• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀರಗೊಂಡನಹಳ್ಳಿಯಲ್ಲಿ ಶ್ರೀ ಬಸವೇಶ್ವರ ರಥೋತ್ಸವ
ಹೊನ್ನಾಳಿ ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಶಂಕರಾಚಾರ್ಯ ಜಯಂತಿ: ಪಲ್ಲಕ್ಕಿ ಉತ್ಸವ ಸಂಪನ್ನ
ಶ್ರೀಮದ್ ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ಭಾನುವಾರ ದಾವಣಗೆರೆ ನಗರದ ಎಸ್‌.ನಿಜಲಿಂಗಪ್ಪ ಬಡಾವಣೆಯ ಶ್ರೀ ಶಂಕರಾಚಾರ್ಯ ದೇವಸ್ಥಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ತಂದೆ ಸಾವಿಗೆ ನೊಂದು ವಿಕಲಚೇತನ ಮಗ ಆತ್ಮಹತ್ಯೆ
ತಂದೆ ನಿಧನದ ನೋವಿನಿಂದ ನೊಂದಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ತಾ. ಚೀಲಾಪುರ ಗ್ರಾಮದಲ್ಲಿ ವರದಿಯಾಗಿದೆ.
ಆರೋಗ್ಯವಂತ ಯುವಜನರು ರಕ್ತದಾನಕ್ಕೆ ಮುಂದಾಗಲಿ: ಡಾ.ಪೃಥ್ವಿ
ಮನುಷ್ಯನ ಜೀವ ಉಳಿಸುವಲ್ಲಿ ರಕ್ತ ಬಹುಮುಖ್ಯ ಪಾತ್ರವಹಿಸುತ್ತದೆ. ಈ ಕಾರಣದಿಂದ ದಾನಗಳಲ್ಲಿ ರಕ್ತದಾನವೇ ಸರ್ವಶ್ರೇಷ್ಠ ಎನಿಸಿದೆ ಎಂದು ದಾವಣಗೆರೆ ಎಸ್.ಎಸ್. ಹೈಟೆಕ್ ಆಸ್ಪತ್ರೆ ವೈದ್ಯ ಡಾ. ಪೃಥ್ವಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪಾರಂಪರಿಕ ಬೀಜಗಳ ಬಳಕೆಗೆ ಮರಳಿ: ಪದ್ಮಾವತಮ್ಮ
ಆಧುನಿಕತೆಯ ಹೆಸರಲ್ಲಿ ರಾಸಾಯನಿಕ ಬೀಜಗಳ ಬಳಕೆಯ ಅಬ್ಬರದಿಂದಾಗಿ ನಮ್ಮದೇ ಸ್ವಂತದ ತಳಿಗಳಾದ ಪಾರಂಪರಿಕ ಬೀಜಗಳ ಬಳಕೆಯನ್ನೇ ಮರೆತು, ನಮ್ಮ ಆರೋಗ್ಯದ ಜೊತೆಗೆ ಆಯಸ್ಸನ್ನೂ ನಾವು ಕಳೆದುಕೊಳ್ಳುತ್ತಿದ್ದೇವೆ ಎಂದು ಮೈಸೂರಿನ ಬೀಜ ಸಂರಕ್ಷಕಿ ಪದ್ಮಾವತಮ್ಮ ದಾವಣಗೆರೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ಮನೆ ಮನೆಗೆ ಪುಟ್ಟರಾಜರ ಪುಸ್ತಕ ಅಭಿಯಾನ
ಲಿಂಗೈಕ್ಯ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಸಾವಿರದ ಸಾಹಿತ್ಯ ಪುಸ್ತಕಗಳನ್ನು ಸಾವಿರ ಸಾವಿರ ಮನೆಗಳಿಗೆ ತಲುಪಿಸುವ ಅಭಿಯಾನವನ್ನು ಡಾ.ಪಂಡಿತ ಪುಟ್ಟರಾಜ ಸೇವಾ ಸಮಿತಿ ಹಮ್ಮಿಕೊಂಡಿದೆ ಎಂದು ಸಮಿತಿ ಸಂಸ್ಥಾಪಕ ಚನ್ನವೀರಸ್ವಾಮಿ ಹಿರೇಮಠ ಕಡಣಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಿನಪತ್ರಿಕೆ ಓದು ಉತ್ತಮ ಫಲಿತಾಂಶಕ್ಕೆ ಸಹಕಾರಿ
ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ಪತ್ರಿಕೋದ್ಯಮ ವಿಷಯದ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಟಿ.ಇನಾಯತ್ ಉಲ್ಲಾ ಮಾತನಾಡಿದರು.
ಆಧ್ಯಾತ್ಮಿಕ ಕ್ಷೇತ್ರಕ್ಕೆ ಬಸವಣ್ಣ, ಮಲ್ಲಮ್ಮ ಕೊಡುಗೆ ಅಪಾರ
ಹರಿಹರದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮರ ಜಯಂತಿ ಆಚರಿಸಲಾಯಿತು.
ಇಂದು ಪುಟ್ಟರಾಜ ಗುರು ಅಭಿಮಾನಿ ಭಕ್ತರ ಸಮಾವೇಶ
ಸಾಧಕ ಸದಸ್ಯರುಗಳಿಗೆ ಗುರು ಸೇವಾರತ್ನ ರಾಷ್ಟ್ರೀಯ ಪ್ರಶಸ್ತಿ ಮತ್ತು ಗುರು ಸಾಹಿತ್ಯ ಸೇವಾ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ
14ರಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ದಾವಣಗೆರೆ ಜಿಎಂ ವಿವಿಯಿಂದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಂಡಿರುವ ಕುರಿತು ಡಾ.ಬಸವರಾಜ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 497
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved