• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಬಸವ ಜಯಂತ್ಯುತ್ಸವ: ಬಸವಪ್ರಭು ಶ್ರೀ ಮಾಹಿತಿ
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನೆಲೆಯಲ್ಲಿ ಮೇ 10ರಂದು ನಡೆಯುವ ಬಸವ ಜಯಂತ್ಯುತ್ಸವ ಅಂಗವಾಗಿ ವಿರಕ್ತ ಮಠದಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಈ ಬಾರಿ ದಾಖಲೆಯ ಶೇ.76.98 ಮತದಾನ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 1709244 ಮತದಾರರ ಪೈಕಿ 1315746 ಮತ ಚಲಾಯಿಸಿದ್ದು, ಕ್ಷೇತ್ರಕ್ಕೆ ಈವರೆಗೆ ನಡೆದ ಚುನಾವಣೆಗಳಲ್ಲೇ ಶೇ.76.98 ಮತದಾನ ಆಗಿರುವುದು ಗರಿಷ್ಠ ದಾಖಲೆಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ ತಿಳಿಸಿದ್ದಾರೆ.
ಮತದಾನ ಅಂತ್ಯ: ಮತ ಗಳಿಕೆ ಲೆಕ್ಕಾಚಾರ ಶುರು!
ದಾವಣಗೆರೆ ಲೋಕಸಭೆ ಕ್ಷೇತ್ರದ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿಗಳು ಬಿಡುವಿಲ್ಲದೇ ಅವಿರತ ಪ್ರಚಾರ, ಸುತ್ತಾಟದಲ್ಲಿ ಕಳೆದಿದ್ದವರು ಬುಧವಾರ ಒಂದಿಷ್ಟು ನಿರಮ್ಮಳರಾಗಿದ್ದರು.
ದಾವಣಗೆರೆ ಪಿ.ಕೃತಿ ಮಿಸ್ ಕರ್ನಾಟಕ-2024 ಪ್ರಶಸ್ತಿ
ತುಮಕೂರಿನ ಎಸ್‌ ಮಾಲ್‌ನಲ್ಲಿ ಮೇ 5ರಂದು ನಡೆದ ಮಿಸ್ ಕರ್ನಾಟಕ ಮಾಡೆಲ್-2024 ಆಗಿ ದಾವಣಗೆರೆ ಸರಸ್ವತಿ ನಗರದ ಎ ಬ್ಲಾಕ್‌ ನಿವಾಸಿ ಪಿ.ಕೃತಿ ಹೊರಹೊಮ್ಮಿದ್ದಾರೆ.
ಭೂಮಿಯಲ್ಲಿ ಫಲವತ್ತತೆ ಕುಸಿತ ಆತಂಕಕಾರಿ: ವಿಜ್ಞಾನಿ ಬಸವನಗೌಡ
ಜೈವಿಕ ಆಧಾರಿತ ಸಸ್ಯ ಸಂರಕ್ಷಣಾ ಕ್ರಮಗಳು ಪರಿಸರ ಪೂರಕವಾಗಿರುತ್ತವೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರ ತೋಟಗಾರಿಕಾ ವಿಜ್ಞಾನಿ ಎಂ.ಜಿ. ಬಸವನಗೌಡ ದಾವಣಗೆರೆಯಲ್ಲಿ ಹೇಳಿದರು.
ಬರ, ಬಿಸಿಲ ಝಳಕ್ಕೆ ಒಣಗಿದ ಕಬ್ಬು, ತೆಂಗು, ಅಡಕೆ
ನೀರಿಲ್ಲದೇ ಒಣಗಿರುವ ಕಬ್ಬಿನ ಬೆಳೆ, ತೆಂಗು, ಅಡಕೆ ಸೇರಿದಂತೆ ವಿವಿಧ ತೋಟದ ಬೆಳೆಗಳು ದಾವಣಗೆರೆ ತಾಲೂಕಿನ ಕುಕ್ಕವಾಡ ಗ್ರಾಮದ ವ್ಯಾಪ್ತಿಯಲ್ಲಿ ಸಂಪೂರ್ಣ ಒಣಗುತ್ತಿವೆ. ಸರ್ಕಾರ ತಕ್ಷಣ ಸಮೀಕ್ಷೆ ಕೈಗೊಂಡು, ಬೆಳೆ ಪರಿಹಾರ ನೀಡುವಂತೆ ಬಿಜೆಪಿ ಜಿಲ್ಲಾ ವಕ್ತಾರ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮನವೊಲಿಸಿದ ಅಧಿಕಾರಿಗಳು: ಹೊನ್ನೂರು ವಡ್ಡರಹಟ್ಟಿ ತಾಂಡಾ ಜನರಿಂದ ಮತದಾನ
ತಮ್ಮ ತಾಂಡಕ್ಕೆ ಪ್ರತ್ಯೇಕ ಮತಗಟ್ಟೆ ಬೇಕು, ಇಲ್ಲವಾದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಹೇಳಿದ್ದ ತಾಲೂಕಿನ ಹೊನ್ನೂರು ವಡ್ಡರಹಟ್ಟಿ ತಾಂಡಾದ ಜನರು ಅಧಿಕಾರಿಗಳು ಮನವೊಲಿಸಿದ ಪರಿಣಾಮ ಮತದಾನ ಮಾಡಿ, ಮಾದರಿಯಾದರು.
ದಾವಣಗೆರೆ ಕ್ಷೇತ್ರದಲ್ಲಿ ಶೇ.77 ಮತದಾನ
ಬಿಜೆಪಿ-ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಟೆಯ ಕಣವಾಗಿದ್ದ ದಾವಣಗೆರೆ ಲೋಕಸಭಾ ಚುನಾವಣೆ-2024ಕ್ಕೆ ಬುಧವಾರ ರಾತ್ರಿ ಸುಮಾರು ಶೇ.77ರಷ್ಟು ಮತದಾನವಾಗಿದೆ. ಮಾಯಕೊಂಡದಲ್ಲಿ ಶೇ.82.96ರಷ್ಟು ಅತಿ ಹೆಚ್ಚು ಮತದಾನವಾದರೆ, ಅತಿ ಕಡಿಮೆ ಮತದಾನ ದಾವಣಗೆರೆ ಉತ್ತರದಲ್ಲಿ ಶೇ.69.60ರಷ್ಟು ಮತ ಚಲಾವಣೆಯಾಗಿವೆ.
ದಾವಣಗೆರೆ ಕ್ಷೇತ್ರಾದ್ಯಂತ ನಿರೀಕ್ಷೆ ಮೀರಿ ಮತದಾನ
ದಾವಣಗೆರೆ ಜಿಲ್ಲಾದ್ಯಂತ ಬೆಳಗ್ಗೆ 7 ಗಂಟೆಯಿಂದ ಶುರುವಾದ ಲೋಕಸಭಾ ಕ್ಷೇತ್ರದ ಚುನಾವಣೆ ಮತದಾನಕ್ಕೆ ಆರಂಭದಲ್ಲಿ ನಗರ, ಗ್ರಾಮೀಣ ಭಾಗದಲ್ಲಿ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.
ಅಮೆರಿಕದ ಟೆಕ್ನಾಸ್‌ನಿಂದ ದಾವಣಗೆರೆಗೆ ಬಂದು ರಾಘವೇಂದ್ರ ಶೇಟ್ ಮತದಾನ
ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲೆಂದೇ ಈ ಸಲ ಅಮೆರಿಕಾದಿಂದ ಬಂದು, ನನ್ನ ಹಕ್ಕು ಚಲಾಯಿಸಿದ್ದೇನೆ. ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲೆಂದೇ ಬಂದರೂ ಮತದಾರರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟಿದ್ದರಿಂದ ಮತದಾನ ಅವಕಾಶ ತಪ್ಪಿತ್ತು. ಈಗ ಆ ಕೊರಗು ಕಡಿಮೆಯಾಗಿದೆ ಎಂದು ಅಮೆರಿಕದ ಟೆಕ್ಸಾಸ್‌ ವಾಸಿ, ದಾವಣಗೆರೆ ಮೂಲದ ರಾಘವೇಂದ್ರ ಕಮಲಾಕರ ಶೇಟ್ ಹೇಳಿದ್ದಾರೆ.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 497
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved