• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಸೆಸ್ ಕರ್ನಾಟಕ ಮಾಡೆಲ್ ಶ್ವೇತಾಗೆ ಡಾ.ಪ್ರಭಾ ಹಾರೈಕೆ
ತುಮಕೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಮಿಸೆಸ್ ಕರ್ನಾಟಕ ಮಾಡೆಲ್ ಪ್ರಶಸ್ತಿ ಮುಡಿಗೇರಿಸಿಕೊಂಡ ದಾವಣಗೆರೆಯ ಶ್ವೇತಾ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕ್ಯಾಸಿನಕೆರೆಯಲ್ಲಿ ಹಳ್ಳಿಕಾರ್‌ ಹೋರಿ ಅದ್ಧೂರಿ ಮೆರವಣಿಗೆ
ಕ್ಯಾಸಿನಕೆರೆಯಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಹಳ್ಳಿಕಾರ್ ಹೋರಿಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಒಣಗಿದ ಬೆಳೆಗಳ ಸಮೀಕ್ಷೆಗೆ ರೈತರ ತಾಕೀತು
ದಾವಣಗೆರೆಯಲ್ಲಿ ರೈತರ ಒಕ್ಕೂಟದ ಮುಖಂಡ ಬಿ.ಎಂ.ಸತೀಶ ಕೊಳೇನಹಳ್ಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಇನ್ನು 30 ವರ್ಷ ದಾವಣಗೆರೆ ಬಿಟ್ಟು ನಾನು ಕದಲಲ್ಲ: ಜಿ.ಬಿ.ವಿನಯ್‌ ಕುಮಾರ್‌
ದಾವಣಗೆರೆ ಬಂಟರ ಸಮುದಾಯ ಭವನದಲ್ಲಿ ಶನಿವಾರ ಮತದಾರರಿಗೆ ಕೃತಜ್ಞತಾ ಸಮಾರಂಭ ಹಾಗೂ ಇದು ಅಂತ್ಯವಲ್ಲ, ಆರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ.
ಉಚಿತಗಳಿಂದ ದೇಶದ ಆರ್ಥಿಕ ಸ್ಥಿತಿ ಹಾಳು: ಶಿವಲಿಂಗ ಶ್ರೀ
ನಂದಿಗುಡಿ ರಸ್ತೆಯಲ್ಲಿ ಬಸವ ಜಯಂತಿ ನಿಮಿತ್ತ ಆಂಜನೇಯಸ್ವಾಮಿ ರಥೋತ್ಸವ, ಸಾಮೂಹಿಕ ವಿವಾಹ, ಧಾರ್ಮಿಕ ಸಮಾರಂಭದ ಉದ್ಘಾಟನೆ ನಡೆಯಿತು.
ಜೂಜಿಗೆ ಪ್ರಚೋದಿಸಿದ ಶಾಮನೂರು ವಿರುದ್ಧ ಕ್ರಮ ಕೈಗೊಳ್ಳಿ: ಯಶವಂತ ರಾವ್‌

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿರುದ್ಧ ಪ್ರಜಾ ಪ್ರತಿನಿಧಿ ಕಾಯ್ದೆಯಡಿ  ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

ಬಸವೇಶ್ವರರ ವಿಚಾರಧಾರೆ ಮನೆ ಮನೆಗೂ ತಲುಪಬೇಕು
ಸಾಮಾಜಿಕ ಸಮಾನತೆ ಹಾಗೂ ಪ್ರಜಾಪ್ರಭುತ್ವ ಕಲ್ಪನೆಯ ಪಿತಾಮಹಾ ಜಗಜ್ಯೋತಿ ಬಸವೇಶ್ವರ ಅವರ ವಿಚಾರಧಾರೆಗಳನ್ನು ಪ್ರತಿ ಮನೆ ಮನೆಗೂ ತಲುಪಬೇಕು. ಆಗ ಮಾತ್ರ ಕಲ್ಯಾಣ ರಾಜ್ಯವಾಗಲು ಸಾಧ್ಯ ಎಂದು ಪ್ರಗತಿಪರ ಚಿಂತಕ, ಪ್ರಾಂಶುಪಾಲ ಎ.ಡಿ.ನಾಗಲಿಂಗಪ್ಪ ಹೇಳಿದ್ದಾರೆ.
ಬಸವೇಶ್ವರ ಆದರ್ಶಗಳ ಪಾಲನೆ ಅಗತ್ಯ: ಚಂದ್ರಶೇಖರ್ ನಾಯ್ಕ್
ಬಸವಣ್ಣ ಮಹಾನ್ ಕವಿ, ಸಮಾಜ ಸುಧಾರಕ, ದಾರ್ಶನಿಕರಾಗಿ ಹೊರಹೊಮ್ಮಿದವರು. ವಚನಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದ್ದಾರೆ. ಜೀವನದಲ್ಲಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ ಜಗಳೂರಲ್ಲಿ ಹೇಳಿದ್ದಾರೆ.
ಮಕ್ಕಳಿಗೆ ಪೋಷಕರು ಸಂಸ್ಕೃತಿ, ಸಂಸ್ಕಾರ ಕಲಿಸಬೇಕು
ನಿಮ್ಮ ಮಕ್ಕಳ ಭವಿಷ್ಯ ಪೋಷಕರಾದ ನಿಮ್ಮ ಕೈಯಲ್ಲಿಯೇ ಇದೆ. ಆದ್ದರಿಂದ ಹೆತ್ತವರು ಜಾಗೃತೆಯಿಂದ ಮಕ್ಕಳ ಲಾಲನೆ, ಪೋಷಣೆ ಮಾಡಬೇಕು ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ವಿವಿಧೆಡೆ ಬಸವೇಶ್ವರ ಆರಾಧನೆ, ಎತ್ತುಗಳಿಗೂ ಪೂಜೆ
ದಾವಣಗೆರೆ ನಗರದ ವಿವಿಧೆಡೆ ಶುಕ್ರವಾರ ಬಸವ ಜಯಂತಿಯನ್ನು ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಜನರು ಬಸವೇಶ್ವರ ದೇವಸ್ಥಾನಗಳಿಗೆ ತೆರಳಿ ಭಕ್ತಿ ಸಮರ್ಪಿಸಿದರೆ, ಕೆಲವರು ಎತ್ತುಗಳಿಗೆ ಅಲಂಕಾರ ಮಾಡಿ, ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಕೆಲವು ದೇವಸ್ಥಾನಗಳಲ್ಲಿ ತೊಟ್ಟಿಲು ಪೂಜೆ ಸಹ ನಡೆಸಲಾಯಿತು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 497
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved