• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: ಹಂದರ ಕಂಬ ಪೂಜೆ
ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ 7ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಪ್ರಯುಕ್ತ ಧ್ವಜಸ್ತಂಭದ ಪೂಜಾ ಕಾರ್ಯವನ್ನು ಭಾನುವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ನೆರವೇರಿಸಲಾಯಿತು.
ಪುಸ್ತಕಗಳನ್ನು ಓದಿ ಜ್ಞಾನವಂತರಾಗಲು ಪ್ರಯತ್ನಿಸಿ: ಸೌಮ್ಯ
ಜಗತ್ತಿನಲ್ಲೇ ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆ ಇಲ್ಲದ ಕಾಲಘಟ್ಟದಲ್ಲಿ ಜಗತ್ತಿನಾದ್ಯಾಂತ ಹೆಸರು ಮಾಡಿದ್ದು ನಮ್ಮ ಭಾರತ ದೇಶದ ನಳಂದ ವಿಶ್ವವಿದ್ಯಾಲಯ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಜಯವಿಭವ ವಿದ್ಯಾಸಂಸ್ಥೆ ಸಹ ಕಾರ್ಯದರ್ಶಿ ಸೌಮ್ಯ ಬಸವರಾಜ ಹೇಳಿದ್ದಾರೆ.
ಮಿಸೈಲ್‌ ಮ್ಯಾನ್ ಡಾ.ಅಬ್ದುಲ್ ಕಲಾಂ ಅದ್ಭುತ ಪ್ರತಿಭೆ
ಡಾ.ಅಬ್ದುಲ್ ಕಲಾಂ ದೇಶ ಕಂಡ ಧೀಮಂತ ನಾಯಕ. ಮಿಸೈಲ್‌ ಮ್ಯಾನ್ ಎಂದೇ ಖ್ಯಾತಿ ಗಳಿಸಿದ್ದ ಅವರು ದೇಶದ ರಾಷ್ಟ್ರಪತಿಯಾಗಿ ತಮ್ಮ ಕರ್ತವ್ಯದಲ್ಲಿ ಕಪ್ಪುಚುಕ್ಕೆ ಬಾರದಂತೆ ಕಾರ್ಯನಿರ್ವಹಿಸಿದ್ದಾರೆ. ಅಂತಹ ಅದ್ಭುತ ಪ್ರತಿಭೆ ಇಂದಿಗೂ 140 ಕೋಟಿ ಭಾರತೀಯರ ಮನಸ್ಸಿನಲ್ಲಿ ನೆಲೆಸಿದ್ದಾರೆ ಎಂದು ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಂಬೇಡ್ಕರ್ ಭವನಕ್ಕೆ ಜಾಗ ನಿರ್ಧರಿಸಿದರೆ ಶೀಘ್ರವೇ ಭವನ: ಎಸ್ಸೆಸ್ಸೆಂ
ಎರಡು ದಶಕದಿಂದಲೂ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣವು ಜಿಲ್ಲಾ ಕೇಂದ್ರದ ಯಾವ ಭಾಗದಲ್ಲಿ ಆಗಬೇಕೆಂಬ ಬಗ್ಗೆ ಸಮಾಜದ ಜನರು ಅಂತಿಮ ನಿರ್ಧಾರ ಕೈಗೊಂಡರೆ ಅದೇ ಜಾಗದಲ್ಲಿ ಶೀಘ್ರವೇ ಭವನ ನಿರ್ಮಿಸುವುದಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು : ನದಿ ಪಾತ್ರಗಳಲ್ಲಿ ಮುನ್ನೆಚ್ಚರಿಕೆ ವಹಿಸಿ- ಡಿಸಿ

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇವೆ. 

ಸಾಹಿತ್ಯ ಪುಸ್ತಕಗಳಲ್ಲಿ ಬದುಕು ಬದಲಿಸುವ ಶಕ್ತಿ: ನಾಗಲೇಖ
ಮಕ್ಕಳು ಮೊಬೈಲ್‌ಗಳಿಂದ ದೂರವಿರಬೇಕು. ಮೊಬೈಲ್ ಸಂಸ್ಕೃತಿ ಸಮಾಜಕ್ಕೆ ಬಹಳಷ್ಟು ಕಂಟಕವಾಗುತ್ತಿದೆ. ಪುಸ್ತಕಗಳನ್ನು ಓದಿ. ಇಡೀ ಭಾರತದಲ್ಲಿ ಅತ್ಯಂತ ಸರ್ವಶ್ರೇಷ್ಠ ಸಾಹಿತ್ಯದ ಭಂಡಾರವನ್ನು ಹೊಂದಿರುವಂತಹ ಅಗ್ರಮಾನ್ಯ ಭಾಷೆ ಅಂದರೆ ನಮ್ಮ ಕನ್ನಡ ಭಾಷೆ ಎಂದು ಬೆಂಗಳೂರಿನ ಜನನಿ ಫೌಂಡೇಷನ್‌ ಸಂಸ್ಥಾಪಕ, ಸಾಹಿತಿ ನಾಗಲೇಖ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯ ಅಭಿವೃದ್ಧಿಗೆ ಸ್ಪಂದಿಸದ ಕೇಂದ್ರ ಸರ್ಕಾರ ಬಜೆಟ್‌: ಸಂಸದೆ ಡಾ.ಪ್ರಭಾ
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದ ಕಾರಣಕ್ಕಾಗಿ ಹೂರಣವಿಲ್ಲದ ಹೋಳಿಗೆಯೆಂಬುದಾಗಿ ಟೀಕಿಸಿದ್ದನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.
ಮೋದಿಯ ಪಾಪದ ಕೊಡ ತುಂಬಿದೆ: ಉಗ್ರಪ್ಪ ಆರೋಪ
ಪ್ರಧಾನಿ ನರೇಂದ್ರ ಮೋದಿಯವರ ಪಾಪದ ಕೊಡ ತುಂಬಿದೆ, ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ, ಭ್ರಷ್ಟಾಚಾರಕ್ಕೆ ಪ್ರತ್ಯೇಕ್ಷವಾಗಿ ಇಲ್ಲದೆ ಹೋದರೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ ಆರೋಪಿಸಿದ್ದಾರೆ.
ಸಮಸ್ಯೆಗಳ ಎದುರಿಸಲು ಶಕ್ತಿಯುತ ಚಿಂತನೆ ಅಗತ್ಯ: ಸ್ವಾಮಿ ಪ್ರಕಾಶಾನಂದಜಿ
ಜೀವನದಲ್ಲಿ ಸಮಸ್ಯೆಗಳು ಸಹಜವಾಗಿದ್ದು, ಅವುಗಳನ್ನು ಎದುರಿಸುವಂಥಹ ಶಕ್ತಿಯುತ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಣೇಬೆನ್ನೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಪ್ರಕಾಶಾನಂದಜಿ ನುಡಿದಿದ್ದಾರೆ.
ತಪ್ಪು ಸಂದೇಶ ನೀಡಲು ಬಿಜೆಪಿ ಪಾದಯಾತ್ರೆ: ಡಾ.ಪರಂ
ರಾಜ್ಯದ ಸಂಪತ್ತನ್ನೇ ಲೂಟಿ ಮಾಡುತ್ತಿದ್ದ, ಅಕ್ರಮ ಗಣಿಗಾರಿಕೆಯಿಂದ ಮೆರೆಯುತ್ತಿದ್ದ ಬಿಜೆಪಿಯವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಹಿಂದೆ ಪಾದಯಾತ್ರೆ ನಡೆಸಿದ್ದೇವೆ. ಈಗ ಸಿಎಂ ಸಿದ್ದರಾಮಯ್ಯ ವಿರುದ್ಧ ಅದೇ ಬಿಜೆಪಿಯವರು ಅನಗತ್ಯ ಆರೋಪ ಮಾಡಿ, ರಾಜ್ಯದ ಜನರಿಗೆ ತಪ್ಪು ಸಂದೇಶ ನೀಡಲು ಪಾದಯಾತ್ರೆ ಕೈಗೊಳ್ಳಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹರಿಹಾಯ್ದರು.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 584
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved