• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸೇವಕ ಪ್ರೊ.ತಿಪ್ಪೇಸ್ವಾಮಿ ಕೈ ಬಲಪಡಿಸಿ: ನೊಣವಿನಕೆರೆ ಶ್ರೀ
ಮುಂದಿನ ವರ್ಷ ನಡೆಯುವ ಗುರುಪೂರ್ಣಿಮದಲ್ಲಿ ಶಾಸಕರು ಸೇರಿದಂತೆ ಎಲ್ಲರ ಸಹಕಾರದಿಂದ ಸೊಕ್ಕೆ ಗ್ರಾಮದಲ್ಲಿ ಸಾಯಿ ಬಾಬಾ ಹೆಸರಿನಲ್ಲಿ ಕಲ್ಯಾಣ ಮಂಟಪಕ್ಕೆ ಶಂಕುಸ್ಥಾಪನೆ ನಡೆಯಬೇಕು. ಆ ಮೂಲಕ ಬಡವರ ಕಲ್ಯಾಣ ಕಾರ್ಯಕ್ರಮಗಳು ಜರುಗುವಂತಾಗಲಿ ಎಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಡಾ.ಕರಿವೃಷಭ ದೇಶೀಕೇಂದ್ರ ಶಿವಯೋಗೇಶ್ವರ ಮಹಾಸ್ವಾಮೀಜಿ ಜಗಳೂರಲ್ಲಿ ನುಡಿದಿದ್ದಾರೆ.
ಯೋಗ, ಧ್ಯಾನ ಭಾರತೀಯ ಸಂಸ್ಕೃತಿ ಹೆಮ್ಮೆಯ ಪ್ರತೀಕ: ಶಿವಶಂಕರಯ್ಯ
ಯೋಗ ಮತ್ತು ಧ್ಯಾನ ಭಾರತೀಯ ಸಂಸ್ಕೃತಿ ಹೆಮ್ಮೆಯ ಪ್ರತೀಕಗಳಾಗಿವೆ ಎಂದು ಯೋಗಪಟು ಹಾಗೂ ನಿವೃತ್ತ ಪ್ರಾಂಶುಪಾಲ ಎಂಪಿಎಂ ಶಿವಶಂಕರಯ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಬ್ಲಾಕ್ ಮೇಲ್‌ ಮಾಡ್ಬೇಡಿ ಸಿಎಂ, ತನಿಖೆ ಮಾಡ್ಸಿ : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ, ಹಗರಣಗಳ ತನಿಖೆ ಮಾಡಿಸುವುದಾಗಿ ಬ್ಲಾಕ್ ಮೇಲ್ ಮಾಡುವ ಬದಲು, ನಿಮ್ಮ ಕೈಯಲ್ಲೇ ಅಧಿಕಾರ ಇದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ಆಗಿರುವ ಹಗರಣಗಳ ತನಿಖೆ ಮಾಡಿಸಿ.  

ಹೆಚ್ಚುವರಿ ಭದ್ರತಾ ಠೇವಣಿ ತೆರಿಗೆ, ಶುಲ್ಕ ಅಲ್ಲ: ಬೆಸ್ಕಾಂ
‘ಬೆಸ್ಕಾಂ ಗ್ರಾಹಕರ ವಿದ್ಯುತ್‌ ಶುಲ್ಕದ ಬಿಲ್‌ನಲ್ಲಿ ಕಳೆದ ವರ್ಷದ ಹೆಚ್ಚುವರಿ ವಿದ್ಯುತ್‌ ಬಳಕೆಗೆ ಅನುಗುಣವಾಗಿ ವಿಧಿಸಿರುವ ‘ಹೆಚ್ಚುವರಿ ಭದ್ರತಾ ಠೇವಣಿ’ಯು (ಎಎಸ್‌ಡಿ) ಯಾವುದೇ ರೀತಿಯ ತೆರಿಗೆ ಅಥವಾ ಗ್ರಾಹಕರಿಂದ ಹೆಚ್ಚುವರಿಯಾಗಿ ವಸೂಲಿ ಮಾಡುವ ವಿದ್ಯುತ್‌ ಶುಲ್ಕವಲ್ಲ’ ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.
ಮುಖ್ಯಮಂತ್ರಿ ಮನೆ ಚಲೋ: ಕಟ್ಟಡ ಕಾರ್ಮಿಕರಿಂದ ಪೋಸ್ಟರ್ ಬಿಡುಗಡೆ
ರಾಜ್ಯದ ಉಚ್ಛ ನ್ಯಾಯಾಲಯ ಆದೇಶದಂತೆ ಶೈಕ್ಷಣಿಕ ಧನಸಹಾಯ ಪಾವತಿ ಮಾಡಿ, ಬೋಗಸ್ ಖರೀದಿ ಪ್ರಕ್ರಿಯೆ ನಿಲ್ಲಿಸಿ, ಕಾರ್ಮಿಕರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕ ಜಾರಿ ಮಾಡುವಂತೆ ಅಗ್ರಹಿಸಿ, ಆಗಸ್ಟ್ 5ರಂದು ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಮುಖ್ಯಮಂತ್ರಿ ಮನೆ ಚಲೋ ಕಾರ್ಯಕ್ರಮ ನಡೆಯಲಿದೆ. ಇದರ ಪೂರ್ವಭಾವಿಯಾಗಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿ ಪೋಸ್ಟರ್ ಬಿಡುಗಡೆ ಮೂಲಕ ಪ್ರತಿಭಟನೆ ನಡೆಸಿತು.
ಎಲ್ಲ ರೈತರ ಸಾಲ ಮನ್ನಾಗೊಳಿಸಲು ಆಗ್ರಹಿಸಿ ಬೆಂಗಳೂರು ಚಲೋ ಇಂದು
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಬೆಂಗಳೂರು ಚಲೋ, ವಿಧಾನಸೌಧ ಮುತ್ತಿಗೆ ಹಾಕಲಾಗುವಗುದು ಎಂದು ಸಂಘದ ಜಿಲ್ಲಾ ಅಧ್ಯಕ್ಷ ಗುಮ್ಮನೂರ್ ಬಸವರಾಜ್ ಹರಿಹರದಲ್ಲಿ ಹೇಳಿದ್ದಾರೆ.
24ರಂದು ಭದ್ರಾ ನೀರು-ನಿರ್ವಹಣೆಗಾಗಿ ರಾಷ್ಟ್ರೀಯ ಹೆದ್ದಾರಿ ತಡೆ
ಭದ್ರಾ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸುವಂತೆ, ಡ್ಯಾಂನ ನೀರಿನ ಲಭ್ಯತೆ ಅನುಸಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜು.24ರಂದು ನಗರದ ಹೊರವಲಯದ ಬಾಡಾ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟಿಸಲು ಜಿಲ್ಲಾ ರೈತರ ಒಕ್ಕೂಟ ನಿರ್ಧರಿಸಿದೆ.
ಆಣೆ, ಪ್ರಮಾಣಕ್ಕೆ ಸಿದ್ಧ, ವಿಧಾನಸಭೆ ಬಗ್ಗೆ ನೀವೂ ಬನ್ನಿ!
ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಕೆಲಸ ಮಾಡಿದ್ದಾಗಿ ಧರ್ಮಸ್ಥಳವಷ್ಟೇ ಅಲ್ಲ, ಎಲ್ಲ ಹಿಂದು ದೇವಾಲಯಗಳಿಗೂ ಬಂದು ಪ್ರಮಾಣ ಮಾಡಲು ನಾವು ಸಿದ್ಧ. ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳಲ್ಲಿ ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ ಪರ ಕೆಲಸ ಮಾಡಿದ್ದಾಗಿ ನೀವೂ ಬಂದು ಪ್ರಮಾಣ ಮಾಡಿ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಜಿಎಂಐಟಿ ಬಾಯ್ಸ್‌ಗೆ ಹೊನ್ನಾಳಿ, ಚನ್ನಗಿರಿ ಕ್ಷೇತ್ರಗಳ ಬಿಜೆಪಿ ಮುಖಂಡರು ಪಂಥಾಹ್ವಾನ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಸಾಧನೆಗೆ ಪ್ರಯತ್ನ
ಅವಳಿ ತಾಲೂಕುಗಳಲ್ಲಿ ಇರುವಂತಹ ಶೈಕ್ಷಣಿಕ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ, ಶಾಸಕರು ಹಾಗೂ ಶಿಕ್ಷಕರ ಸಲಹೆ ಸಹಕಾರದ ಮೇರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಪ್ರಯತ್ನಿಸುವುದಾಗಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಚಂದ್ರಗಿರಿ ಮಠ ಸಮುದಾಯ ಭವನ ಪೂರ್ಣಗೊಳ್ಳಲು ಸಹಕರಿಸಿ: ಶ್ರೀ
ಹದಡಿಯ ಚಂದ್ರಗಿರಿ ಮಠದ ಸಮುದಾಯ ಭವನ ಪೂರ್ಣಗೊಳ್ಳಲು ಸಚಿವ, ಶಾಸಕ, ಸಂಸದರು ಇಚ್ಛಾಶಕ್ತಿ ಮೆರೆಯುವಂತೆ ಚಂದ್ರಗಿರಿ ಮಠದ ಶ್ರೀ ಸದ್ಗುರು ಪರಮಹಂಸ ಮುರುಳಿಧರ ಶ್ರೀ ನುಡಿದರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved