• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗಕಲೆ ರೂಢಿಸಿಕೊಂಡರೆ ರೋಗಗಳಿಂದ ಮುಕ್ತಿ: ಡಾ.ಪ್ರಭಾ
ಪ್ರಾಚೀನ ಕಾಲದಲ್ಲೇ ನಮ್ಮ ಪೂರ್ವಜರು ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಿಸುವ ಮಹತ್ತರವಾದ ಯೋಗಕಲೆಯನ್ನು ಜೀವನದಲ್ಲಿ ಅಳ‍ಡಿಸಿಕೊಂಡಿದ್ದಾರೆ. ನಿರಂತರ ಯೋಗಾಭ್ಯಾಸದಿಂದ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಪ್ರಪಂಚಕ್ಕೇ ಯೋಗ ಸಾರಿದ ಮೋದಿ: ಹರೀಶ್
ಮುಂಭಾಗದಲ್ಲಿ ಪರಶಿವನೇ ಯೋಗನಿದ್ರೆಯಲ್ಲಿ ತಲ್ಲೀನನಾಗಿ ಯೋಗ ದಿನಾಚರಣೆಯ ನೇತೃತ್ವ ವಹಿಸಿದಂತೆ ಕಾಣುವ ನೋಟ, ಹಿಂದೆ ಝುಳು ಝುಳು ಶಬ್ದದೊಂದಿಗೆ ಕಲರವ ಮಾಡುತ್ತ ಹರಿವ ತುಂಗಭದ್ರಾ ನದಿ, ನದಿಯ ಹಿಂಭಾಗದಲ್ಲಿ ಹಚ್ಚಹಸಿರಿನಿಂದ ಕಂಗೊಳಿಸುವ ಗಿಡಮರಗಳು, ಮೈ ಮನಗಳು ಪುಳಕ ಆಗುವಂತೆ ಹಿತವಾಗಿ ಬೀಸುವ ತಂಗಾಳಿ, ಇವುಗಳ ನಡುವೆ ಸಾವಿರಾರು ವಿದ್ಯಾರ್ಥಿಗಳ ಯೋಗಾಭ್ಯಾಸ. ಇದನ್ನು ಕಾಣಲು ಬಾನು ಭೂಮಿ ಒಂದಾಗಿಸಿ ನೋಡುತ್ತಿರುವ ಇಬ್ಬನಿ...
ಯೋಗದಿಂದ ಆರೋಗ್ಯ, ಭೋಗದಿಂದ ಅನಾರೋಗ್ಯ
ಜೀವನದಲ್ಲಿ ಯೋಗಭ್ಯಾಸ ಆರೋಗ್ಯಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದರೆ, ಭೋಗ ಅನಾರೋಗ್ಯದಿಂದ ಆಸ್ಪತ್ರೆ ಕಡೆಗೆ ದಾರಿ ಮಾಡುತ್ತದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗಾಸನ, ಪ್ರಾಣಾಯಾಮಗಳು ಆರೋಗ್ಯ ಸಂರಕ್ಷಣೆಗೆ ಸಹಕಾರಿಯಾಗಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ಭದ್ರಾ ನೀರು ಹರಿಸೋ ಯೋಜನೆ ಕೈಬಿಡಿ: ಹರೀಶ್‌
ದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನೇ ಸೀಳಿ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ಕುಡಿಯುವ ಉದ್ದೇಶಕ್ಕೆ 30 ಕ್ಯುಸೆಕ್ ನೀರು ಹರಿಸುವ ಯೋಜನೆಯನ್ನು ತಕ್ಷಣ‍ವೇ ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಒತ್ತಾಯಿಸಿದ್ದಾರೆ.
ಮಾಯಕೊಂಡ ಎಂ.ಎಸ್.ಕೆ. ಶಾಸ್ತ್ರಿ ಬೆಂಗಳೂರಿನಲ್ಲಿ ನಿಧನ
ಪ್ರದೇಶ ರೈತ ಸಂಘ ಅಧ್ಯಕ್ಷ, ಮಾಯಕೊಂಡಪುರ ಅಭಿವೃದ್ಧಿ ವೇದಿಕೆ ಅಧ್ಯಕ್ಷ, ತಾಲೂಕು ಹೋರಾಟ ಸಮಿತಿ, ಚಿತ್ರದುರ್ಗ- ದಾವಣಗೆರೆ ಅವಳಿ ಜಿಲ್ಲೆಗಳ ಶೈಕ್ಷಣಿಕ, ಸಾಮಾಜಿಕ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಎಂ.ಎಸ್‌.ಕುಮಾರ ಶಾಸ್ತ್ರಿ (85) ಬೆಂಗಳೂರಿನಲ್ಲಿ ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಎಲ್ಲರಿಗೂ ಶಿಕ್ಷಣ ಹಕ್ಕು ಕೊಟ್ಟವರು ಡಾ.ಅಂಬೇಡ್ಕರ್‌
ಖಾಸಗೀಕರಣ, ಕಾರ್ಪೋರೇಟ್ ಹಿಡಿತದಿಂದ ಶಿಕ್ಷಣವು ಬಂಡವಾಳಶಾಹಿಗಳ ಪರ ಕೇಂದ್ರೀಕೃತವಾಗಿದೆ. ದೇಶದ ಸಮಗ್ರ ಪ್ರಗತಿಗೆ ತೊಡಕಾಗುವ ಜೊತೆಗೆ ಅಂಬೇಡ್ಕರ್‌ ಕನಸಿದ್ದ ಸಮಸಮಾಜ ಆಶಯಕ್ಕೂ ತೊಡಕಾಗಿದೆ ಎಂದು ಲೇಖಕ, ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
ರಕ್ತದಾನಕ್ಕೆ ಅನ್ಯರಿಗೂ ಪ್ರೇರಣೆ ನೀಡಿ: ಡಿಸಿ ಗಂಗಾಧರ ಸ್ವಾಮಿ
ರಕ್ತದಾನ ಮಾಡಲು ಬೇರೆಯವರನ್ನು ಪ್ರೇರೇಪಿಸಿ, ನೀವುಗಳೇ ರಾಯಭಾರಿ ಆಗಬೇಕು ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಶೈಕ್ಷಣಿಕ ಪ್ರಗತಿಗಾಗಿ ದಾನಿಗಳ ಸಂಖ್ಯೆ ಹೆಚ್ಚಲಿ: ಡಾ.ಜಯಪ್ಪ
ಬೆಂಗಳೂರಿನ ರಾಜಮನೆ ಫೌಂಡೇಷನ್ ವತಿಯಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್.ಕೆ.ಜಿ.ಯಿಂದ ಹಿಡಿದು ಪಿಯುಸಿ ಶಿಕ್ಷಣವರೆಗಿನ 1100 ಮಕ್ಕಳಿಗೆ ಉಚಿತವಾಗಿ ಪೆನ್ನು, ನೋಟ್ ಪುಸ್ತಕಗಳನ್ನು ನೀಡಲಾಗುತ್ತಿದೆ. ಶಿಕ್ಷಣ ಪ್ರಗತಿಗಾಗಿ ದುಡಿಮೆಯ ಲಾಭದ ಸ್ವಲ್ಪ ಭಾಗವನ್ನು ದಾನ ಮಾಡುತ್ತಿರುವ ಸಂಸ್ಥೆಯ ನಡೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಪರಿಷತ್ತಿನ ನಿವೃತ್ತ ಅಧಿಕಾರಿ ಡಾ.ಎಂ.ಜಯಪ್ಪ ಹೇಳಿದ್ದಾರೆ.
ಮಲೇಬೆನ್ನೂರು: ಗುತ್ತಿಗೆದಾರನ ಕಳ್ಳಾಟ- ಮನೆಮನೆಗೆ ಹರಿಯದ ಗಂಗೆ!
ಜಲಜೀವನ್‌ ಮಿಷನ್‌ನಡಿ ಮನೆಮನೆಗೆ ಗಂಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಎಲ್ಲರ ಮನೆಗಳಿಗೆ ಕುಡಿಯುವ ನೀರು ತಲುಪಿಸುವ ಮೂಲಕ ಜಲ ಸಮಸ್ಯೆ ನಿವಾರಣೆ ಈ ಯೋಜನೆ ಮುಖ್ಯ ಉದ್ದೇಶ. ಆದರೆ, ಮಲೇಬೆನ್ನೂರು ವ್ಯಾಪ್ತಿಯ ಹರಳಹಳ್ಳಿ, ಬೆಳ್ಳೂಡಿ, ಬನ್ನಿಕೋಡು ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಗ್ರಾಮಗಳಲ್ಲಿ ಈ ಯೋಜನೆಗೆ ಗ್ರಹಣ ಹಿಡಿದಿದೆ. ಮನೆಗಳಿಗೆ ಜೀವಜಲ ತಲುಪದೇ ನಾಗರೀಕರು ಪರಿತಪಿಸುವಂತಾಗಿದೆ.
ಕೃಷಿ, ಶಿಕ್ಷಣ ಪ್ರಗತಿಗೆ ಶ್ರಮಿಸಿದ ಕಿರ್ಲೋಸ್ಕರ್‌ ಕುಟುಂಬ
ಯಾವುದೇ ಕೆಲಸವನ್ನು ಸಕಾರಾತ್ಮಕವಾಗಿ ಮಾಡಿದಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನಿರೂಪಿಸಿದ ಗಣ್ಯರಲ್ಲಿ ಲಕ್ಷ್ಮಣ ರಾವ್ ಕಿರ್ಲೋಸ್ಕರ್ ಕೂಡ ಒಬ್ಬರು ಎಂದು ಎಂಕೆಇಟಿ ಸಿಬಿಎಸ್‍ಇ ಶಾಲೆ ಪ್ರಾಂಶುಪಾಲೆ ಅರ್ಚನಾ ಮುಳಗುಂದ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved