• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಜ್ರ ಮಹೋತ್ಸವ: ದೃಶ್ಯಕಲಾ ಕಾಲೇಜಿನಲ್ಲಿ ಕಲೆ, ಕಲಾವಿದರ ಕಲರವ
ದಾವಣಗೆರೆ ನಗರದ ದೃಶ್ಯ ಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವ ನಿಮಿತ್ತ ವಿ.ವಿ. ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಭಾನುವಾರ ದಾವಣಗೆರೆ ದೃಶ್ಯಕಲಾ ಶಾಲೆ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾಲೇಜಿನ 60ನೇ ವರ್ಷಾಚರಣೆಯ ವಜ್ರ ಮಹೋತ್ಸವ ಸಮಾರಂಭ ಕೊನೆ ದಿನವಾದ ಭಾನುವಾರ ಕಾಲೇಜಿನ ಆವರಣ ಅಕ್ಷರಶಃ ಆರ್ಟ್ ಹಬ್ ಆಗಿ ಮಾರ್ಪಾಡಾಗಿತ್ತು.
ಜಿಲ್ಲಾಸ್ಪತ್ರೆ ಬ್ಲಾಕ್ ನಿರ್ಮಾಣಕ್ಕೆ ₹20 ಕೋಟಿ: ಎಸ್ಸೆಸ್ಸೆಂ
ದಾವಣಗೆರೆ ಜಿಲ್ಲಾಸ್ಪತ್ರೆಗೆ ₹20 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದು, ಶೀಘ್ರವೇ ಹೊಸ ಬ್ಲಾಕ್‌ ಕಟ್ಟುತ್ತೇವೆ. ಆನಗೋಡು ಬಳಿ ಉಳುಪಿನಕಟ್ಟೆ ಕ್ರಾಸ್‌ನ ರೈತ ಹುತಾತ್ಮ ಸ್ಮಾರಕದ ಬಳಿ ಸುಮಾರು ₹1 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಎಪಿಎಂಸಿಯಿಂದ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇವನಗರಿಯ ಹೈಟೆಕ್‌ ಬಸ್‌ ಸ್ಟ್ಯಾಂಡ್ ಕನಸು ಈಡೇರಿದೆ
ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಕೆಎಸ್‌ಆರ್‌ಟಿಸಿ ನಿಗಮ ಅನುದಾನದಲ್ಲಿ ಸುಮಾರು ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್‌ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ ವಾಹನಗಳ ಕಾರ್ಯಾಚರಣೆ ಹಾಗೂ ನೂತನ ಮಾರ್ಗಗಳಿಗೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಹಾಗೂ ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾನುವಾರ ಚಾಲನೆ ನೀಡಿದರು.
ಮಲೇಬೆನ್ನೂರಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಉತ್ಸವ ಸಂಪನ್ನ
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಹಿಂದೂ ಮಹಾಗಣಪತಿ ಸಮಿತಿ ಆಶ್ರಯದಲ್ಲಿ ಮೂರನೇ ವರ್ಷ ಪ್ರತಿಷ್ಠಾಪಿಸಿದ ವಿಘ್ನ ನಿವಾರಕನ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ನಡೆಯಿತು.
ಊಟ ಬಡಿಸಿ, ಸರಳತೆಯಿಂದ ಜನಮನ ಗೆದ್ದ ಸಮರ್ಥ!
ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಮ್ಮ 57ನೇ ಜನ್ಮದಿನವನ್ನು ಪತ್ನಿ, ಸಂಸದೆ ಡಾ.ಪ್ರಭಾ, ತಂದೆ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರ ಜೊತೆ ವೇದಿಕೆಯಲ್ಲಿ ಆಚರಿಸಿಕೊಳ್ಳುತ್ತಿದ್ದರೆ, ಇತ್ತ ಊಟದ ಸಭಾಂಗಣದಲ್ಲಿ ಎಸ್ಸೆಸ್ಸೆಂ ಹಿರಿಯ ಪುತ್ರ ಸಮರ್ಥ ಎಂ. ಶಾಮನೂರು ಸಮಾರಂಭಕ್ಕೆ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳಿಗೆ ಸಿಹಿ ತಿನಿಸು ವಿತರಣೆ, ಊಟ ಬಡಿಸುವಲ್ಲಿ ಬ್ಯುಸಿಯಾಗಿ, ಸರಳತೆ, ಆತ್ಮೀಯತೆ ಮೆರೆದರು.
ದಾವಣಗೆರೆ ಕ್ಷೇತ್ರ ಸಮಗ್ರ ಅಭಿವೃದ್ಧಿಯೇ ಗುರಿ: ಡಾ.ಪ್ರಭಾ
ದಾವಣಗೆರೆ ಮಗಳನ್ನು, ದಾವಣಗೆರೆ ಸೊಸೆಯನ್ನು ಇಡೀ ಲೋಕಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡಿದ್ದು, ತಮ್ಮ ಜೀವನ ಸಂಗಾತಿ, ತಮ್ಮ ರೋಲ್ ಮಾಡೆಲ್ ಎಸ್.ಎಸ್‌. ಮಲ್ಲಿಕಾರ್ಜುನ ಹಾಗೂ ಮಾವನವರಾದ ಡಾ.ಶಾಮನೂರು ಶಿವಶಂಕರಪ್ಪ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.
ಜಿಲ್ಲೆಯ ಕೆರೆಗಳ ತುಂಬಿಸಲು ಸಮಗ್ರ ಯೋಜನೆ: ಎಸ್ಸೆಸ್ಸೆಂ
ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸುವ ಸಮಗ್ರ ನೀರಾವರಿ ಯೋಜನೆ ರೂಪಿಸಿ, ಬರ ಎದುರಾದರೂ 2-3 ವರ್ಷ ನೀರಿಗೆ ತೊಂದರೆ ಆಗದಂತೆ ಅಂತರ್ಜಲ ವೃದ್ಧಿಸಲು ಒತ್ತು ನೀಡಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ನೀಡಿದರು.
ಬಾಯಿ ಬಿಟ್ಟರೆ ನಿಮ್ಮ ಹುಳುಕು ಹೊರತೆಗೆಯುತ್ತೇವೆ: ಶಿವಶಂಕರಪ್ಪ ಗುಟುರು
ದಾವಣಗೆರೆಯಲ್ಲಿ ಈ ಹಿಂದೆ ಆಡಳಿತ ಮಾಡಿದ್ದವರು (ಬಿಜೆಪಿ) ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಲಿ. ಈಗ ಬಾಯಿ ಬಿಟ್ಟರೆ ನಿಮ್ಮ ಹುಳುಕು ತೆಗೆಯಬೇಕಾಗುತ್ತದೆ. ಎಷ್ಟು ದೊಡ್ಡು ಹೊಡೆದಿದ್ದೀರಿ, ಏನು ಮಾಡಿದ್ದೀರಿ ಎಂಬುದೆಲ್ಲಾ ನನಗೆ ಗೊತ್ತಿದೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಮಾಜಿ ಸಚಿವ ಡಾ.ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.
ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿ: ಶಾಸಕ ಬಸವಂತಪ್ಪ
ಎಸ್‌.ಎಸ್‌. ಮಲ್ಲಿಕಾರ್ಜುನ ಎಲ್ಲ ಸಮುದಾಯದ ಆಸ್ತಿಯಾಗಿದ್ದಾರೆ. ಅಂಥವರನ್ನು ಎಲ್ಲರೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಆಗ ನಮ್ಮನ್ನು ಯಾರೂ ಏನು ಮಾಡಿಕೊಳ್ಳಲು ಸಾಧ್ಯವಿಲ್ಲ. ಸಚಿವ ಮಲ್ಲಿಕಾರ್ಜುನ ದಾವಣಗೆರೆ, ನಗರ, ಜಿಲ್ಲೆ ಅಭಿವೃದ್ಧಿ ಹರಿಕಾರರಾಗಿದ್ದಾರೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಚನ್ನಗಿರಿಯಲ್ಲಿ ಹಿಂದೂ ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ
ಚನ್ನಗಿರಿ ಪಟ್ಟಣದ ಊರ ಬಾಗಿಲ ಶ್ರೀ ಹನುಮಂತ ದೇವರ ದೇವಾಲಯದ ಸಭಾ ಮಂಟಪದಲ್ಲಿ ವಿಶ್ವ ಹಿಂದೂ ಪರಿಷತ್ತು-ಬಜರಂಗ ದಳ ವತಿಯಿಂದ ಪ್ರತಿಷ್ಠಾಪಿಸಿದ್ದ ಹಿಂದೂ ಮಹಾಗಣಪತಿ ಮೂರ್ತಿ ಶೋಭಾಯಾತ್ರೆ, ವಿಸರ್ಜನೆ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved