• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತ ಎಣಿಕೆ ವೇಳೆ ಜಾಗ್ರತೆ: ಸಂಸದ ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲ್ಲಿದ್ದು, ಜೂ.4ರಂದು ನಡೆಯುವ ಮತ ಎಣಿಕೆ ವೇಳೆ ಕಾರ್ಯಕರ್ತರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೋಟಿಗಟ್ಟಲೆ ಆದಾಯ ತರುವ ರೈಲ್ವೆ ನಿಲ್ದಾಣದಲ್ಲಿ ಸೌಕರ್ಯ ಹೆಚ್ಚಿಸಿ
ರೈಲ್ವೆ ಇಲಾಖೆಗೆ ಮಾಸಿಕ ಸುಮಾರು ಕನಿಷ್ಠ ₹2.5 ಕೋಟಿ ಆದಾಯ ತರುವ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘವು ಇಲಾಖೆಯ ಮೈಸೂರು ವಿಭಾಗಕ್ಕೆ ಒತ್ತಾಯಿಸಿದೆ.
ಹೆಗಡೆ ನಗರ ನಿರಾಶ್ರಿತರಿಗೆ ಶಾಶ್ವತ ಸೂರು ಕಲ್ಪಿಸಿ
ರಾಮಕೃಷ್ಣ ಹೆಗಡೆ ನಗರದ ಸಂತ್ರಸ್ತ ನಿವಾಸಿಗಳಿಗೆ ಶಾಶ್ವತ ಸೂರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ದಾವಣಗೆರೆ ಸ್ಲಂ ಜನರ ಸಂಘಟನೆ- ಕರ್ನಾಟಕ, ಬೆಂಗಳೂರಿನ ಸ್ಲಂ ಮಹಿಳೆಯರ ಸಂಘಟನೆ, ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಪ್ರತಿಭಟಿಸಿ, ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಯಿತು.
ಪುನರ್ಬಲನ ತರಗತಿಗಳನ್ನು ಮೇ ೨೯ರಿಂದ ಆರಂಭಿಸಿ
ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪುನರ್ಬಲನ ತರಗತಿಗಳನ್ನು ಮೇ ೧೫ರ ಬದಲು ಮೇ ೨೯ರಿಂದ ಆರಂಭಿಸುವಂತೆ ಒತ್ತಾಯಿಸಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಹರಿಹರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಜಿಎಂ ವಿವಿ ನೇತೃತ್ವದ ವಿಚಾರ ಸಂಕಿರಣ ಸಮಾರೋಪ
ದಾವಣಗೆರೆ ನಗರದ ಜಿ.ಎಂ. ವಿಶ್ವವಿದ್ಯಾಲಯದಿಂದ ನಡೆದ ಮೂರು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಯಶಸ್ವಿಯಾಗಿ ಸಮಾರೋಪಗೊಂಡಿತು.
ವಿಪ ಚುನಾವಣೆಯಲ್ಲೂ ಆಮಿಷ ಬೇಸರ ಸಂಗತಿ
ಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ತಿಗೆ ಪದವೀಧರರು, ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ಬಂದಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ರಾಜಕೀಯ ಪಕ್ಷವೊಂದರ ಅಭ್ಯರ್ಥಿ ಮತದಾರರಿಗೆ ಗಿಫ್ಟ್ ಬಾಕ್ಸ್ ನೀಡಲು ಸಂಗ್ರಹಿಸಿದ್ದ ಗಿಫ್ಟ್ ಬಾಕ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ಘಟನೆ ಬುದ್ಧಿವಂತರು, ನೀತಿವಂತರೇ ತುಂಬಿರುವ ಪರಿಷತ್ತಿಗೆ ನಡೆಯುವ ಚುನಾವಣೆ ಇಂದು ಎತ್ತಸಾಗಿದೆ ಎಂಬ ಪ್ರಶ್ನೆಯೊಂದಿಗೆ ಆತಂಕವನ್ನೂ ತಂದೊಡ್ಡಿದೆ ಎಂದು ವಿಧಾನ ಪರಿಷತ್ತು ಮಾಜಿ ಮುಖ್ಯ ಸಚೇತಕ, ಬಿಜೆಪಿ ಹಿರಿಯ ಮುಖಂಡ ಡಾ. ಎ.ಎಚ್. ಶಿವಯೋಗಿಸ್ವಾಮಿ ದಾವಣಗೆರೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
ಯುಜಿಸಿ ಅನುಮತಿ: ಬಿಐಇಟಿ ಕಾಲೇಜು ಇನ್ಮುಂದೆ ಸ್ವಾಯತ್ತ ಸಂಸ್ಥೆ
ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯಕ್ಕೆ 2024- 2025ನೇ ಶೈಕ್ಷಣಿಕ ಸಾಲಿನಿಂದ ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರೆತಿದೆ ಎಂದು ಕಾಲೇಜು ಪ್ರಾಚಾರ್ಯ ಡಾ. ಎಚ್.ಬಿ. ಅರವಿಂದ ಹೇಳಿದ್ದಾರೆ.
ಮಾಯಕೊಂಡ ಬಳಿ ಹುಬ್ಬಳ್ಳಿ ಅಂಜಲಿ ಹಂತಕ ವಿಶ್ವ ಸೆರೆ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ದಾವಣಗೆರೆಯಲ್ಲಿ ಪೊಲೀಸರು ಬಂಧಿಸಿದ ಶುಕ್ರವಾರ ಘಟನೆ ನಡೆದಿದೆ. ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.
ನಾಳೆಯಿಂದ ರಾಜ್ಯ ರ್‍ಯಾಂಕಿಂಗ್ ಬ್ಯಾಂಡ್ಮಿಂಟನ್ ಟೂರ್ನಿ: ಬಸವರಾಜ
ದಾವಣಗೆರೆ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯಿಂದ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಮೇ 19ರಿಂದ 24ರವರೆಗೆ 15ರಿಂದ 17 ವರ್ಷದ ಒಳಗಿನ ಬಾಲಕ- ಬಾಲಕಿಯರ ಕರ್ನಾಟಕ ರಾಜ್ಯ ರ್‍ಯಾಂಕಿಂಗ್ ಬ್ಯಾಂಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಎಸ್.ಎನ್. ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಲ್ಲಿ 2024- 2025ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 498
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved