• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹44.35 ಕೋಟಿ ಬೆಳೆ ನಷ್ಟ ಪರಿಹಾರ ಬಿಡುಗಡೆ
ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ₹44.35 ಕೋಟಿ ಇನ್‌ಫುಟ್ ಸಬ್ಸಿಡಿ ಬಿಡುಗಡೆ ಮಾಡಿದ್ದು, ದಾಖಲಾತಿ ಹೊಂದಾಣಿಕೆಯಾಗದ 11597 ರೈತರಿಗೆ ಪರಿಹಾರ ಬಿಡುಗಡೆ ಮಾಡಲು ಬ್ಯಾಂಕ್ ಖಾತೆ ದಾಖಲಾತಿಗಳನ್ನು ಸರಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.
ಕಸ ವಿಲೇವಾರಿ ಘಟಕ ಸ್ಥಳಾಂತರಿಸಲು ಆವರಗೊಳ್ಳ ಜನತೆ ಆಗ್ರಹ
ಕಸ ವಿಲೇವಾರಿ ಘಟಕದ ಸ್ಥಳಾಂತರಕ್ಕೆ ಒತ್ತಾಯಿಸಿ ದಾವಣಗೆರೆ ತಾಲೂಕಿನ ಆವರಗೊಳ್ಳ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತಿನ ಪರಿಕಲ್ಪನೆ
ಆವರಗೆರೆಯಲ್ಲಿ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣಕುಮಾರ್ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.
ಲೋಕಕಲ್ಯಾಣಾರ್ಥದ ಮಹಾರುದ್ರಯಾಗ ಸಂಪನ್ನ
ಮಳೆ, ಬೆಳೆ ಹಾಗೂ ಲೋಕಕಲ್ಯಾಣಾರ್ಥ ಮೇ ೧೦ರಂದು ಆರಂಭಗೊಂಡ ಅಂದಾಜು ₹೧೫ ಲಕ್ಷ ವೆಚ್ಚದ ಮಹಾರುದ್ರಯಾಗವು ಸಂಪನ್ನ
ಸರ್ವರ ಏಳಿಗೆ ಬಯಸುವವರು ವೀರಶೈವರು: ಶ್ರೀಶೈಲ ಪೀಠದ ಜಗದ್ಗುರು
ಇಷ್ಟಲಿಂಗ ಪೂಜೆ-ಧರ್ಮಸಭೆಯಲ್ಲಿ ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ
ಲೋಕಕಲ್ಯಾಣಕ್ಕೆ ಬೆನಕೊಂಡಿ ಮನೆತನದಿಂದ ಮಹಾರುದ್ರಯಾಗ
ಮಲೇಬೆನ್ನೂರು-ಕುಂಬಳೂರು ಮಧ್ಯೆ ಇರುವ ವೀರಭದ್ರೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡ 3 ದಿನದ ಮಹಾರುದ್ರಯಾಗದ ಸಮಾರೋಪದಲ್ಲಿ ಗುರುಗಳು, ಗಣ್ಯರು ಪಾಲ್ಗೊಂಡಿದ್ದರು.
ಲಿಂಗಾಪುರ ಗ್ರಾಮಸ್ಥರಿಗೆ ಕೋತಿಗಳ ಉಪಟಳ
ಲಿಂಗಾಪುರ ಗ್ರಾಮದಲ್ಲಿ ಕೋತಿ ಕಾಟ ಹೆಚ್ಚಾಗಿದ್ದು, ಗ್ರಾಮದ ಜನರು ತಮ್ಮ ಮನೆಗಳಿಂದ ಹೊರ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಮೀನಾ ಹತ್ಯೆ ಖಂಡಿಸಿ ಅಹಿಂದ ಪ್ರತಿಭಟನೆ
ಮೀನಾ ಹತ್ಯೆ ಖಂಡನೀಯ. ಸಮಾಜ ಎತ್ತ ಸಾಗುತ್ತಿದೆ ಎಂಬುವುದು ಬೇಸರದ ಸಂಗತಿ. ಈ ಹಿಂದೆ ನೇಹಾ ಹಿರೇಮಠ ಹತ್ಯೆಯೂ ಇದೇ ರೀತಿಯಾಗಿತ್ತು.
ಫಲಕ್ಕೆ ಬಂದ ಅಡಕೆ ತೋಟ ನಾಶ ಪಡಿಸಿದ ರೈತ
ಮಾಯಕೊಂಡ ಹೋಬಳಿ ಹೊನ್ನಾಯಕನಹಳ್ಳಿಯ ರೈತ ಬಸವರಾಜಪ್ಪ ಮಳೆ ಇಲ್ಲದೇ ತಾನು ಬೆಳೆದ ಅಡಕೆ ಗಿಡಗಳನ್ನು ನಾಶ ಮಾಡುತ್ತಿರುವುದು.
ಹಳೇದೇವರ ಹೊನ್ನಾಳಿಯಲ್ಲಿ ರಾಮಾನುಜಾಚಾರ್ಯರ ಜಯಂತ್ಯುತ್ಸವ
ಹೊನ್ನಾಳಿ ತಾಲೂಕಿನ ಹಳೇ ದೇವರ ಹೊನ್ನಾಳಿಯಲ್ಲಿ ಶ್ರೀ ರಾಮಾನುಜಾಚಾರ್ಯರ ಮಠದ ಸಮಿತಿ ಹಾಗೂ ಜಿಲ್ಲಾ ಶ್ರೀ ವೈಷ್ಣವ ಮಹಾ ಪರಿಷತ್ತು ಆಶ್ರಯದಲ್ಲಿ ಭಾನುವಾರ ಶ್ರೀ ಭಗವದ್ ರಾಮಾನುಜಾಚಾರ್ಯರ 1007ನೇ ಜಯಂತ್ಯುತ್ಸವ, ಶ್ರೀ ಮಠದಿಂದ 8ನೇ ವರ್ಷದ ಆಚರಣೆ ಹಾಗೂ ಆಚಾರ್ಯರ ರಥೋತ್ಸವ ನಡೆಯಿತು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 497
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved