• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರ ಶ್ರದ್ಧೆ, ಭಕ್ತಿ, ಸೇವಾ ಕೈಂಕರ್ಯ ಅನನ್ಯ
ಅನಾದಿ ಕಾಲದಿಂದಲೂ ಶ್ರಮಕ್ಕೆ ತಕ್ಕ ಪ್ರತಿಫಲ ಎನ್ನುವ ಆಚರಣೆ ಹಿರೇಕಲ್ಮಠದ ಸಂಪ್ರದಾಯವಾಗಿದೆ. ಅದರಂತೆ ಪ್ರತಿ ವರ್ಷ ನಡೆಯುವ ಶ್ರೀ ಚನ್ನೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಸೇವೆ ಸಲ್ಲಿಸಿದ ಭಕ್ತರಿಗೆ ಶ್ರೀಗುರು ರಕ್ಷೆ ಲಭಿಸುತ್ತದೆ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಬೆಣ್ಣೆನಗರಿಯಲ್ಲಿ ಈದ್ ಮಿಲಾದ್‌: ಶಾಸಕರು, ಸಂಸದೆ ಸಾಥ್‌
ಪ್ರವಾದಿ ಮಹಮ್ಮದ್ ಪೈಗಂಬರ್‌ (ಸ.ಅ) ಜನ್ಮದಿನ ಅಂಗವಾಗಿ ಮುಸ್ಲಿಂ ಧರ್ಮೀಯರು ನಗರ, ಜಿಲ್ಲಾದ್ಯಂತ ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಿದರು.
ಮುನಿರತ್ನ ಶಾಸಕತ್ವ ವಜಾಗೊಳಿಸಿ, ಗಡಿಪಾರು ಮಾಡಿ
ಬೆಂಗಳೂರಿನ ಆರ್‌.ಆರ್‌. ನಗರದ ಬಿಜೆಪಿ ಶಾಸಕ ಮುನಿರತ್ನ ಛಲವಾದಿ ಸಮುದಾಯ (ಹೊಲೆಯರು)ದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಜಿಲ್ಲಾ ಛಲವಾದಿ ಮಹಾಸಭಾ ರಾಜ್ಯಪಾಲರಿಗೆ ಒತ್ತಾಯಿಸಿದೆ.
ಸಿಬಿಎಸ್‌ಇ ಶಾಲೆಗಳ ಕಬಡ್ಡಿ ಕ್ರೀಡಾಕೂಟ: ಮಂಜುನಾಥ ಮಾಹಿತಿ
ದಾವಣಗೆರೆ ನಗರದ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಿಂದ ಸೆ.15 ರಿಂದ 18ರವರೆಗೆ ನಗರದ ಡಾ.ಶಾಮನೂರು ಶಿವಶಂಕರಪ್ಪ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕರ್ನಾಟಕದ ವಿವಿಧ ಸಿಬಿಎಸ್‌ಇ ಶಾಲೆಗಳ ವಲಯಮಟ್ಟದ 14 ವರ್ಷದೊಳಗಿನ, 17 ವರ್ಷದೊಳಗಿನ, 19 ವರ್ಷದೊಳಗಿನ ಬಾಲಕ- ಬಾಲಕಿಯರ ಕಬಡ್ಡಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯ ಬೇರ್ಪಡಿಸಲು ಸಾಧ್ಯವಿಲ್ಲ
ಕನ್ನಡ ಭಾಷೆ, ಸಂಸ್ಕೃತಿಯ ಗೌರವವನ್ನು ಹೆಚ್ಚಿಸುವ ಕೆಲಸ ವಚನ ಸಾಹಿತ್ಯವು ಮಾಡಿದೆ. ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಗದಗಿನ ತೋಂಟದ ಶ್ರೀ ಸಿದ್ಧರಾಮ ಸ್ವಾಮೀಜಿ ನುಡಿದರು.
ಇಂದಿನಿಂದ ಕೆಎಸ್‌ಡಿಎಲ್‌ನ ಉತ್ಪನ್ನಗಳ ಪ್ರದರ್ಶನ, ಮಾರಾಟ ಮೇಳ: ಗುರುಪ್ರಸಾದ
ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದಿನಿಂದ ಸೆ.25ರವರೆಗೆ ಒಟ್ಟು 10 ದಿನಗಳ ಕಾಲ ಸಾಬೂನು ಮೇಳ ಆಯೋಜಿಸಿದೆ ಎಂದು ಕೆಎಸ್‌ಡಿಎಲ್‌ ಬೆಂಗಳೂರು ಶಾಖೆ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಗುರುಪ್ರಸಾದ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಗರಸಭೆ ಕಟ್ಟಡ ಕಾಮಗಾರಿ ಏಳೆಂಟು ತಿಂಗಳಲ್ಲಿ ಪೂರ್ಣ
ನೂತನ ನಗರಸಭೆ ಕಟ್ಟಡ ಕಾಮಗಾರಿಯನ್ನು ಮುಂದಿನ 7 ರಿಂದ 8 ತಿಂಗಳೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಎಂ. ಜಂಬಣ್ಣ ಹರಿಹರದಲ್ಲಿ ಹೇಳಿದ್ದಾರೆ.
ದಾವಣಗೆರೆ ವೃತ್ತಿ ರಂಗಾಯಣ ಸ್ಟಾರ್‌ಗಳನ್ನು ರೂಪಿಸುವ ಕೇಂದ್ರವಾಗಲಿ
ರಂಗಾಯಣದ 2024-25ನೇ ಸಾಲಿನ ರಂಗ ಚಟುವಟಿಕೆಗಳ ನಾಂದಿ-ಆರಂಭೋತ್ಸವ ಕಾರ್ಯಕ್ರಮದಲ್ಲಿ ಸಿ.ಬಸವಲಿಂಗಯ್ಯ ಕರೆ
80 ಕಿಮೀ ಮಾನವ ಸರಪಳಿ ಬಲಿಷ್ಠ ಪ್ರಜಾಪ್ರಭುತ್ವ ಸಂಕೇತ
ನ್ಯಾಮತಿ ಗಡಿಯಿಂದ ರಾಣೇಬೆನ್ನೂರು ಗಡಿವರೆಗೆ 80 ಕಿಮೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸಂಪನ್ನ
ಭಕ್ತರಿಂದ ಮಠವೇ ಹೊರತು ರಾಜಕಾರಣಿಗಳಿಂದಲ್ಲ
ಭಕ್ತರಿಂದ ಮಠವೇ ಹೊರತು ರಾಜಕಾರಣಿಗಳಿಂದಲ್ಲ, ಮಠದ ಘನತೆ, ಗೌರವ, ಸಂಪ್ರದಾಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇವೆ, ನಿಮಗೆ ಅನುಮಾನವಿದ್ದರೆ ಬನ್ನಿ ವೇದಿಕೆಗಳಲ್ಲಿ ಬಹಿರಂಗ ಚರ್ಚೆ ಮಾಡೋಣ, ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ, ರೆಸಾರ್ಟ್‍ಗಳಲ್ಲಿ ಮಠ ಮತ್ತು ಗುರುಗಳ ಬಗ್ಗೆ ಕುರಿತು ಚರ್ಚೆ ಮಾಡೋದಲ್ಲ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಟೀಕಾಕಾರರಿಗೆ ಮುಕ್ತ ಪಂಥಾಹ್ವಾನ ನೀಡಿದರು.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved