ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ
ಅರಣ್ಯ ಜೀವ ಜಲದ ಮೂಲವೇ ಹೊರತು ಆದಾಯದ ಮೂಲವಲ್ಲ
ಅರಣ್ಯಗಳು ನಮ್ಮ ಅಸ್ತಿತ್ವ ಮತ್ತು ಜೀವ ಜಲದ ಮೂಲಗಳೇ ಹೊರತು ಆದಾಯದ ಮೂಲವಲ್ಲ ಮತ್ತು ಮಾಲಿನ್ಯ ಮುಕ್ತ ಪರಿಸರದ ಭವಿಷ್ಯಕ್ಕೆ ಅರಣ್ಯಗಳ ಉಳಿವು ಇಂದಿನ ದಿನಮಾನಗಳಿಗೆ ಅತ್ಯವಶ್ಯಕವಾಗಿದೆ
ಆ.3ಕ್ಕೆ ಡಾ.ವೀರಣ್ಣಗೆ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ
ದಾವಣಗೆರೆ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ದಾವಣಗೆರೆಯಲ್ಲಿ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2023ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ
ಬೆಳೆಗೆ ತಕ್ಷಣ ಭದ್ರಾ ನೀರು ಹರಿಸಲು ಒತ್ತಾಯ
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಭಾರತೀಯ ರೈತ ಒಕ್ಕೂಟದಿಂದ ಮನವಿ ಅರ್ಪಿಸಲಾಯಿತು.
ಮೂಣಕಾಲುದ್ದ ನೀರಲ್ಲೇ ಶವ ಹೊತ್ತು ಸಾಗಿ, ಅಂತ್ಯಸಂಸ್ಕಾರ
ಹರಿಹರದ ಹೊರವಲಯದ ಗುತ್ತೂರು ಗ್ರಾಮದಲ್ಲಿ ರುದ್ರಭೂಮಿ ಜಲಾವೃತವಾಗಿದ್ದರಿಂದ ಗುರುವಾರ ಶವ ಸಂಸ್ಕಾರಕ್ಕಾಗಿ ಶವವನ್ನು ಹೊತ್ತು ಸಂಬಂಧಿಕರು ನದಿ ನೀರಲ್ಲೆ ಸಾಗಿದರು.
ತೋಟದ ಬೆಳೆಗಾರರ ಮೇಲೆ ಗದಾ ಪ್ರಹಾರ ಬೇಡ
ನಾಲೆಗಳಿಂದ ಅನಧಿಕೃತವಾಗಿ ತಮ್ಮ ತೋಟಗಳಿಗೆ ನೀರು ಹರಿಸಿಕೊಳ್ಳುವ ಮೂಲಕ ನೂರಾರು ವರ್ಷ, ದಶಕಗಳಿಂದಲೂ ರೈತರು ತೋಟ ಉಳಿಸಿಕೊಂಡು, ಬೆಳೆ ಕಾಪಾಡಿಕೊಂಡು ಬಂದಿದ್ದಾರೆ.
ಬಿಜೆಪಿಯಿಂದ ತುಂಗಾಭದ್ರಾ ನದಿಗೆ ಬಾಗಿನ ಸಮರ್ಪಣೆ
ರೈತರ ಜೀವನಾಡಿಯಾದ ತುಂಗಭದ್ರಾ ನದಿಯಲ್ಲಿ ಸದಾ ನೀರು ಹರಿದರೆ ಜನಜಾನುವರುಗಳಿಗೆ ತುಂಬಾ ಅನುಕೂಲವಾಗಲಿದೆ
ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ: ಅಂಗಡಿಗಳ ಮಾಲೀಕರಿಗೆ ದಂಡ
ಹರಿಹರ ನಗರದಲ್ಲಿ ಕೊಟ್ಪಾ-೨೦೦೩ ಕಾಯ್ದೆ ಉಲಂಘನೆ ಪ್ರಕರಣದಡಿ ಬುಧವಾರ ಅಧಿಕಾರಿಗಳು ೩೦ ಅಂಗಡಿಗಳ ಮೇಲೆ ದಾಳಿ ಮಾಡಿ, ₹೫,೨೦೦ ದಂಡ ವಿಧಿಸಿ, ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ.
27, 28ರಂದು ಕಲಾಕುಂಚದಿಂದ ಜಿಲ್ಲಾ, ರಾಜ್ಯ ಪ್ರಶಸ್ತಿ ಪ್ರದಾನ
ದಾವಣಗೆರೆ ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಹಯೋಗದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜು.27 ಹಾಗೂ ಜು.28ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳು ಉತ್ತಮ ನಾಗರೀಕರಾಗಲು ಸ್ಕೌಟ್ ಸಹಕಾರಿ
ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಲಿರುವ ಭಾರತವು ದೊಡ್ಡ ಮೊತ್ತದ ಯುವಶಕ್ತಿಯನ್ನೂ ಹೊಂದಿದೆ. ಭವಿಷ್ಯದ ಯುವಶಕ್ತಿ ಆಗಲಿರುವ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇದರಿಂದ ಉತ್ತಮ ನಾಗರೀಕರಾಗಲು ಸಾಧ್ಯವಿದೆ ಎಂದು ದಾವಣಗೆರೆ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಉಪಾಧ್ಯಕ್ಷ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.
< previous
1
...
369
370
371
372
373
374
375
376
377
...
584
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ