• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು, ದೇಶ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್: ಸಿದ್ದೇಶ್ವರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿದೆ. ರೈತರು, ದೇಶದ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಇದಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಸ್ವಾಗತಿಸಿದ್ದಾರೆ.
ಕಳಪೆ ಕಾಮಗಾರಿ ಗಮನಕ್ಕೆ ತಂದರೆ ಕ್ರಮ: ಬಸವಂತಪ್ಪ
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳೂ ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಲಿಯೇ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೋರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು ವರ್ಷವೂ ಬಾಳಿಕೆ ಬಾರದಂತಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.
ಗುರುವು ಬ್ರಹ್ಮ ವಿಷ್ಣು ಮಹೇಶ್ವರರ ಪ್ರತೀಕ: ಸ್ವಾಮಿ ತ್ಯಾಗೀಶ್ವರನಂದ ಜೀ ಆಶೀರ್ವಚನ
ತಂದೆ-ತಾಯಿ ರಕ್ತ ಸಂಬಂಧವಾದರೆ ಗುರು ಭಾವಸಂಬಂಧ ಎಂದು ರಾಮಕೃಷ್ಣ ಆಶ್ರಮದ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವರನಂದಜೀ ನುಡಿದಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಮೂಲ ಸೌಲಭ್ಯಗಳ ಕೊರತೆಗೆ ಬೇಸರ

ದಾವಣಗೆರೆ ನಗರದ ಆಜಾದ್ ನಗರದಲ್ಲಿನ ಮುದ್ದಾಬೋವಿ ಕಾಲನಿಯಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  

ಮದ್ಯವ್ಯಸನದಿಂದ ದೂರವಿದ್ದು ನೆಮ್ಮದಿ ಜೀವನ ನಡೆಸಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಗ್ರಾಮಾಂತರ ಪ್ರದೇಶಗಳಲ್ಲಿನ ಅಶಕ್ತ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸುವ ಆರ್ಥಿಕ ಶಕ್ತಿ ನೀಡುವ ಜೊತೆಗೆ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಮ್ಮಿಕೊಂಡು ಮುನ್ನಡೆಸುತ್ತಿದೆ. ಇದನ್ನು ನೋಡಿದಾಗ ಸಂಸ್ಥೆ ಜನಪರ ಕಾಳಜಿ ಎದ್ದು ತೋರುತ್ತದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ನ್ಯಾಮತಿ ತಾಲೂಕಿನ ಮಕ್ಕಳಿಲ್ಲವೆಂಬ ಕೊರಗು, ಅನಾರೋಗ್ಯ: ಮಲ್ಲಿಗೇನ ಹಳ್ಳಿಯಲ್ಲಿ ದಂಪತಿ ಆತ್ಮಹತ್ಯೆ
ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ದಂಪತಿ ಮೆಕ್ಕೆಜೋಳ ಬೆಳೆ ರೋಗಬಾಧೆಗೆ ಇಡುವ ವಿಷದ ಗುಳಿಗೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಭಟ್ಟೋಳ್‌ ಷಣ್ಮುಖಪ್ಪ (62), ಪತ್ನಿ ಇಂದ್ರಮ್ಮ ಷಣ್ಮುಖಪ್ಪ (50) ಮೃತ ದುರ್ದೈವಿಗಳು.
ಮುಂಗಾರು ಬೆಳೆಗಾಗಿ ಭದ್ರಾ ನಾಲೆಗೆ ನೀರು ಹರಿಸಿ
ಭದ್ರಾ ಜಲಾಶಯದಿಂದ 2024- 2025ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲ ಆಗುವಂತೆ ತಕ್ಷಣವೇ ನೀರು ಹರಿಸಬೇಕು ಎಂದು ಭಾರತೀಯ ರೈತ ಒಕ್ಕೂಟ ಧುರೀಣ, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪಂಚ ಗ್ಯಾರಂಟಿಗಳು ರಾಜ್ಯ ಅಭಿವೃದ್ಧಿಗೆ ಮಾರಕ: ಶ್ರೀಗಳು
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ರಾಜ್ಯದ ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸದೇ ರಾಜ್ಯದ ಜನತೆಗೆ ಮಂಕುಬೂದಿ ಎರಚುವಲ್ಲಿ ಮುನ್ನಡೆದಿರುವುದು ತರವಲ್ಲ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಸಲ್ಲದು
ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿದ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಭಾವಚಿತ್ರವನ್ನು ಮನಬಂದಂತೆ ಅಳವಡಿಸಿ, ಫೋಟೋಗೆ ಅವಮಾನಿಸಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಅಹೋರಾತ್ರಿ ಧರಣಿ ನಡೆಸಲಾಯಿತು.
ಜಿಲ್ಲೆಯಲ್ಲಿ ಪಟ್ಟಣ, ಗ್ರಾಮಗಳಲ್ಲಿ ಹೆಚ್ಚಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಿ
ದಾವಣಗೆರೆ ಜಿಲ್ಲೆಯ ಅನೇಕ ಗ್ರಾಮಗಳು ಮತ್ತು ಪಟ್ಟಣಗಳಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಸೂಕ್ತ ರೀತಿಯಲ್ಲಿ ಕಡಿವಾಣ ಹಾಕುವಂತೆ ಕೋರಿ ಜಿಲ್ಲಾಡಳಿತಕ್ಕೆ ವೆಲ್‌ಫೇರ್‌ ಪಾರ್ಟಿ ದಾವಣಗೆರೆ ಘಟಕ ವತಿಯಿಂದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved