• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೦ರಿಂದ ರಾಘವೇಂದ್ರ ಶ್ರೀಗಳ ೩೫೪ನೆಯ ಆರಾಧನಾ ಮಹೋತ್ಸವ
ಹರಿಹರ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.೧೦ರಿಂದ ಆ.೧೨ ರವರೆಗೆ ಆಯೋಜಿಸಿರುವ ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ನಿಮಿತ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಕೆಎಸ್‌ಆರ್‌ಟಿಸಿ ಮುಷ್ಕರ: ಖಾಸಗಿ ಬಸ್‌ಗಳ ವ್ಯವಸ್ಥೆ
ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಾರ್ಮಿಕ ಸಂಘಟನೆಗಳು ಆ.5ರ ಇಂದಿನಿಂದ ಜಂಟಿಯಾಗಿ ಕರೆದಿರುವ ಕೆಎಸ್‌ಆರ್‌ಟಿಸಿ ಅನಿರ್ದಿಷ್ಟಾವಧಿ ಮುಷ್ಕರದಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಖಾಸಗಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಸಂತೋಷಕುಮಾರ್ ಹೇಳಿದ್ದಾರೆ.
ಇಂದು, ನಾಳೆ ದೇವನಗರಿ ಪ್ರೋ ಇಮೇಜ್-2025
ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್ ಅಂಡ್ ವೀಡಿಯೋಗ್ರಾಫರ್ಸ್, ಫೋಟೋಗ್ರಾಫರ್ಸ್ ಯೂತ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ದೇವನಗರಿ ಪ್ರೋ ಇಮೇಜ್-2025, 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ-2025 ಕಾರ್ಯಕ್ರಮವನ್ನು ಆ.5 ಮತ್ತು 6ರಂದು ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಪಿ. ಅಗಡಿ ಹೇಳಿದ್ದಾರೆ.
ಚನ್ನಗಿರಿ ತಾಲೂಕಿಗೆ 350 ಟನ್ ಯೂರಿಯಾ ಬಿಡುಗಡೆ
ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಅಭಾವ ಅತಿ ಹೆಚ್ಚಾಗಿದ್ದು, ಗೊಬ್ಬರದ ಅಭಾವ ತಪ್ಪಿಸಲು ಚನ್ನಗಿರಿ ತಾಲೂಕಿಗೆ ಕಳೆದ ಎರಡ್ಮೂರು ದಿನಗಳಿಂದ 350 ಟನ್ ಯೂರಿಯಾ ಗೊಬ್ಬರ ಬಂದಿದೆ. ರೈತರು ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ಮತ್ತು ಸಹಕಾರ ಸಂಘಗಳ ಮೂಲಕ ಸೋಮವಾರದಿಂದ ಯೂರಿಯಾ ಗೊಬ್ಬರ ಖರೀದಿಗೆ ಸರತಿ ಸಾಲಿನಲ್ಲಿ ನಿಂತು ಖರೀದಿಸುತ್ತಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
₹15 ಕೋಟಿಯ ಜಾಗ ಮಂಜೂರು ರದ್ದುಪಡಿಸಿ: ಬಿಜೆಪಿ ಒತ್ತಾಯ
ಖಾಸಗಿ ಕಂಪನಿ ಹೆಸರಿನಲ್ಲಿ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಘಟಕ ಸ್ಥಾಪಿಸಲೆಂದು ಕರೂರು ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಸಚಿವರು ನಿಯಮಬಾಹಿರವಾಗಿ ₹15 ಕೋಟಿ ಮೌಲ್ಯದ 1.5 ಎಕರೆ ಜಾಗ ಮಂಜೂರು ಮಾಡಿಸಿಕೊಂಡಿದ್ದಾರೆ. 1.5 ಎಕರೆ ಜಾಗ ಮಂಜೂರು ರದ್ದುಪಡಿಸದಿದ್ದರೆ ಆ.11ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶದಲ್ಲಿ ವಿಷಯ ಮಂಡಿಸಿ, ಬಿಜೆಪಿ ಬೀದಿಗಿಳಿದು ಹೋರಾಡುವ ಜೊತೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಎಚ್ಚರಿಸಿದ್ದಾರೆ.
ಯಥಾ ರಾಜ, ತಥಾ ಪ್ರಜಾ ಎಂಬಂತೆ ರಾಗಾ-ಕಾಂಗ್ರೆಸ್‌
ಯಥಾ ರಾಜ, ತಥಾ ಪ್ರಜಾ ಎಂಬಂತೆ ರಾಹುಲ್ ಗಾಂಧಿ ಹೇಳಿಕೆಗಳಂತೆಯೇ ರಾಜ್ಯ ಕಾಂಗ್ರೆಸ್ ನಾಯಕರೂ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕರಿಂದ ದಿಲ್ಲಿ ನಾಯಕರವರೆಗಿನ ಹೇಳಿಕೆಗಳೆಲ್ಲಾ ಹಾಸ್ಯಾಸ್ಪದವಾಗಿವೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಡಿಕೆಶಿ ಸಿಎಂ ಆಗೋದಾದ್ರೆ ಸರ್ಕಾರ ಸಿದ್ದು ಬೀಳಿಸ್ತಾರೆ
ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರಗೆ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಬಿಡುವುದಿಲ್ಲ. ಒಂದುವೇಳೆ ಅಂತಹ ಪರಿಸ್ಥಿತಿ ಬಂದರೆ ಇದೇ ಸಿದ್ದರಾಮಯ್ಯ ಸರ್ಕಾರವನ್ನು ಕೆಡವುತ್ತಾರೆ ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ರಾಗಾ ಮತಗಳ್ಳತನ ಆರೋಪ ಆಧಾರರಹಿತ: ರೇಣು
ಸಂವಿಧಾನದ ಪುಸ್ತಕ ಸದಾ ಕೈಯಲ್ಲಿ ಹಿಡಿದು ಓಡಾಡುವ ರಾಹುಲ್‌ ಗಾಂಧಿ ಮತಗಳ್ಳತನವಾಗಿದೆ ಎಂದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇವರಿಗೆ ಅಂಬೇಡ್ಕರ್ ಬಗ್ಗೆಯಾಗಲಿ ಹಾಗೂ ದೇಶದ ಸಂವಿಧಾನದ ಬಗ್ಗೆಯಾಗಲಿ ಕಿಂಚಿತ್ತೂ ಗೌರವವಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಟೀಕಿಸಿದ್ದಾರೆ.
ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ
ಹೊನ್ನಾಳಿ ತಾಲೂಕಿನ ತರಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆಯಿತು.
ದಾವಣಗೆರೆಗೆ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಕ್ಕೆ ಭವ್ಯ ಸ್ವಾಗತ
ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಅವತರಣದ ಶತಮಾನೋತ್ಸವದ ಪ್ರಯುಕ್ತ ಬಾಬಾ ಅವರ ದಿವ್ಯಾವತಾರದ ಸೌರಭವನ್ನು ಪಸರಿಸಲು ಮತ್ತು ದಿವ್ಯ ಪ್ರೇಮದ ಸಂದೇಶ ಸಾರಲು ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಯಾತ್ರೆಯನ್ನು ಶನಿವಾರ ದಾವಣಗೆರೆ ನಗರಕ್ಕೆ ಆಗಮಿಸಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved