• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು, ಯೋಧರು ನಮ್ಮ ಕಣ್ಣುಗಳಿದ್ದಂತೆ: ರೇಣುಕಾಚಾರ್ಯ
ಅನ್ನ ನೀಡುವ ರೈತರು ಹಾಗೂ ದೇಶವನ್ನು ಕಾಯುವ ಯೋಧರು ನಮ್ಮ ಕಣ್ಣುಗಳಿದ್ದಂತೆ. ದೇಶದ ಗಡಿಭಾಗಗಳಲ್ಲಿ ಯೋಧರು ಪ್ರಾಣದ ಹಂಗು ತೊರೆದು ತ್ಯಾಗದ ಮನೋಭಾವನೆಯಿಂದ ದೇಶ ಕಾಯುತ್ತಾರೆ. ಅದು ಬೆಲೆ ಕಟ್ಟಲಾಗದ ಸೇವೆಯಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಹೊನ್ನಾಳಿ ಕೆಎಸ್‌ಆರ್‌ಟಿಸಿ ಡಿಪೋ ಗಣೇಶ ಮೂರ್ತಿ ಮೆರವಣಿಗೆ, ಜಲಸ್ತಂಭನ
ಹೊನ್ನಾಳಿ ಪಟ್ಟಣದ ಹೊರವಲಯದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿ ಸೇರಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ವಿಶೇಷ ಪೂಜೆ, ಬಸ್‌ನಲ್ಲಿ ಟಿ.ಬಿ.ವೃತ್ತದಿಂದ ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ಹೂವಿನ ಹಿಪ್ಪರಗಿಯಲ್ಲಿ ಕುಂಬಾರ ಗುಂಡಯ್ಯ ಗುಡಿ ಪತ್ತೆ: ಡಾ.ಬುರುಡೇಕಟ್ಟೆ ಮಂಜಪ್ಪ
ಬಸವಾದಿ ಶರಣರಿಗೆ ಮೊದಲು ಕಾಯಕವೇ ಕೈಲಾಸ ತತ್ವ ಹಾಕಿ ಕೊಟ್ಟ ಶರಣ ಕುಂಬಾರ ಗುಂಡಯ್ಯ ಅವರ ಅತಿ ಪ್ರಾಚೀನ ಮಣ್ಣಿನ ಗುಡಿಯನ್ನು ವಿಜಯಪುರ ಜಿಲ್ಲೆ ಬಾಗೇವಾಡಿ ತಾಲೂಕು ಹೂವಿನ ಹಿಪ್ಪರಗಿ ಗ್ರಾಮದಲ್ಲಿ ದಾವಣಗೆರೆ ಇತಿಹಾಸ ಸಂಶೋಧಕ ಡಾ.ಬುರುಡೇಕಟ್ಟೆ ಮಂಜಪ್ಪ ಸಂಶೋಧನೆ ಮೂಲಕ ಪತ್ತೆ ಮಾಡಿದ್ದಾರೆ.
19ರಂದು ದಾಮ್ಕೋಸ್‌ ರಜತ ಮಹೋತ್ಸವ, ಕೃಷಿ ಯಂತ್ರ ಮೇಳ
ದಾವಣಗೆರೆ ಅಡಕೆ ಅಭಿವೃದ್ಧಿ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ನಿಯಮಿತ (ದಾಮ್ಕೋಸ್‌) ರಜತ ಮಹೋತ್ಸವ ಸಮಾರಂಭವನ್ನು ಸೆ.19ರಂದು ನಗರದ ಡಾ.ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಬಿ.ಕೆ.ಶಿವಕುಮಾರ ಹಳೇಬಾತಿ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ನೌಕರರಿಗೆ ಹೊಸ ವರ್ಗಾವಣೆ ನಿಯಮಗಳ ಹೇರಿಕೆ ಸಲ್ಲದು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ವರ್ಗಾವಣೆಗಾಗಿ ಸರ್ಕಾರ ಮಾಡಬೇಕೆಂದಿರುವ ಹೊಸ ನಿಯಮಗಳು ನೌಕರರ ಮನೋಬಲ ಕುಗ್ಗಿಸುವ ಜೊತೆಗೆ ಕರ್ತವ್ಯದ ಮೇಲೂ ದುಷ್ಪರಿಣಾಮ ಉಂಟಾಗಲು ಕಾರಣವಾಗಲಿವೆ. ಇಂತಹ ವರ್ಗಾವಣೆ ನಿಯಮ ಜಾರಿಗೊಳಿಸುವ ವಿಚಾರ ಕೈ ಬಿಡುವಂತೆ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕ ಸರ್ಕಾರಕ್ಕೆ ಒತ್ತಾಯಿಸಿದೆ.
ಗುಣಮಟ್ಟದ ಶಿಕ್ಷಣಕ್ಕಾಗಿ ಕಾಂಗ್ರೆಸ್‌ ಸರ್ಕಾರದಿಂದ ಹೆಚ್ಚಿನ ಅನುದಾನ
ಕಾಂಗ್ರೆಸ್‌ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಕಲಿಕಾ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಗೆ ಅನುದಾನ ಕೊರತೆ ಆಗದಂತೆ ಸಾಕಷ್ಟು ಹಣ ಮಂಜೂರು ಮಾಡುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ನಾಳೆ 30 ಕಿಮೀ ಮಾನವ ಸರಪಳಿ ನಿರ್ಮಾಣ: ಸಂತೋಷ್‌ಕುಮಾರ್‌
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹರಿಹರ ತಾಲೂಕಿನಲ್ಲಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಹೇಳಿದರು.
ಶಾಮನೂರು ಮಲ್ಲಿಕಾರ್ಜುನಗೆ ಸಿಎಂ ಆಗುವ ಅರ್ಹತೆ ಇದೆ: ಸಾಣೇಹಳ್ಳಿ ಶ್ರೀ
ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ, ಯೋಗ್ಯತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಇದ್ದು, ಮನಸ್ಸು ಮಾಡಿದರೆ ಮುಂದೆ ಮಲ್ಲಿಕಾರ್ಜುನ ಮುಖ್ಯಮಂತ್ರಿಯೂ ಆಗಬಹುದು ಎಂದು ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಪತ್ರಿಕಾ ಭವನ ನಿವೇಶನಕ್ಕೆ ರಿಯಾಯಿತಿ: ಎಸ್ಸೆಸ್ಸೆಂ ಭರವಸೆ
ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಪತ್ರಿಕಾ ಭವನದ ಕೊರತೆಯಿದ್ದು ಮಂಜೂರಾತಿ ನೀಡಿರುವ ನಿವೇಶನಕ್ಕೆ ಸರ್ಕಾರದ ಮಟ್ಟದಲ್ಲಿ ರಿಯಾಯಿತಿ ನೀಡಲು ಅನುಮತಿ ಕೊಡಿಸಲಾಗುತ್ತದೆ. ಮತ್ತು ಸುಸಜ್ಜಿತವಾದ ಭವನ ನಿರ್ಮಾಣ ಮಾಡಲು ಹಾಗೂ ಪತ್ರಕರ್ತರ ಮಕ್ಕಳಿಗೆ ನೆರವಾಗಲು ಜನಕಲ್ಯಾಣ ಟ್ರಸ್ಟ್ ಮೂಲಕವೂ ನೆರವು ನೀಡಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಡಾ.ಶಂಕರಪ್ಪ
ಶೈಕ್ಷಣಿಕ ವರ್ಷವಿಡೀ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವರ ಮನಸ್ಸಿನಲ್ಲಿ ಅಡಗಿರುವ ಸುಪ್ತ ಕಲಾ ಪ್ರೌಢಿಮೆಗಳನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿಯಂಥ ಉತ್ತಮ ಕಾರ್ಯಕ್ರಮಗಳಿಂದ ಮಾತ್ರ ಸಾಧ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ. ಎಸ್.ಶಂಕರಪ್ಪ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ಧಾರೆ.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 641
  • next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved