ಪ್ರಕೃತಿ ವಿಕೋಪ: ಜನರ ರಕ್ಷಣೆ ಪ್ರಾತ್ಯಕ್ಷಿಕೆನೆರೆಹಾವಳಿ ಹಾಗೂ ಪ್ರಕೃತಿ ವಿಕೋಪ ಪರಿಸ್ಥಿತಿಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನೆರೆಗೆ ಸಿಲುಕಿದ ಜನರನ್ನು ರಕ್ಷಿಸುವ, ಅವರನ್ನು ರಕ್ಷಣೆ ಮಾಡಿ ಅವರ ಜೀವವನ್ನು ರಕ್ಷಿಸಬೇಕೆಂಬುದನ್ನು ಸಾರ್ವಜನಿಕರ ಸಮ್ಮುಖ ಎನ್ಡಿಆರ್ಎಫ್ ತಂಡದವರು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಇಟ್ನಾಳ್ ಹಾಗೂ ತಾಲೂಕುಮಟ್ಟದ ಅಧಿಕಾರಿಗಳ ಸಮ್ಮುಖ ಹೊನ್ನಾಳಿ ಪಟ್ಟಣದ ರಾಘವೇಂದ್ರ ಸ್ವಾಮಿ ಮಠದ ಸಮೀಪದ ತುಂಗಭದ್ರಾ ನದಿಯಲ್ಲಿ ಮಂಗಳವಾರ ಅಣಕು ಪ್ರದರ್ಶನ ಮಾಡಿದರು.