• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಡಲ್ ಪಕ್ಕ ಕೆಳಗೆ, ಪೋಷಕಾಂಶಯುಕ್ತ ಆಹಾರವನ್ನೇ ನೀಡಿ: ಕ್ರೀಡಾಪಟುಗಳ ಪ್ರತಿಭಟನೆ
ಊಟದ ಸಮಸ್ಯೆ ವಿಚಾರವಾಗಿ ನಗರದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯದ ಕ್ರೀಡಾ ವಿದ್ಯಾರ್ಥಿಗಳು ನಿಲಯದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.
ನದಿಗಳ ಶುದ್ಧತೆ ಕಾಪಾಡುವ ಜವಾಬ್ದಾರಿ ನಮ್ಮದಾಗಲಿ
ದೇಶದ ಎಲ್ಲ ನದಿಗಳ ಶುದ್ಧತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮದಾಗಬೇಕು ಎಂದು ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ. ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟ: ನೂತನ ಪದಾಧಿಕಾರಿಗಳು
ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಗೌರವಾಧ್ಯಕ್ಷರಾಗಿ ಬಿ.ಎನ್. ಮಲ್ಲೇಶ (ನಗರ ವಾಣಿ), ಅಧ್ಯಕ್ಷರಾಗಿ ನಾಗರಾಜ್ ಎಸ್. ಬಡದಾಳ್ (ಕನ್ನಡಪ್ರಭ), ಪ್ರಧಾನ ಕಾರ್ಯದರ್ಶಿಯಾಗಿ ಎಂ.ವೈ. ಸತೀಶ (ವಾರ್ತಾ ವಿಹಾರ) ಖಜಾಂಚಿಯಾಗಿ ಪವನ್ ಐರಣಿ (ಹೊಸದಿಗಂತ) ಆಯ್ಕೆಗೊಂಡಿದ್ದಾರೆ.
ವಚನ ಸಾಹಿತ್ಯ ಅಪಮೌಲ್ಯ ಬೇಡ: ಡಾ.ವೀರಣ್ಣ ರಾಜೂರ
ವಚನ ಸಾಹಿತ್ಯವನ್ನು ಅಪಮೌಲ್ಯಗೊಳಿಸುವ ಕೆಲಸ ಇಂದು ನಡೆಯುತ್ತಿದೆ. ವಚನ ಸಾಹಿತ್ಯಕ್ಕೆ, ವಚನಗಳಿಗೆ ಯಾವುದೇ ಕಾಲಕ್ಕೂ, ಎಂಥದ್ದೇ ಪರಿಸ್ಥಿತಿಯಲ್ಲೂ ಸಾವಿಲ್ಲ ಎಂದು ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ-2024ರ ಪ್ರಶಸ್ತಿ ಪುರಸ್ಕೃತ ವಚನ ಸಾಹಿತ್ಯ ಸಂಶೋಧಕ ಧಾರವಾಡದ ಡಾ.ವೀರಣ್ಣ ಬಿ. ರಾಜೂರ ಹೇಳಿದರು.
ಬಿಸಿಯೂಟ ಯೋಜನೆ ಯಶಸ್ವಿಗೆ ಶಿಕ್ಷಕರ ಪಾತ್ರ ದೊಡ್ಡದು
ಬಿಸಿಯೂಟ ಯೋಜನೆಯ ಯಶಸ್ವಿಗೆ ಅಧಿಕಾರಿಗಳ ಪಾತ್ರಕ್ಕಿಂತ ಶಿಕ್ಷಕರ ಪಾತ್ರ ದೊಡ್ಡದು ಎಂದು ಹೊನ್ನಾಳಿಯಿಂದ ವರ್ಗಾವಣೆಗೊಂಡ ಅಕ್ಷರ ದಾಸೋಹ ಸಹಾಯಕ ನಿದೇರ್ಶಕ ರುದ್ರಪ್ಪ ಹೇಳಿದರು. ಪಟ್ಟಣದ ಗುರುಭವನದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಿವೃತ್ತ ಶಿಕ್ಷಕರು ಹಾಗೂ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭವಿಷ್ಯದಲ್ಲಿ ವಿಶ್ವ ನಾಯಕತ್ವ ಭಾರತ ವಹಿಸಲಿದೆ: ಡಾ.ಮಂಜುನಾಥ ಅಭಿಮತ
ತಂಡದ ಸದಸ್ಯರನ್ನು ಸಮಾಜಮುಖಿಯಾದ ಸತ್ಕಾರ್ಯಗಳಿಗೆ ಪ್ರೇರೇಪಿಸುವವನೇ ಸಮರ್ಥ ನಾಯಕ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಅಭಿಪ್ರಾಯಪಟ್ಟರು.
ಅಪ್ರಾಪ್ತೆಗೆ ಪೀಡಿಸಿ, ಬೆದರಿಕೆ: ಅಪರಾಧಿಗೆ 6 ತಿಂಗಳ ಜೈಲು
ಅಪ್ರಾಪ್ತೆಗೆ ಪೀಡಿಸಿ, ಚುಡಾಯಿಸಿ ಮಾನಹಾನಿ ಮಾಡಿದ್ದಲ್ಲದೇ, ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ ಅಪರಾಧಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಚನ್ನಗಿರಿ ಕಳ್ಳನ ಬಂಧಿಸಿ, ₹45.38 ಲಕ್ಷ ಮೌಲ್ಯ ಆಭರಣ ವಶ: ಎಸ್‌ಪಿ ಪತ್ರಿಕಾಗೋಷ್ಠಿ
ಚನ್ನಗಿರಿ ಪಟ್ಟಣದ ವಡ್ನಾಳ್ ರಾಜಣ್ಣ ಬಡಾವಣೆಯ ಅಫ್ರೋಜ್ ಅಹಮ್ಮದ್ ಎಂಬಾತನನ್ನು ಕಳವು ಪ್ರಕರಣ ಆರೋಪದ ಮೇಲೆ ಬಂಧಿಸಲಾಗಿದ್ದು, ಆತನಿಂದ ₹45.38 ಲಕ್ಷ ಮೌಲ್ಯದ ಬಂಗಾರದ ಆಭರಣಗಳನ್ನು ಚನ್ನಗಿರಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು
ಜಲಜೀವನ್ ಮಿಷನ್‌ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ತುಂಗಭದ್ರಾ ಪ್ರವಾಹ ಪೀಡಿತರಿಗೆ ಶಾಶ್ವತ ಪರಿಹಾರ ಕಲ್ಪಿಸಿ
ಹೆಚ್ಚು ಮಳೆಯಾದಾಗಲೆಲ್ಲ ಹೊನ್ನಾಳಿ ಬಾಲರಾಜ್ ಘಾಟ್ ಮತ್ತು ಬಂಬೂ ಬಜಾರ್ ಪ್ರದೇಶಗಳಲ್ಲಿ ನದಿ ನೀರು ಜನವಸತಿ ಪ್ರದೇಶಗಳಿಗ ನುಗ್ಗುತ್ತಿದೆ. ಇದರಿಂದಾಗಿ ನಿವಾಸಿಗಳು ಕಾಳಜಿ ಕೇಂದ್ರದಗಳಲ್ಲಿಯೇ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಸಂತ್ರಸ್ತರಿಗೆ ಬೇರೆಡೆ ಸೂರು ಕಲ್ಪಿಸಿ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯ ಹೆಚ್ಚುವರಿ ನ್ಯಾಯಾಧೀಶ ಎಸ್.ಎನ್. ಪುಣ್ಯಕೋಟಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 584
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved