• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ ಮನಸಿನಿಂದ ಪರಮಾತ್ಮನ ಸ್ಮರಿಸಿದಲ್ಲಿ ಜೀವನ ಪಾವನ
ಶ್ರೀಮಂತಿಕೆ ಇದ್ದಾಗ ದಾನ, ಧರ್ಮ ಮಾಡುವುದು, ದೇಹದಲ್ಲಿ ಶಕ್ತಿ ಇದ್ದಾಗ ಸೇವಾ ಕೈಂಕರ್ಯ ಮಾಡುವುದು ಮತ್ತು ಉತ್ತಮ ಗುಣ ಹೊಂದಿದ್ದಾಗ ಸತ್ಕಾರ್ಯಗಳನ್ನು ರೂಢಿಸಿಕೊಳ್ಳುವುದನ್ನು ಮಾನವರು ಮಾಡಬೇಕು ಎಂದು ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ
ಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಶ್ರೀ ಪೀಠ ತ್ಯಾಗಕ್ಕೆ ಮೊಳಗಿದ ರಣಕಹಳೆ

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ, ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು - ಸಾದರ ಲಿಂಗಾಯತ ಸಮಾಜ ಒಕ್ಕೊರಲ ನಿರ್ಣಯ  

ಕಳಪೆ ಮಾಂಸ ಪೂರೈಕೆ ವಿರುದ್ಧ ಕ್ರಮ ಜರುಗಿಸಿ
ಬೆಂಗಳೂರಿಗೆ ಅಕ್ರಮವಾಗಿ ಕಳಪೆ ಮಾಂಸ ಪೂರೈಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ ಎಸಿಪಿ ಚಂದನ ಕುಮಾರ ಅವರನ್ನು ಅಮಾನತುಗೊಳಿಸಬೇಕು ಹಾಗೂ ರಾಮ ನಗರದ ಹೆಸರನ್ನು ದಕ್ಷಿಣ ಬೆಂಗಳೂರು ಎಂಬುದಾಗಿ ಮರುನಾಮಕರಣ ಮಾಡಬಾರದು ಎಂದು ಆಗ್ರಹಿಸಿ ಹಿಂದು ರಾಷ್ಟ್ರ ಸಮನ್ವಯ ಸಮಿತಿ ಶನಿವಾರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ದಾವಣಗೆರೆಯಲ್ಲಿ ಮನವಿ ಸಲ್ಲಿಸಿತು.
ಭದ್ರಾ ಮೇಲ್ದಂಡೆ ಹಣವೂ ಇಲ್ಲ, ಭಾರತ್‌ ಅಕ್ಕಿಯೂ ಸಿಗ್ಲಿಲ್ಲ
ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ಕ್ರಮಗಳ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿ ಭಾನುವಾರ ಖಾಲಿ ಚೊಂಬು ಹಿಡಿದುಕೊಂಡು ಬಿಜೆಪಿ ವಿರುದ್ಧ ಪ್ರತಿಭಟಿಸಲಾಯಿತು.
ಒಳಿತು ಸಾಧನೆಯೇ ನಿಜವಾದ ಕಲ್ಯಾಣ: ಬಸವಪ್ರಭು ಶ್ರೀ
ಕಲ್ಯಾಣ ಎಂದರೆ ಒಳಿತು ಎಂದರ್ಥ. ಬದುಕಿನಲ್ಲಿ ಒಳಿತನ್ನು ಸಾಧನೆ ಮಾಡುವುದೇ ನಿಜವಾದ ಕಲ್ಯಾಣವಾಗಿದೆ. ಸರ್ವರಿಗೂ ಒಳಿತನ್ನು ಬಯಸಿ ಮತ್ತು ಒಳ್ಳೆಯದನ್ನು ಮಾಡಿದ ಬಸವಣ್ಣನವರು ಇಂದಿಗೂ ನಮ್ಮ ನಡುವೆ ಜೀವಂತವಾಗಿದ್ದಾರೆ ಎಂದು ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಅಧಿಕಾರಿಗಳು ಪರಸ್ಪರ ಸಹಕಾರದಿಂದ ಅಭಿವೃದ್ಧಿಗೆಶ್ರಮಿಸಬೇಕು: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ
ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ಪರಸ್ಪರ ಸಹಕಾರದಿಂದ ತಾಲೂಕಿನ ಅಭಿವೃದ್ಧಿ ಕಡೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದರು.
ಚೊಂಬ ಕೊಟ್ಟ ಕೇಂದ್ರ: ಇಂದು ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಮುತ್ತಿಗೆ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಅನುದಾನ ನೀಡದಿರುವುದು, ಲೋಕಸಭೆ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭಾರತ್ ಅಕ್ಕಿ ನೀಡದಿರುವುದನ್ನು ಖಂಡಿಸಿ ಖಾಲಿ ಚೊಂಬು ಹಿಡಿದುಕೊಂಡು ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ಆ.4ರಂದು ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ನೂತನ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಹೇಳಿದರು.
ಒಳ ಮೀಸಲಾತಿ ತೀರ್ಪು: ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶ
ಆರ್ಥಿಕವಾಗಿ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಒಳ ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್‌ ನೀಡಿದ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ತಿಳಿಸಿದರು.
ಶ್ರೀ ರೇಣುಕಾಚಾರ್ಯರ ಚಿಂತನೆಗಳಿಂದ ಬಾಳಿನಲ್ಲಿ ಬೆಳಕು
ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ಬಾಳಿದರೆ ಬಾಳು ಬಂಗಾರವಾಗುತ್ತದೆ, ಮರೆತು ಮಲಗಿದರೆ ಬದುಕು ಬಂಧನಕಾರಿ ಆಗುತ್ತದೆ. ಅರಿವಿನ ಆದರ್ಶಗಳು ಬದುಕಿನ ಉನ್ನತಿ, ಶ್ರೇಯಸ್ಸಿಗೆ ಸೋಪಾನವಾಗಿವೆ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 584
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved