಬರುವ ಸಾಧ್ಯತೆ ಇರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಅಬ್ದುಲ್ ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
ರೈತರ ಸಾಲ ಮನ್ನಾಗೊಳಿಸಿ, ಬೆಳೆ ಪರಿಹಾರ ನೀಡಿ
ತೀವ್ರ ಬರದ ಹಿನ್ನೆಲೆ ರೈತರ ಎಲ್ಲ ಬೆಳೆಗಳ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು. ಎಲ್ಲ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 498
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved