• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ಹದಗೆಟ್ಟ ರಸ್ತೆಗಳ ದುರಸ್ತಿಗೆ ಶೀಘ್ರ ಕ್ರಮ
ಕಾಳಿದಾಸ ನಗರದ 14ನೇ ವಾರ್ಡಿಗೆ ನಗರಸಭಾ ಉಪಾಧ್ಯಕ್ಷ ಎಂ.ಜಂಬಣ್ಣ ಹಾಗೂ ಪೌರಾಯುಕ್ತ ಪಿ.ಸುಬ್ರಹ್ಮಣ್ಯ ಶೆಟ್ಟಿ ಬುಧವಾರ ಬೆಳ್ಳಂಬೆಳಗ್ಗೆ ಭೇಟಿ ನೀಡಿ, ತಗ್ಗು- ಗುಂಡಿಗಳು ಬಿದ್ದ ರಸ್ತೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮುಡಾ ದಾಖಲೆ ನೀಡಿದ್ದೇ ಡಿಕೆಶಿ, ಸಿಎಂ ಆಪ್ತ ಬಳಗ
ಮುಡಾ ಹಗರಣ ದಾಖಲೆ ನೀಡಿರುವುದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಾಂಬ್ ಸಿಡಿಸಿದ್ದಾರೆ.
ಶಾಲಾ ಮಕ್ಕಳಿಗೆ ವಾರಪೂರ್ತಿ ಮೊಟ್ಟೆ ಶ್ಲಾಘನೀಯ
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ಸರ್ಕಾರ ಶಾಲಾ ಮತ್ತು ಅಂಗನವಾಡಿ ಮಕ್ಕಳಿಗೆ ವಾರಪೂರ್ತಿ ಮೊಟ್ಟೆ ವಿತರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಅಣಬೂರು ಗೊಲ್ಲರಹಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ವೀರೇಶ್ ಜಗಳೂರಲ್ಲಿ ಹೇಳಿದ್ದಾರೆ.
ಅ.5ರಿಂದ ಪುನೀತ್ ಸ್ಮರಣಾರ್ಥ ರಾಷ್ಟ್ರಮಟ್ಟದ ಚೆಸ್‌ ಟೂರ್ನಿ
ಕನ್ನಡ ರಾಜ್ಯೋತ್ಸವ ಹಾಗೂ ದಿವಂಗತ ಪುನೀತ ರಾಜಕುಮಾರ ಸವಿನೆನಪಿಗಾಗಿ ದಾವಣಗೆರೆ ಚೆಸ್ ಕ್ಲಬ್‌ನಿಂದ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್‌ ಸಹಯೋಗದಲ್ಲಿ ಅ.5ರಿಂದ ಎರಡು ದಿನ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಫಿಡೇ ರೇಟಿಂಗ್‌ ಓಪನ್ ರ್ಯಾಪಿಡ್‌- ಪುನೀತ್ ರಾಜಕುಮಾರ ಕಪ್‌ ಸೀಸನ್‌-3 ಚದುರಂಗ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ದೂಡಾ ಅಧ್ಯಕ್ಷ, ಚೆಸ್ ಕ್ಲಬ್ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಶಿವಮೊಗ್ಗ- ಹೊಸಪೇಟೆ ಬೈಪಾಸ್ ಹರಿಹರ ಹೊರವಲಯದಲ್ಲೇ ನಿರ್ಮಿಸಲಿ
ಹರಿಹರ ನಗರದೊಳಗೆ ಹಾದುಹೋಗಿರುವ ಶಿವಮೊಗ್ಗ ಮತ್ತು ಹೊಸಪೇಟೆ ಹೆದ್ದಾರಿ ಅಭಿವೃದ್ಧಿ ಚರ್ಚೆಗಳು ನಡೆದಿವೆ. ರಸ್ತೆ ಅಭಿವೃದ್ಧಿ ಬದಲು ಛೇಂಬರ್ ಆಫ್ ಕಾಮರ್ಸ್‍ನಿಂದ ನಗರದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಒತ್ತಡ ಹೇರಲಾಗುತ್ತಿದೆ ಎಂದು ಹರಿಹರ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಮರ್ಚೆಂಟ್ಸ್‌ ವೆಲ್‍ಫೇರ್ ಅಸೋಸಿಯೇಷನ್ ಅಧ್ಯಕ್ಷ ಶಂಕರ್ ಖಟಾವ್‍ಕರ್ ಹರಿಹರದಲ್ಲಿ ಹೇಳಿದ್ದಾರೆ.
₹5.44 ಕೋಟಿ ಸಾಲ ವಿತರಣೆ: ಅಧ್ಯಕ್ಷ ಪ್ರಕಾಶ್‌
ಹೊನ್ನಾಳಿ ಪಟ್ಟಣಕ್ಕೆ ಸಮೀಪದ ದೇವನಾಯಕನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘ ಮೂರು ವರ್ಷಗಳ ಹಿಂದೆ ತನ್ನ ಮೂಲ ಸಂಘದಿಂದ ಬೇರ್ಪಟ್ಟು, ಅಸ್ತಿತ್ವಕ್ಕೆ ಬಂದಿದೆ. ಪ್ರಸಕ್ತ ಸಾಲಿನಲ್ಲಿ ₹5.44 ಕೋಟಿ ಸಾಲ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಜಿ. ಪ್ರಕಾಶ್ ಹೇಳಿದ್ದಾರೆ.
ಸಂಘ ಪರಿವಾರ, ಬಿಜೆಪಿ ಪಿತೂರಿಯಿಂದ ಅಶಾಂತಿ ಸೃಷ್ಠಿ: ಅಫ್ಸರ್‌ ಟೀಕೆ
ಪ್ರಕ್ಷುಬ್ಧತೆಗೆ ಒಳಗಾಗಿದ್ದ ದಾವಣಗೆರೆ ನಗರದಲ್ಲಿ ಪುನಃ ಶಾಂತಿ ಸ್ಥಾಪಿಸುವಲ್ಲಿ ಪೊಲೀಸ್ ಇಲಾಖೆ ಕಾರ್ಯವೈಖರಿ ಶ್ಲಾಘನೀಯವಾಗಿದೆ. ಗಲಭೆ ಸಂಬಂಧ ಆರೋಪಿಗಳನ್ನು ಹಿಡಿಯುವ ಭರದಲ್ಲಿ ಅಮಾಯಕರನ್ನು ಬಂಧನ ಆಗಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಸಹಕಾರ ಸಂಘಗಳಿಗೆ ಷೇರುದಾರರು ಬಂಡವಾಳವಿದ್ದಂತೆ: ವೀರಪ್ಪ
ಹಿರಿಯರಿಗಾಗಿ ಅವರ ಸಂಧ್ಯಾಕಾಲದಲ್ಲಿ ಬೇಕಾಗುವ ಸಾಲ ಮತ್ತು ಅವರ ಆರ್ಥಿಕ ಶಕ್ತಿ ವೃದ್ದಿಸುವ ಉದ್ದೇಶದಿಂದ ಹೊನ್ನಾಳಿ ತಾಲೂಕಿನಲ್ಲಿ 2016ರಲ್ಲಿ ತಾಲೂಕು ಹಿರಿಯ ನಾಗರಿಕರ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದೆ. ಆದರೆ ಹೆಚ್ಚಿನ ಷೇರುದಾರರ ಕೊರತೆಯಿಂದ ಆರ್ಥಿಕ ಸಬಲತೆ ಇಲ್ಲದೇ ಸಂಘ ನಿಧಾನಗತಿಯಲ್ಲಿ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಷೇರುದಾರರನ್ನು ಹೊಂದಬೇಕಾಗಿದೆ ಎಂದು ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಬೆನಕನಹಳ್ಳಿ ಪಿ. ವೀರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಶಾಂತಿ ಕದಡುವ ಮುಸ್ಲಿಂ ಗೂಂಡಾಗಳ ಬಂಧಿಸಿ: ವಿಹಿಂಪ
ಮುಸ್ಲಿಮರು ಬಹುಸಂಖ್ಯಾತವಿರುವ ಪ್ರದೇಶಗಳಲ್ಲಿ ಹಿಂದೂಗಳ ಹಬ್ಬ, ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಶಾಂತಿ, ಸಾಮರಸ್ಯ ಕದಡುತ್ತಿರುವ ಮತೀಯ ಗೂಂಡಾಗಳನ್ನು ಪೊಲೀಸರು ಬಂಧಿಸಿ, ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಲಿ ಎಂದು ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ವಿಶ್ವ ಹಿಂದು ಪರಿಷತ್ತು ಒತ್ತಾಯಿಸಿದೆ.
ಯುಬಿಡಿಟಿಗೆ ಶೇ.50 ಪೇಮೆಂಟ್‌ ಕೋಟಾ ಸೀಟು ಜನದ್ರೋಹ
ರಾಜ್ಯದ ಪ್ರಥಮ ಸರ್ಕಾರಿ ಎಂಜಿನಿಯರಿಂಗ್ ಖ್ಯಾತಿಯ ದಾವಣಗೆರೆ ಯುಬಿಡಿಟಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಶೇ.50 ಸೀಟುಗಳು ಪೇಮೆಂಟ್‌ ಕೋಟಾವೆಂದು ಜಾರಿಗೊಳಿಸುವ ಮೂಲಕ ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಸೀಟುಗಳನ್ನು ₹97 ಸಾವಿರಕ್ಕೆ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ಆ ಮೂಲಕ ರಾಜ್ಯ ಸರ್ಕಾರ ಜನದ್ರೋಹ ಎಸಗುತ್ತಿದೆ ಎಂದು ಬಂಡಾಯ ಸಾಹಿತಿ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯಾಧ್ಯಕ್ಷ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved