• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದರಪ್ಪನಹಟ್ಟಿಗೆ ಏಳು ದಶಕಗಳಿಂದ ಸೌಲಭ್ಯಗಳೇ ಕಲ್ಪಿಸಿಲ್ಲ!
ಕಳೆದ 7 ದಶಕದಿಂದಲೂ ಮೂಲಸೌಕರ್ಯ ವಂಚಿತವಾದ ತಾಲೂಕಿನ ಗುಡಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದರಪ್ಪನಹಟ್ಟಿ ಗ್ರಾಮಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ಜೊತೆಗೆ ಗ್ರಾಮಸ್ಥರ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಎಐಕೆಕೆಎಂಎಸ್ ಜಿಲ್ಲಾ ಮುಖಂಡರಾದ ಮಧು ತೊಗಲೇರಿ, ನಾಗಸ್ಮಿತಾ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ರಣಬಿಸಿಲಿಗೆ ಒಣಗಿದ ಬೆಳೆಗಳ ಸಮೀಕ್ಷೆ ನಡೆಸಬೇಕು
ಬಿಸಿಲಿನ ಧಗೆಯಿಂದ ಒಣಗಿ ನಾಶವಾದ ತೆಂಗು, ಅಡಕೆ, ಬಾಳೆ, ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾ ರೈತರ ಒಕ್ಕೂಟ ಹಾಗೂ ಕುಕ್ಕವಾಡ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಮೂರ್ಛೆ ರೋಗ ಬಗ್ಗೆ ಗಾಬರಿ ಬೇಡ, ಕಾಳಜಿ ಇರಲಿ
ಅಪಸ್ಮಾರ ಅಥವಾ ಮೂರ್ಛೆ ರೋಗ ಮಿದುಳಿಗೆ ಸಂಬಂಧಪಟ್ಟ ಕಾಯಿಲೆಯಾಗಿದೆ. ಇದರಲ್ಲಿ ದೊಡ್ಡ ಪ್ರಮಾಣ ಮತ್ತು ಸಣ್ಣ ಪ್ರಮಾಣ ಎಂಬ ಎರಡು ವಿಧಗಳಿವೆ ಎಂದು ಎಸ್.ಎಸ್. ನಾರಾಯಣ ಹೆಲ್ತ್ ಸೆಂಟರ್‌ನ ನರರೋಗ ತಜ್ಞ ಡಾ.ವೀರಣ್ಣ ಗಡದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯದ 4 ವಿವಿ ವ್ಯಾಪ್ತಿಗೆ ಪ್ರಾಯೋಗಿಕ ಕೌಶಲ್ಯ ತರಬೇತಿ
ದಾವಣಗೆರೆ ವಿಶ್ವವಿದ್ಯಾನಿಲಯ ಸೇರಿದಂತೆ ರಾಜ್ಯದ 4 ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಬರುವ ಶೈಕ್ಷಣಿಕ ವರ್ಷದಿಂದ 3 ವರ್ಷದ ಪದವಿಯೊಂದಿಗೆ ಕೌಶಲ್ಯ ತರಬೇತಿ ನೀಡುವ ಯೋಜನೆಯೂ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ ಹೇಳಿದ್ದಾರೆ.
ಒಣಗಿದ ಕಬ್ಬುಬೆಳೆ ಸಮೀಕ್ಷೆಗೆ ಎಸ್‌ಎಸ್‌ ಗಣೇಶ್ ಭರವಸೆ
ಬಿರು ಬೇಸಿಗೆಯಲ್ಲಿ ತಾಲೂಕಿನ ಕುಕ್ಕವಾಡ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ನೀರಿಲ್ಲದೇ ಒಣಗಿ ನಾಶವಾದ ಕಬ್ಬಿನ ಬೆಳೆಯ ಸಮೀಕ್ಷೆ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ದಾವಣಗೆರೆ ಸಕ್ಕರೆ ಕಂಪನಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ ಭರವಸೆ ನೀಡಿದ್ದಾರೆ.
ಆರೈಕೆ ಆಸ್ಪತ್ರೆಯಿಂದ ದಾದಿಯರ ದಿನಾಚರಣೆ
ದಾವಣಗೆರೆ ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಂತರ ರಾಷ್ಟ್ರೀಯ ದಾದಿಯರ ದಿನ ಆಚರಿಸಲಾಯಿತು.
ಬನ್ನಿ ಮಹಾಂಕಾಳಿ ರಥೋತ್ಸವ ಸಂಪನ್ನ
ಹೊನ್ನಾಳಿ ಪಟ್ಟಣದ ಬನ್ನಿ ಮಹಾಂಕಾಳಿ ದೇವತೆಯ 8ನೇ ವರ್ಷದ ರಥೋತ್ಸವ ದೇವಸ್ಥಾನ ಪಕ್ಕದ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಬನ್ನಿ ಮಹಾಂಕಾಳಿ ರಥವನ್ನು ವಿವಿಧ ಹೂಗಳಿಂದ ಅಲಂಕರಿಸಿ, ಗಾಲಿಗಳಿಗೆ ಎಣ್ಣೆಯನ್ನು ಹಾಕಿ ರಥವನ್ನು ಅಂದವಾಗಿ ಶೃಂಗರಿಸಲಾಗಿತ್ತು.
ಎಲ್ಲರ ಲೇಸು ಬಯಸಿದ ಶರಣರು: ಡಾ.ಬಸವರಾಜ
12ನೇ ಶತಮಾನದ ಬಸವಾದಿ ಶರಣರು ಜೀವವಿರೋಧಿಯಾದ ಸ್ಥಾವರ ತತ್ವ ಮತ್ತು ಕರ್ಮಸಿದ್ಧಾಂತಕ್ಕೆ ಬದಲಾಗಿ ಜೀವಪರವಾದ ಜಂಗಮ ತತ್ವ ಮತ್ತು ಕಾಯಕ ಸಿದ್ಧಾಂತ ಜಾರಿಗೆ ತಂದು, ಲೋಕದ ಸಕಲರಿಗೂ ಲೇಸನೆ ಬಯಸಿದರು ಎಂದು ಶಂಕರಘಟ್ಟದ ಸಂಸ್ಕೃತಿ ಚಿಂತಕ ಡಾ.ಬಸವರಾಜ ಹೇಳಿದ್ದಾರೆ.
ಜೀವನ ಸಾಧನೆ ಬದುಕಿನ ವಿಧಾನದಲ್ಲಿದೆ: ಮಹಾರಾಜ್‌
ವಾಸ್ತವಿಕ ಸತ್ಯ ಎಂಬುದು ಒಂದೇ. ಆದರೆ ನಾವು ಅಜ್ಞಾನದಿಂದಾಗಿ ಗೊಂದಲದಲ್ಲಿ ಇರುತ್ತೇವೆ. ಮಹಾನ್ ವ್ಯಕ್ತಿಗಳ ಜೀವನಗಾಥೆಯ ಅಧ್ಯಯನದಿಂದ ಈ ಗೊಂದಲಕ್ಕೆ ಪರಿಹಾರ ಲಭ್ಯ ಎಂದು ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ಶ್ರೀ ತ್ಯಾಗೀಶ್ವರಾನಂದಜಿ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.
ಮಾದರಿ ರಾಜಕಾರಣಿ ನಾರಾಯಣಸ್ವಾಮಿ: ಆನಂದರಾಜು
ರಾಜಕಾರಣ ಎಂದರೆ ಸಾಕು ಸಾಕು ಎನ್ನುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಉತ್ತಮ ರಾಜಕಾರಣಿಗಳು ಸಿಗುವುದು ಅಪರೂಪ. ಈ ನಡುವೆ ವೈ.ಎ.ನಾರಾಯಣ ಸ್ವಾಮಿ ಜನಮೆಚ್ಚಿದ ರಾಜಕಾರಣಿ ಎಂದರೆ ತಪ್ಪಾಗಲ್ಲ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜು ಅಭಿಪ್ರಾಯಪಟ್ಟರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 498
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved