• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಸಮಾಜದ ಆಸ್ತಿ ಆಗುವಂತೆ ಬೆಳೆಸಬೇಕು
ಮಕ್ಕಳಿಗೆ ಜೀವನ ಪರ್ಯಂತ ದುಡಿದು ಆಸ್ತಿ ಮಾಡಿಡುವುದಕ್ಕಿಂತ ಬಡತನ, ಸಂಕಷ್ಟಗಳ ಮಧ್ಯೆಯೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಮಕ್ಕಳು ದೇಶದ ಆಸ್ತಿಯಾಗುವಂತೆ ರೂಪಿಸುಲು ಪಾಲಕರು ಗಮನಹರಿಸುತ್ತಿರುವುದು ಆಶಾದಾಯಕ ಸಂಗತಿ ಎಂದು ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮಳೆ-ಗಾಳಿಗೆ ತಾತ್ಕಾಲಿಕ ಶೆಡ್‌ಗಳೆಲ್ಲ ಚೆಲ್ಲಾಪಿಲ್ಲಿ: 500 ಕುಟುಂಬಗಳು ಅತಂತ್ರ!
ಮಳೆ, ಗುಡುಗು, ಮಿಂಚು, ಸಿಡಿಲಿನ ಆರ್ಭಟ ಜೊತೆಗೆ ಜೋರಾಗಿ ಬೀಸಿದ ಗಾಳಿಯಿಂದಾಗಿ ತಾತ್ಕಾಲಿಕ ಶೆಡ್‌ಗಳ ತಗಡಿನ ಶೀಟುಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಪರಿಣಾಮ ರಾಮಕೃಷ್ಣ ಹೆಗಡೆ ನಗರದ ನೂರಾರು ಸಂತ್ರಸ್ತ ಕುಟುಂಬಗಳು ಸಾಮಾನು, ಸರಂಜಾಮು ಸಮೇತ ವರ್ತುಲ ರಸ್ತೆಯ ರಾಮಕೃಷ್ಣ ಹೆಗಡೆ ನಗರದ ಮೂಲ ಸ್ಥಳಕ್ಕೆ ಮರಳಿವೆ.
ಲಿಕ್ಕರ್ ಶಾಪ್‌ಗಳಿಗೆ ನುಗ್ಗಿ ಹಣ, ಮದ್ಯ ದೋಚಿದ ಕಳ್ಳರು
ಜಗಳೂರು ತಾಲೂಕಿನ ಸೊಕ್ಕೆ ಮತ್ತು ಬಿದರಕೆರೆ ಗ್ರಾಮಗಳಲ್ಲಿ ಲಿಕ್ಕರ್ ಶಾಪ್‌ಗಳಿಗೆ ನುಗ್ಗಿದ ಕಳ್ಳರು ಹಣ ಮತ್ತು ಮದ್ಯದ ಬಾಟಲಿಗಳನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಹೊಸ ಕಾನೂನು ರಚನೆಗೆ ವಿಧಾನ ಪರಿಷತ್ತಿನಲ್ಲಿ ಬಹುಮತ ಬೇಕು
ವಿಧಾನ ಪರಿಷತ್ತಿನಲ್ಲಿ ಹೊಸ ಕಾನೂನುಗಳನ್ನು ರಚನೆ ಮಾಡಲು ಹಾಗೂ ತಿದ್ದುಪಡಿ ಮಾಡಲು ಬಹುಮತ ಅಗತ್ಯವಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರೋತ್ಸಾಹಿಸಿದ ಹಾಗೇ ವಿಧಾನ ಪರಿಷತ್ತು ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜಯಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಡೆಂಘೀಜ್ವರ ನಿಯಂತ್ರಣ ಅರಿವು ಅಗತ್ಯ
ಡೆಂಘೀ ನಿಯಂತ್ರಣದ ಬಗ್ಗೆ ಜನರಿಗೆ ಜಾಗೃತಿ ಇದ್ದಾಗ ರೋಗ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ ಮಳೆ ಸಂಭ್ರಮ: ಇಳೆಗೆ ಜೀವಕಳೆ
ಬಿಸಿಲ ಝಳ, ಉಷ್ಣ ಗಾಳಿಗೆ ತತ್ತರಿಸಿದ್ದ ದಾವಣರೆರೆ ನಗರ, ಜಿಲ್ಲೆಯ ವಿವಿಧ ತಾಲೂಕುಗಳ ಜನರ ಮನಸ್ಸು ತಣಿಯುವಂತೆ ಶುಕ್ರವಾರ ಸಂಜೆ 4.45 ರಿಂದ ಸುಮಾರು ಗಂಟೆಗಳ ಮಳೆಯಾಗಿ, ಹೊಸ ಆಹ್ಲಾದಕರ ವಾತಾವರಣ ನಿರ್ಮಾಣವಾಗಿದೆ. ನಗರದ ವರ್ತುಲ ರಸ್ತೆಯಿಂದ ಊರ ಹೊರಗೆ ಸ್ಥಳಾಂತರಗೊಂಡ ರಾಮಕೃಷ್ಣ ಹೆಗಡೆ ನಗರ ಸಂತ್ರಸ್ತರ ಪರದಾಟ ಎರಡನೇ ದಿನವೂ ಮುಂದುವರಿಯಿತು.
ಕಾಯಕ ಮಹತ್ವ ಸಾರಿದ ವಿಶ್ವಗುರು ಬಸವಣ್ಣ: ಉಪನ್ಯಾಸಕಿ ಉಷಾ
ಕಾಯಕದ ಮಹತ್ವ ಸಾರಿದ ವಿಶ್ವಗುರು ಬಸವಣ್ಣ. ಶರಣರು ವ್ಯಕ್ತಿಯನ್ನು ಅವರ ಕಾಯಕದಿಂದ ಗುರುತಿಸುತ್ತಿದ್ದರೇ ಹೊರತು, ಅವರ ಜಾತಿಯಿಂದ ಅಲ್ಲ ಎಂದು ಎಜಿಬಿ ಕಾಲೇಜಿನ ಉಪನ್ಯಾಸಕಿ ಉಷಾ ಹೇಳಿದ್ದಾರೆ.
ಜಿಲ್ಲಾದ್ಯಂತ ವಿವಿಧೆಡೆ ಇಳೆಗೆ ತಂಪೆರೆದ ಮಳೆ
ಕಾದ ಕಾವಲಿಯಂತಾಗಿದ್ದ ಕಾಂಕ್ರೀಟ್ ನಗರಿ ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಗುರುವಾರ ಸಂಜೆ 4 ಗಂಟೆಯಿಂದ ಭಾರಿ ಸಿಡಿಲು, ಮಿಂಚು, ಗುಡುಗಿನ ಆರ್ಭಟದೊಂದಿಗೆ ಮಳೆರಾಯನ ಆಗಮನವಾಗಿದೆ. ತಡರಾತ್ರಿವರೆಗೂ ತುಂತುರು ಮಳೆ ಸುರಿದು ಭೂಮಿಯನ್ನು ತಂಪಾಗಿಸಿದೆ.
ಜೂ.2ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ, ನಿವೃತ್ತರಿಗೆ ಸನ್ಮಾನ
ಹೊನ್ನಾಳಿ ತಾಲೂಕು ಪಂಚಮಸಾಲಿ ಸಮಾಜವು ಜೂನ್ 2ರಂದು ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‍ಎಸ್‍ಎಲ್‍ಸಿ- ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬೆನಕನಹಳ್ಳಿ ವೀರಣ್ಣ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪಾರ್ಟಿಗೆ ಹೋಗಿದ್ದ ಯುವಕ ಕೊಲೆ: ಓಬಜ್ಜಿಹಳ್ಳಿ ಬಳಿ ಶವ ಪತ್ತೆ
ರಾತ್ರಿ ಪಾರ್ಟಿಗೆಂದು ತೆರಳಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಬರ್ಬರವಾಗಿ ಇರಿದು, ಹತ್ಯೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ದಾವಣಗೆರೆ ನಗರದ ಬೂದಾಳ್ ರಸ್ತೆಯ ವಾಸಿ ಸಂದೀಪ್ (25) ಕೊಲೆಯಾದ ಯುವಕ. ಕಳೆದ ರಾತ್ರಿ ಸ್ನೇಹಿತರು ಪಾರ್ಟಿಗೆಂದು ಕರೆದೊಯ್ದಿದ್ದರು.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 498
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved