• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿ ಹಿಂದಿನಕ್ಕಿಂತ ಹೆಚ್ಚು ಮತದಾನವಾಗುವ ನೀರಿಕ್ಷೆ: ಡಿಸಿ
ಲೋಕಸಭಾ ಚುನಾವಣೆ ಹಿನ್ನೆಲೆ ಹೊನ್ನಾಳಿ ಪಟ್ಟಣದ ಕ್ಷೀಮತಿ ಗಂಗಮ್ಮ ವೀರಭದ್ರ ಶಾಸ್ತಿ ಐಟಿಐ ಕಾಲೇಜು ಅವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದ ಮಸ್ಟರಿಂಗ್ ಕೇಂದ್ರಕ್ಕೆ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್ ಭೇಟಿ ನೀಡಿ ಪರಿಶೀಲಿಸಿದರು.
ಪರಿಸರ ಸ್ನೇಹಿ ಮತಗಟ್ಟೆ ನಿರ್ಮಾಣ
ದಾವಣಗೆರೆ ಹೊಂಡದ ರಸ್ತೆಯಲ್ಲಿರುವ ಜನತಾ ವಿದ್ಯಾಲಯದಲ್ಲಿ ಪರಿಸರ ಸ್ನೇಹಿ ಮತಗಟ್ಟೆ ನಿರ್ಮಿಸಿರುವುದು.
ಶಾಂತಿಯುತ, ಮುಕ್ತ ಮತದಾನಕ್ಕೆ ಅಗತ್ಯ ಕ್ರಮ: ಎಸ್ಪಿ ಉಮಾ
ಜಿಲ್ಲಾದ್ಯಂತ ಪೊಲೀಸ್‌, ಡಿಎಆರ್‌, ಕೆಎಸ್‌ಆರ್‌ಪಿ ತುಕಡಿಗಳ ನಿಯೋಜನೆ, ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು, 31 ರೌಡಿಗಳು, ಮತೀಯ ಗೂಂಡಾಗಳ ಗಡಿಪಾರಿಗೆ ಕ್ರಮ
ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಲಿ
ದಾವಣಗೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬಿ.ವಾಮದೇವಪ್ಪ ಇತರರು ಉದ್ಘಾಟಿಸಿದರು.
ಚುನಾವಣೆ ಕಣದಲ್ಲಿ 12 ಪಕ್ಷಗಳು, 18 ಪಕ್ಷೇತರರು ಸೇರಿ ಒಟ್ಟು 30 ಅಭ್ಯರ್ಥಿಗಳು
8 ವಿಧಾನಸಭಾ ಕ್ಷೇತ್ರ ಒಳಗೊಂಡ ಲೋಕಸಭಾ ಕ್ಷೇತ್ರಕ್ಕೆ 1946 ಮತಗಟ್ಟೆಗಳು, 851990 ಪುರುಷ, 857117 ಮಹಿಳೆ, 137 ಇತರೆ, ಒಟ್ಟು 1709244 ಮತದಾರ, ಸಖಿ ಮತಗಟ್ಟೆ, ವಿಶೇಷಚೇತನ ಮತಗಟ್ಟೆ, ಪಿಂಕ್ ಮತಗಟ್ಟೆಗಳ ವೀಕ್ಷಿಸಿದ ಡಿಸಿ
ದಾವಣಗೆರೆ ಶೇ.80ಕ್ಕಿಂತ ಹೆಚ್ಚು ಮತದಾನದ ಗುರಿ
ಇಡೀ ಲೋಕಸಭಾ ಕ್ಷೇತ್ರಾದ್ಯಂತ ಮತದಾರರಾರು ಸ್ವಯಂ ಪ್ರೇರಣೆಯಿಂದ ಮತಗಟ್ಟೆಗೆ ತೆರಳಿ, ತಮ್ಮ ಅಮೂಲ್ಯವಾದ ಮತ ಚಲಾಯಿಸಬೇಕು
ಮತದಾರರ ಸ್ವಾಗತಕ್ಕೆ ಸಿದ್ಧಗೊಂಡ ಸಖಿ ಮತಗಟ್ಟೆ
ಹೊನ್ನಾಳಿ ಪಟ್ಟಣದ ತಾಪಂ ಕಚೇರಿ ಮತಗಟ್ಟೆಯನ್ನು ಸಂಪೂರ್ಣ ಗುಲಾಬಿ ವಸ್ತುಗಳಿಂದ ಅಲಂಕಾರ ಮಾಡಿ ಮತದಾರರ ಸ್ವಾಗತಕ್ಕೆ ಸಿದ್ದಗೊಂಡ ಸಖಿ ಮಾತಗಟ್ಟೆಯಾಗಿದೆ.
ಮತದಾರರನನ್ನು ಸೆಳೆಯುತ್ತಿರುವ 63 ವಿಶೇಷ ಬೂತ್‌ಗಳು
ದಾವಣಗೆರೆ ಉತ್ತರದ ಎಂಸಿಸಿ ಬಿ ಬ್ಲಾಕ್‌ನ ಮತಗಟ್ಟೆ 208ರಲ್ಲಿ ಸಖಿ ಮತಗಟ್ಟೆ ಸ್ಥಾಪಿಸಿದ್ದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಓ ಸುರೇಶ ಇಟ್ನಾಳ್, ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಎಲೆಬೇತೂರಿನಲ್ಲಿ ಮತದಾನಕ್ಕೆ ಸಿದ್ಧಗೊಂಡ ಪಿಂಕ್ ಸಖಿ ಬೂತ್
ಮಹಿಳಾ ಮತದಾರರನ್ನು ಆಕರ್ಷಿಸಲು ಮತ್ತು ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಲು ಪಿಂಕ್ ಸಖಿ ಬೂತ್‌ ವ್ಯವಸ್ಥೆಯನ್ನು ಎಲೆಬೇತೂರು ಗ್ರಾಮದಲ್ಲಿ ಮಾಡಲಾಗಿದೆ.
ರವೀಂದ್ರ ಕೈಯಲ್ಲಿ ಅರಳಿದ ಮತದಾನ ಜಾಗೃತಿ ಕಲಾಕೃತಿ
ದಾವಣಗೆರೆಯಲ್ಲಿ ಕಲಾವಿದ ರವೀಂದ್ರ ಅರಳಗುಪ್ಪಿ ನಿರ್ಮಿಸಿರುವ ಮತದಾನ ಜಾಗೃತಿ ಕಲಾಕೃತಿ
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 497
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved