• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಂಕೆ ಹೆಸರಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಯತ್ನ
ಜಿಂಕೆ ಸಾಕಿದ್ದಾರೆ, ಅದು ಮಾಡಿದ್ದಾರೆ, ಇದು ಮಾಡಿದ್ದಾರೆಂದೆಲ್ಲಾ ನನ್ನನ್ನೇ ಗುರಿಯಾಗಿಸಿಕೊಂಡು ಪ್ರತಿಷ್ಠೆಗೆ ಧಕ್ಕೆ ತರಲು ಬಿಜೆಪಿ ಅಪಪ್ರಚಾರ ಮಾಡಿದ್ದರು. ಅಂಥವರಿಗೆ ನ್ಯಾಯಾಲಯದಲ್ಲೇ ಉತ್ತರ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಪ್ರಜಾಪ್ರಭುತ್ವ ಅಡಿಪಾಯವೇ ಮತದಾನ: ಸುರೇಶ್‌ ಇಟ್ನಾಳ್
ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದೆ. ತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ರಚನೆಗೆ ಮತ ಚಲಾಯಿಸೋಣ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ಮೈಸೂರು ಮಹಾಸಂಸ್ಥಾನ ಪ್ರತಿಧ್ವನಿಯಂತೆ ಮೋದಿ ಕೆಲಸ: ಯಧುವೀರ್‌
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮೈಸೂರು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ ಶ್ರೀಕಂಠದತ್ತ ಒಡೆಯರ್ ನಗರದ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶುಕ್ರವಾರ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಕಾಂಗ್ರೆಸ್‌ ಗಿಫ್ಟ್‌
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ಕಾಂಗ್ರೆಸ್ಸು. ಅದು ಕಾಂಗ್ರೆಸ್‌ ಕೂಸು, ಸಂಸದ ಜಿ.ಎಂ.ಸಿದ್ದೇಶ್ವರ ಆಗಲಿ, ಬಿಜೆಪಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಾಗಲೀ ಕೊಡುಗೆ ನೀಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.
ಸಾಸ್ವೆಹಳ್ಳಿ ಏತನೀರಾವರಿ ಕಾಂಗ್ರೆಸ್ ಸಾಧನೆ: ಶಾಮನೂರು
ಚನ್ನಗಿರಿ ತಾಲೂಕಿನ ರೈತರ ಹಿತದೃಷ್ಠಿಯಿಂದ ಈ ಹಿಂದೆ ಚನ್ನಗಿರಿ ವಿಧಾಸನಾಭಾ ಕ್ಷೇತ್ರ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತಂದಿದ್ದರು. ಈ ಯೋಜನೆಗೆ ಬೇಕಾದ ₹406 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದರು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಂಸದರ ಬದಲಿಸದಿದ್ರೆ ಕ್ಷೇತ್ರ ಅಭಿವೃದ್ಧಿ ಅಸಾಧ್ಯ
ನಾಲ್ಕು ಅವಧಿಗೆ ಸಂಸದರಾಗಿ ಕ್ಷೇತ್ರದ ಜನತೆ ನಿರೀಕ್ಷೆಯನ್ನೇ ಹುಸಿ ಮಾಡಿದ ಪಕ್ಷದ ಸಂಸದರನ್ನು ಬದಲಿಸಬೇಕು. ಇಲ್ಲದಿದ್ದರೆ ದಾವಣಗೆರೆ ಕ್ಷೇತ್ರ ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
3 ದಶಕವಾದರೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ, ಹೈಟೆಕ್ ಶಾಲೆ, ಕೈಗಾರಿಕೆ ಇಲ್ಲ
ಜಿಲ್ಲೆಯಲ್ಲಿ ಮೂರು ದಶಕವಾದರೂ ಸುಸಜ್ಜಿತ ಆಸ್ಪತ್ರೆ, ಸರ್ಕಾರಿ ಮೆಡಿಕಲ್ ಕಾಲೇಜು, ಹೈಟೆಕ್ ಶಾಲೆಗಳು, ದೊಡ್ಡ ಕೈಗಾರಿಕೆಗಳು ಯಾಕೆ ಬಂದಿಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.
ಪ್ರಜ್ವಲ್ ರೇವಣ್ಣರಿಂದ ಲೈಂಗಿಕ ಕಿರುಕುಳ ನಿಜವಾಗಿದ್ರೆ ಅಕ್ಷಮ್ಯ: ಮಾಧುಸ್ವಾಮಿ
ಸಂಸದ ಪ್ರಜ್ವಲ್, ಮಾಜಿ ಸಚಿವ ಎಚ್‌.ಡಿ. ರೇವಣ್ಣನವರ ಮೇಲೆ ಲೈಂಗಿಕ ಕಿರುಕುಳ ಆರೋಪವಿದೆ. ಇದು ನಿಜವೇ ಆಘಿದ್ದರೆ ಅಕ್ಷಮ್ಯ ಅಪರಾಧವಾಗಿದ್ದು, ವೈಯಕ್ತಿಕವಾಗಿ ಖಂಡಿಸುತ್ತೇನೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಇಂದು ಡಾ.ಪ್ರಭಾ ಪರ ಪ್ರಿಯಾಂಕ ಗಾಂಧಿ ಪ್ರಚಾರ
ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕ ಗಾಂಧಿ ಮೇ 4ರಂದು ದಾವಣಗೆರೆಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಹೇಳಿದ್ದಾರೆ.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು, ಸಂವಿಧಾನ ರಕ್ಷಣೆಗೆ ಮತ ನೀಡಿ
ರಾಜ್ಯಾದ್ಯಂತ ಮೇ 7ರಂದು ನಡೆಯುವ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ದೇಶದ ಸೌಹಾರ್ದ ಪರಂಪರೆ ಕಾಪಾಡಲು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಸಂವಿಧಾನವನ್ನು ರಕ್ಷಿಸಲು ತಮ್ಮ ಚಲಾಯಿಸಬೇಕು ಎಂದು ಪೀಪಲ್ಸ್‌ ಲಾಯರ್ಸ್‌ ಗಿಲ್ಡ್‌ ರಾಜ್ಯ ಸಂಚಾಲಕ ಅನೀಸ್ ಪಾಷಾ ಹೇಳಿದ್ದಾರೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 497
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved