• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳು ಸಬಲವಾಗಲು ಗ್ರಾಮಸ್ಥರು ದೇಣಿಗೆ ನೀಡಲಿ: ಸಂಸದೆ ಡಾ.ಪ್ರಭಾ
ಹರಿಹರ ತಾಲೂಕು ಅಭಿವೃದ್ಧಿಗೆ ಶಾಸಕ ಹರೀಶ್ ಜತೆಗೂಡಿ ಪಕ್ಷಾತೀತವಾಗಿ ಕೈ ಜೋಡಿಸುತ್ತೇನೆ ಎಂದು ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಲೇಬೆನ್ನೂರಿನಲ್ಲಿ ಭರವಸೆ ನೀಡಿದ್ದಾರೆ.
ಸಮಾಜಕ್ಕಾಗಿ ಇಡೀ ಜೀವನ ಮೀಸಲಿಟ್ಟಿದ್ದ ಹಾನಗಲ್ ಶ್ರೀಗಳು
ಅಂಧ ವಿದ್ಯಾರ್ಥಿಗಳಿಗೆ ಸಂಗೀತದ ಬೆಳಕು ತೋರಿದವರು ಪಂಚಾಕ್ಷರಿ ಗವಾಯಿ ಹಾಗೂ ಪಂಡಿತ್ ಪುಟ್ಟರಾಜ ಗವಾಯಿಗಳು. ಇವರಿಬ್ಬರಲ್ಲೂ ಸಂಗೀತದ ಬೀಜ ಬಿತ್ತಿದ್ದು ಹಾನಗಲ್ ಕುಮಾರ ಶಿವಯೋಗಿಗಳು ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಯುಬಿಡಿಟಿ ಶುಲ್ಕ ಇಳಿಕೆ, ಆದ್ರೂ ಕೋಟಾ ರದ್ದತಿಗಾಗಿ ಹೋರಾಟ
ದಾವಣಗೆರೆ ಯುಬಿಡಿಟಿ ಕಾಲೇಜಿನ 3 ಮತ್ತು 4ನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೆಚ್ಚಿಸಲ್ಪಟ್ಟಿದ್ದ ಶುಲ್ಕವನ್ನು ಎಐಡಿಎಸ್‌ಒ ಹಾಗೂ ಯುಬಿಡಿಟಿ ಉಳಿಸಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದ ಹೋರಾಟ ಫಲವಾಗಿ ಕಡಿತಗೊಳಿಸಲಾಗಿದೆ. ಆದರೂ, ಯುಬಿಡಿಟಿ ಕಾಲೇಜಿನ ಶೇ.50 ಪೇಮೆಂಟ್ ಕೋಟಾ ರದ್ದಾಗುವವರೆಗೂ ಹೋರಾಟ ಮುಂದುವರಿಯಲಿವೆ ಎಂದು ಉಭಯ ಸಂಘಟನೆಗಳು ಎಚ್ಚರಿಸಿವೆ.
ಬಂಧಿತ ಸತೀಶ ಪೂಜಾರಿ, ಇತರರ ಮನೆಗಳಿಗೆ ಬಿಜೆಪಿ ಮುಖಂಡರ ಭೇಟಿ
ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ಪ್ರಕರಣದ ಹಿನ್ನೆಲೆ ಬಂಧಿತರಾದ ಹಿಂದು ಸಂಘಟನೆ ಮುಖಂಡರು, ಕಾರ್ಯಕರ್ತರು, ಹಿಂದು ಯುವಕರ ಮನೆಗಳಿಗೆ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ, ಕೇಂದ್ರ ಮಾಜಿ ಸಚಿವರಾದ ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಪ್ರತಾಪ ಸಿಂಹ, ಹರಿಹರ ಶಾಸಕ ಬಿ.ಪಿ.ಹರೀಶ ಇತರರು ಭೇಟಿ ನೀಡಿ, ಕುಟುಂಬಸ್ಥರಿಗೆ ದಾವಣಗೆರೆಯಲ್ಲಿ ಧೈರ್ಯ ಹೇಳಿದ್ದಾರೆ.
ಗಣೇಶೋತ್ಸವ ನಿಲ್ಲಿಸಲು ಷಡ್ಯಂತ್ರ, ವಿದೇಶಿ ಕೈವಾಡ
ರಾಜ್ಯದಲ್ಲಿ ಗಣೇಶೋತ್ಸವವನ್ನು ಮುಂದಿನ ದಿನಗಳಲ್ಲಿ ನಿಲ್ಲಿಸುವ ಅತ್ಯಂತ ವ್ಯವಸ್ಥಿತ ಷಡ್ಯಂತ್ರ, ಪಿತೂರಿ ನಡೆದಿದೆ. ವಿದೇಶಿ ಕೈವಾಡವೂ ಇದರ ಹಿಂದಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಆರೋಪಿಸಿದರು.
ವಿಶ್ವ ಹೃದಯ ದಿನ ನಡಿಗೆ ನಿತ್ಯ ನಿರಂತರವಾಗಿರಲಿ
ವಿಶ್ವ ಹೃದಯ ದಿನದ ನಡಿ ಒಂದು ದಿನ ಆಚರಣೆ ಮಾತ್ರವೇ ಸೀಮಿತವಾಗಿರುವುದು ಬೇಡ. ಈ ನಡಿಗೆ ನಿರಂತರವಾಗಿರಲಿ. ನಿಮಗೆ ಇಷ್ಟವಾದ ಚಿತ್ರಕಲೆ, ಹಾಡು, ನೃತ್ಯ ಇರಲಿ. ನಿಮ್ಮ ಮನಸ್ಸಿನ್ನು ಉಲ್ಲಾಸಭರಿತವಾಗಿ ಇಟ್ಟುಕೊಳ್ಳಲು ಏನು ಕಲಿಯಬೇಕೋ ಅದೆಲ್ಲವನ್ನೂ ಕಲಿತು ಖುಷಿಯಾಗಿರಿ ಎಂದು ಚಲನಚಿತ್ರ ನಟಿ, ದಾವಣಗೆರೆಯ ಅಧಿತಿ ಪ್ರಭುದೇವ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಣದ ಮಾತು ಬಂದಾಗಲೇ ಸಿದ್ದರಾಮಯ್ಯ ಅವರ 45 ವರ್ಷಗಳ ರಾಜಕೀಯ ಜೀವನ ಅಂತ್ಯ - ಪ್ರತಾಪ ಸಿಂಹ

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ, ಅವರ 45 ವರ್ಷಗಳ ರಾಜಕೀಯ ಜೀವನವು ಅಕ್ರಮ ನಿವೇಶನಗಳ ವಿವಾದದಿಂದಾಗಿ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ. 

ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕ, ನೋವುಕಾರಕ: ಡಾ.ವೆಂಕಟೇಶ ಬಾಬು
ಮನಸ್ಸಿನ ಆಕರ್ಷಣೆಗಳು ತಾತ್ಕಾಲಿಕವಾಗಿವೆ. ಅವುಗಳ ಹಿಂದೆ ಹೋದವರು ಜೀವನದಲ್ಲಿ ನೊಂದಿರುವ ನಿದರ್ಶನಗಳು ಹೆಚ್ಚಾಗಿವೆ. ಕಾಲೇಜು ಶಿಕ್ಷಣದ ಸಂದರ್ಭದಲ್ಲಿ ಉತ್ತಮ ಸ್ನೇಹ ಗಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವೆಂಕಟೇಶ ಬಾಬು ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ: ರೇಣುಕಾಚಾರ್ಯ
ಯಾರೋ ನಾಲ್ಕಾರು ಜನ ದಾರಿ, ಬೀದಿಯಲ್ಲಿ ಹೇಳಿದಾಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಿಜೆಪಿ ಅತೃಪ್ತ ಗುಂಪಿಗೆ ತಿರುಗೇಟು ನೀಡಿದರು.
ಹಿಂದೂ ಮಹಾಗಣಪತಿಗೆ ಸಂಭ್ರಮದ ವಿದಾಯ
ಹಿಂದೂ ಜಾಗರಣ ವೇದಿಕೆಯಿಂದ ನಗರದ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಹಿಂದೂ ಮಹಾಗಣಪತಿಯ ಅದ್ಧೂರಿ ರಾಜಬೀದಿ ಉತ್ಸವ ಭಾನುವಾರ ಅದ್ಧೂರಿಯಾಗಿ ನೆರವೇರಿತು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved