• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಪ್ರಕ್ರಿಯೆಗೆ ಸಕಲ ಸಿದ್ಧತೆ: ಸಿದ್ರಾಮ ವೈ ಮಾರಿಹಾಳ
ಜಗಳೂರು ಪಟ್ಟಣದ ಸರಕಾರಿ ಜೂನಿಯರ್ ಕಾಲೇಜು ಮೈದಾನದ ಸ್ಟ್ರಾಂಗ್ ರೂಂಗಳಿಂದ ಇವಿಎಂ ಮತಯಂತ್ರ ತೆಗೆದುಕೊಂಡು ಹೊರಟ ಸಿಬ್ಬಂದಿ ದೃಶ್ಯ
ಜಿಪಂ ಸದಸ್ಯರಾಗಿ ರಮೇಶ್‌ ಉತ್ತಮ ಕೆಲಸ ಮಾಡಿದ್ದರು: ಸಿಎಂ
ಕೆಲವು ದಿನಗಳ ಹಿಂದೆ ನಿಧನರಾದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ರಮೇಶ್ ಅವರ ಮನೆಗೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ವೇಳೆ ರಮೇಶ್‌ ನಿಧನಕ್ಕೆ ಅವರಿಗೆ ಸಂತಾಪ ಸೂಚಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ್ದಾರೆ.
ಕುರುಬ ಮತಗಳಿಗಾಗಿ ಸಿಎಂ ಜಿಲ್ಲಾ ಪ್ರವಾಸ
ಕುರುಬ ಸಮುದಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕೂಡುಗೆ ಏನು ಎಂದು ಅವರೇ ಹೇಳಬೇಕು. ಇದೀಗ ಕುರುಬ ಸಮುದಾಯ ಮತಕ್ಕಾಗಿ ಮುಖ್ಯಮಂತ್ರಿ ಅವರನ್ನೇ ಜಿಲ್ಲೆ ಸೇರಿದಂತೆ ಇತರೆ ಕಡೆಗಳಲ್ಲಿ ಪ್ರವಾಸ ಮಾಡಿಸುತ್ತಿದ್ದಾರೆ. ಪ್ರಸ್ತುತ 2024ರ ಲೋಕಸಭಾ ಚುನಾವಣೆ, ಜಾತಿ ಆಧಾರಿತ ಚುನಾವಣೆಯಲ್ಲ. ಇದು ಇಡೀ ದೇಶದ ಭವಿಷ್ಯಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮೋದಿ ಬದ್ಧತೆ, ತಾಕತ್ತಿನ ಮೇಲೆ ಜನರಿಗೆ ನಂಬಿಕೆ: ಸಿ.ಟಿ.ರವಿ
ಸುಳ್ಳು ಆರೋಪ, ಅನುಮಾನ, ಅಪಪ್ರಚಾರ ಮಾಡಿಕೊಂಡೇ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ, ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆ, ತಾಕತ್ತು ಮತ್ತು ಪಾರದರ್ಶಕ ಆಡಳಿತ ಮೇಲೆ ನಂಬಿಕೆ ಇದೆ. ಆದ್ದರಿಂದ ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಹರಿಹರ ತಾಲೂಕಿನ ಎಲ್ಲ ಬೇಡಿಕೆ ಈಡೇರಿಸುವೆ: ಸಿದ್ದರಾಮಯ್ಯ
ಬೈರನಪಾದ ಏತನೀರಾವರಿ ಯೋಜನೆ ಸೇರಿದಂತೆ ಹರಿಹರ ತಾಲೂಕಿನ ಬಹುದಿನದ ಬೇಡಿಕೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಈಡೇರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಾರ್ವಜನಿಕ ಸ್ವಾಮ್ಯದ ಉದ್ದಿಮೆಗೆ ಶಕ್ತಿ ತುಂಬಿದ್ದೇ ಮೋದಿ
ದೇಶಾದ್ಯಂತ ಬ್ರಿಟಿಷರ ಅವಧಿಯಲ್ಲಿ ಸ್ಥಾಪಿತವಾದ ದೊಡ್ಡ ದೊಡ್ಡ ಖಾಸಗಿ ಕಂಪನಿಗಳು, ಕಾರ್ಖಾನೆಗಳು ಮುಚ್ಚುವ ಹಂತಕ್ಕೆ ಬರಲು ಕಾಂಗ್ರೆಸ್‌ ಪ್ರಮುಖ ಕಾರಣ‍. ಕಾರ್ಮಿಕರಿಗೆ ಸಂಬಳ ಕೊಡಲೂ ಆಗದಂತೆ ನಷ್ಟದ ಹಾದಿಗೆ ತಂದ ಕೀರ್ತಿ ಕಾಂಗ್ರೆಸ್‌ ಸರ್ಕಾರಗಳಿಗೆ ಸಲ್ಲುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಟೀಕಿಸಿದ್ದಾರೆ.
ಡಾ.ಪ್ರಭಾ ಆಯ್ಕೆ ಮತದಾರರ ಜವಾಬ್ದಾರಿ: ಎಸ್‌ಎಸ್‌ಎಂ
ಜಿಲ್ಲೆಯ 7 ಕ್ಷೇತ್ರಗಳಲ್ಲಿ ಜಿಲ್ಲೆಯ ಜನತೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಬಡವರು, ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವುದಾಕ್ಕಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಬೇಕಾದ ಜವಾಬ್ದಾರಿ ಮತದಾರರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ಶಾಮನೂರು, ಸಿದ್ದೇಶ್ವರ ಕುಟುಂಬಕ್ಕೆ ಅಧಿಕಾರ ದಾಹ: ವಿನಯಕುಮಾರ ಆರೋಪ
ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್‌ ಅವರು ಜಿಲ್ಲೆಗೆ ನೀಡಿದ ಕೊಡುಗೆಗಿಂತಲೂ ಈ ಎರಡೂ ಕುಟುಂಬದವರು ಆಸ್ತಿ, ಅಂತಸ್ತು ಮಾಡಿಕೊಂಡಿರುವುದೇ ಹೆಚ್ಚು ಎಂಬ ಮಾತುಗಳು ಕ್ಷೇತ್ರಾದ್ಯಂತ ಪ್ರಚಾರಕ್ಕೆ ಹೋದಲ್ಲೆಲ್ಲಾ ಕೇಳಿಬರುತ್ತಿದೆ. ಈ ಹಿನ್ನೆಲೆ ಜನಸೇವೆಗಾಗಿ ಕ್ಷೇತ್ರದಲ್ಲಿ ಬದಲಾವಣೆಗಾಗಿ ತಮಗೊಂದು ಅ‍ವಕಾಶ ನೀಡುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ- ಜಿಲ್ಲಾಧಿಕಾರಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯವಿರುವ ಎಲ್ಲ ಮೂಲಸೌಲಭ್ಯಗಳನ್ನ ಕಲ್ಪಿಸಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ 35 ಸಖಿ ಮತಗಟ್ಟೆಗಳು, ತಲಾ 1 ರಂತೆ 7 ಯುವ ನಿರ್ವಹಣೆ ಮತಗಟ್ಟೆಗಳು, ತಲಾ 1ರಂತೆ 7 ಸಾಂಪ್ರದಾಯಿಕ ಮತಗಟ್ಟೆಗಳು, ತಲಾ 1 ರಂತೆ 7 ಧೈಯ ಆಧಾರಿತ ಮತಗಟ್ಟೆಗಳು ಹಾಗೂ ತಲಾ 1 ರಂತೆ 7 ವಿಶೇಷ ಚೇತನ ಮತಗಟ್ಟೆಗಳು ಸೇರಿ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷವಾಗಿ ಅಲಂಕರಿಸಿ ಮತದಾರರನ್ನು ಕೈಬೀಸಿ ಕರೆಯುವಂತೆ ಸಿಂಗರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ಪೌರಕಾರ್ಮಿಕರು, ಬಡವರಿಗೆ ಸೂರು ಕಲ್ಪಿಸಿದ್ದು ಕಾಂಗ್ರೆಸ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1, 6, 5 ಮತ್ತು 45ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತಯಾಚಿಸಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 497
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved