• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂತಕನಿಗೆ ಜೀವಾವಧಿ ಶಿಕ್ಷೆ, ₹20 ಸಾವಿರ ದಂಡ: ತೀರ್ಪು
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ದಾಯಾದಿ ಕಲಹದಲ್ಲಿ ಸಂಬಂಧಿಯನ್ನೇ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಮಂಗಳವಾರ ತೀರ್ಪು ನೀಡಿದೆ.
ಜಿಲ್ಲಾ ವಿಶ್ವಕರ್ಮ ಸಮುದಾಯ ಭವನಕ್ಕೆ ₹25 ಲಕ್ಷ ಅನುದಾನ
ಹೊನ್ನಾಳಿ ಪಟ್ಟಣದ ತುಂಗಭದ್ರಾ ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ವಿಶ್ವಕರ್ಮ ಸಮುದಾಯ ಭವನಕ್ಕೆ ₹25 ಲಕ್ಷ ಅನುದಾನ ಕೊಡಿಸುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ಭರವಸೆ ನೀಡಿದರು.
ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹ ನೀಡಿ: ನಾಗರಾಜ
ಅನ್ಯ ಮಕ್ಕಳೊಂದಿಗೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡದೇ, ಪಾಠದ ಜೊತೆಗೆ ಆಟದಲ್ಲೂ ತೊಡಗುವಂತೆ ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಪ್ರತಿಯೊಬ್ಬ ಪಾಲಕರಿಂದಲೂ ಆಗಬೇಕು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭದ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಿಕ್ಷಣ, ಸಂಸ್ಕಾರ ನೀಡುವವರೇ ಗುರುಗಳು: ಕರಿಬಸಪ್ಪ
ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ. ಆದರೆ, ಆ ಮಗುವಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ನೀಡಿ ಒಬ್ಬ ನಾಗರಿಕನನ್ನಾಗಿ ಮಾಡಿ, ದೇಶದ ಆಸ್ತಿಯನ್ನಾಗಿಸುವುದು ಶಿಕ್ಷಕರು ಎಂದು ನಿವೃತ್ತ ಪ್ರೌಢಶಾಲಾ ಮುಖ್ಯಶಿಕ್ಷಕ ಕರಿಬಸಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ವಿಶ್ವಕರ್ಮ ಸಮಾಜ ಸಂಘಟಿತ ಹೋರಾಟ ನಡೆಸಲಿ
ದೇಶದ ಕಲೆ, ಸಂಸ್ಕೃತಿ, ಜನರ ಬದುಕಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದ ವಿಶ್ವಕರ್ಮ ಸಮಾಜವು ಸಂಘಟಿತವಾಗಿ ತನ್ನ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು ಎಂದು ಧಾರವಾಡದ ನಿವೃತ್ತ ವಾರ್ತಾ ಅಧಿಕಾರಿ ಸಿ.ಪಿ. ಮಾಯಾಚಾರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭಾರತ ವಾಸ್ತುಶಿಲ್ಪ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರ: ತಿಪ್ಪೇಶಾಚಾರ್‌
ಭಾರತ ದೇಶದ ವಾಸ್ತುಶಿಲ್ಪದ ಕಲೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರವಾಗಿದೆ. ಭಾರತದ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಸಮಾಜ ಇಂದು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ತೀರಾ ಹಿಂದುಳಿದಿರುವುದು ದುರಂತ ಎಂದು ತಾಲೂಕು ವಿಶ್ವಕರ್ಮ ಸಮಾಜ ಅಧ್ಯಕ್ಷ ತಿಪ್ಪೇಶಾಚಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಭಕ್ತರು ತರಳಬಾಳು ಮಠಕ್ಕೆ ಕೆಡುಕಾಗದಂತೆ ವರ್ತಿಸಬೇಕು
ಹಿರಿಯ ಜಗದ್ಗುರುಗಳ ಆದೇಶ ಮೀರುವ ವರ್ತನೆಗಳು ಸಿರಿಗೆರೆ ಮಠದ ಪರಂಪರೆಯಲ್ಲಿ ಇಲ್ಲ. ಅಂಥ ಮಠದ ಪರಂಪರೆಗೆ ಕೆಡುಕು ಬಾರದಂತೆ ಭಕ್ತರು ನಡೆದುಕೊಳ್ಳಬೇಕು ಎಂದು ತರಳಬಾಳು ಪೀಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಭಕ್ತರು ತರಳಬಾಳು ಮಠಕ್ಕೆ ಕೆಡುಕಾಗದಂತೆ ವರ್ತಿಸಬೇಕು
ಹಿರಿಯ ಜಗದ್ಗುರುಗಳ ಆದೇಶ ಮೀರುವ ವರ್ತನೆಗಳು ಸಿರಿಗೆರೆ ಮಠದ ಪರಂಪರೆಯಲ್ಲಿ ಇಲ್ಲ. ಅಂಥ ಮಠದ ಪರಂಪರೆಗೆ ಕೆಡುಕು ಬಾರದಂತೆ ಭಕ್ತರು ನಡೆದುಕೊಳ್ಳಬೇಕು ಎಂದು ತರಳಬಾಳು ಪೀಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಎಸ್‌ಎಸ್‌ಎಂ ಜನ್ಮದಿನ ಪ್ರಯುಕ್ತ ವಿವಿಧ ಸಮಾಜ ಸೇವೆ: ದಿನೇಶ್‌ ಶೆಟ್ಟಿ
ದಾವಣಗೆರೆ, ನಗರ ಜಿಲ್ಲೆ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ 57ನೇ ಜನ್ಮದಿನದ ಅಂಗವಾಗಿ ಇಂದಿನಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
2 ಕೋಟಿ ಸದಸ್ಯತ್ವ ಸಾಧಿಸಿ ಹೊಸ ದಾಖಲೆ : ಜಗತ್ತಿನ ಅತಿ ದೊಡ್ಡ ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ
ದಾವಣಗೆರೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ 8 ದಿನಗಳಲ್ಲಿ 2 ಕೋಟಿಗೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಪಕ್ಷವು ಹೊಸ ಮೈಲಿಗಲ್ಲು ಸ್ಥಾಪಿಸಿದೆ.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved