• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಸ್ವಾರ್ಥಕ್ಕೆ ಸಾಕ್ಷಿ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಸ್ವಾರ್ಥದಿಂದ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆಯೇ ಹೊರತು, ನಿಜವಾದ ಜನಪರ ಕಾಳಜಿಯಿಂದಲ್ಲ. ರಾಜ್ಯದಲ್ಲಿ ಇರುವುದು ಭ್ರಷ್ಟ, ಅಭಿವೃದ್ಧಿ ಶೂನ್ಯ, ರೈತವಿರೋಧಿಯಾದ ಹಾಗೂ ಕೇವಲ ಕುರ್ಚಿಗಾಗಿ ಇರುವ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಹಲವು ಪ್ರಾದೇಶಿಕತೆಗಳ ಸಂಗಮವೇ ರಾಷ್ಟ್ರೀಯತೆ
ಪ್ರದೇಶವಾರು ಗುಣಲಕ್ಷಣ ಸೂಚಿಸುವ ಪದವೇ ಪ್ರಾದೇಶಿಕತೆ ಆಗಿದೆ. ಎಲ್ಲ ಪ್ರಾದೇಶಿಕತೆ ಸೇರಿ ರಾಷ್ಟ್ರೀಯತೆ ಆಗಿದೆ. ಹಲವು ಪ್ರಾದೇಶಿಕತೆಗಳ ಸಂಗಮವೇ ರಾಷ್ಟ್ರೀಯತೆಯಾಗಿದ್ದು, ವಿವಿಧ ಪ್ರಾದೇಶಿಕತೆಗಳು ರಾಷ್ಟ್ರೀಯತೆಯ ವ್ಯಾಪ್ತಿಗೆ ಬರುತ್ತವೆ. ಇವೆರಡೂ ಒಂದಕ್ಕೊಂದು ಪೂರಕವೇ ಹೊರತು ಬೇರೆ ಬೇರೆಯಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಬೆಂಗಳೂರಿನ ರಾಜೇಶ್ ಪದ್ಮಾರ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
ಶರಣವರು ಸಾಮಾಜಿಕ ಸಮಾನತೆ ಸಾರಿದ ಮಹನೀಯರು
12ನೇ ಶತಮಾನದ ಶರಣರ ಕಾಲದ ಅನುಭವ ಮಂಟಪವನ್ನು ಪ್ರಸ್ತುತವಾಗಿ ಪಾಂಡೋಮಟ್ಟಿ ವಿರಕ್ತ ಮಠದಲ್ಲಿ ಕಾಣಬಹುದಾಗಿದೆ. ಶ್ರೀ ಮಠದ ಗುರುಬಸವ ಮಹಾಸ್ವಾಮೀಜಿ ಕೂಡ ಜಗಜ್ಯೋತಿ ಬಸವೇಶ್ವರರ ವಿಚಾರ ಧಾರೆಗಳನ್ನು ಪ್ರಚುರಪಡಿಸುತ್ತ ಶ್ರೀ ಮಠದ ಕೀರ್ತಿ ಬೆಳಗುತ್ತಿದ್ದಾರೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ದಾವಣಗೆರೆ : ರಾಷ್ಟ್ರೀಯ ಬ್ಯಾಂಕ್‌ಗಳ ಖಾಸಗೀಕರಣ ಅಪಾಯಕಾರಿ: ಕೆ. ರಾಘವೇಂದ್ರ ನಾಯರಿ

  ಬ್ಯಾಂಕ್‌ಗಳ ರಾಷ್ಟ್ರೀಕರಣವು ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದೆ. ಇದು ದೇಶದ ಅತಿ ದೊಡ್ಡ ಆರ್ಥಿಕ ಕ್ರಾಂತಿಯಾಗಿದೆ. ಹೀಗಿರುವಾಗ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಮುಂದಾಗಿರುವ ನಡೆ ಅಪಾಯಕಾರಿ  

ಹಕ್ಕುಪತ್ರ ಪಡೆದವರಿಗೆ ಶೀಘ್ರ ವಸತಿ ಸೌಲಭ್ಯ: ಹರೀಶ್‌
ಸರ್ಕಾರ ವಸತಿಗಳನ್ನು ಮಂಜೂರು ಮಾಡಿದರೆ ಹಕ್ಕುಪತ್ರ ಪಡೆದ ದೊಗ್ಗಳ್ಳಿ ಗ್ರಾಮದ ನಿವೇಶನರಹಿತ ಕುಟುಂಬಗಳಿಗೆ ಗುಂಪಾಗಿ ವಸತಿಗಳನ್ನು ನೀಡಲು ಶ್ರಮಿಸುತ್ತೇನೆ ಎಂದು ಶಾಸಕ ಬಿ.ಪಿ.ಹರೀಶ್ ಹರಿಹರದಲ್ಲಿ ಭರವಸೆ ನೀಡಿದ್ದಾರೆ.
ದೇಶ ಸದೃಢತೆಗೆ ಯುವಶಕ್ತಿ ಸನ್ನದ್ಧವಾಗಬೇಕು
ದೇಶದ ಸದೃಢತೆಗೆ ಯುವಶಕ್ತಿ ಸನ್ನದ್ಧರಾಗಿ ಸಮಾಜಘಾತಕ ಶಕ್ತಿಗಳ ಮಾಹಿತಿಯನ್ನು ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಂಧ ಮಕ್ಕಳ ಸಂಗೀತ ಸಾಧನೆಗೆ ಪ್ರೋತ್ಸಾಹಿಸಿ: ನಾಗರಾಜ
ಅನ್ನದಾನದ ಜೊತೆಗೆ ಅಂಧ ಮಕ್ಕಳಿಗೆ ಸಂಗೀತಾಭ್ಯಾಸಕ್ಕೆ ಅನುಕೂಲವಾಗುವಂತೆ ವೀಣೆ, ಕೊಳಲು ಸೇರಿದಂತೆ ಸಂಗೀತ ಪರಿಕರ ನೀಡಬೇಕು. ಆ ಮೂಲಕ ಅವರು ಸಂಗೀತದಲ್ಲಿ ಸಾಧನೆ ಮಾಡಿ, ತಮ್ಮ ಅನ್ನವನ್ನು ತಾವೇ ಗಳಿಸುವಂತೆ ಪ್ರೋತ್ಸಾಹಿಸಬೇಕು ಎಂದು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ಹೇಳಿದ್ದಾರೆ.
ಡೆಂಘೀಜ್ವರ ನಿರ್ಲಕ್ಷಿಸದೇ ಅಗತ್ಯ ಚಿಕಿತ್ಸೆ ಪಡೆಯಿರಿ
ಈಡಿಸ್ ಸೊಳ್ಳೆ ಕಡಿತದಿಂದ ಕಾಣಿಸಿಕೊಳ್ಳುವಂತಹ ಡೆಂಘೀಜ್ವರವನ್ನು ತ್ವರಿತವಾಗಿ ಪತ್ತೆ ಹಚ್ಚುವ ಜೊತೆಗೆ ಶೀಘ್ರ ಚಿಕಿತ್ಸೆ ಪಡೆಯಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಮಾರಣಾಂತಿಕವಾಗಬಹುದು ಎಂದು ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಎಂ.ಜಿ. ಉಷಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಹರೋಹನಹಳ್ಳಿ ಅಂಚೆ ಪಾಲಕ ಬಸವರಾಜಪ್ಪ ಸನ್ಮಾನ
ಚನ್ನಗಿರಿ ಪಟ್ಟಣದ ಮುಖ್ಯ ಅಂಚೆ ಕಚೇರಿಯಲ್ಲಿ ತಾಲೂಕಿನ ಹರೋನಹಳ್ಳಿ ಗ್ರಾಮದ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಎಚ್.ಬಸವರಾಜಪ್ಪ ಅವರನ್ನು ಅತಿ ಹೆಚ್ಚು ಉಳಿತಾಯ ಖಾತೆಗಳನ್ನು ತೆರೆದ ಸಾಧನೆ ಪರಿಗಣಿಸಿ, ಶುಕ್ರವಾರ ಇಲಾಖೆ ಸಿಬ್ಬಂದಿ ಅಭಿನಂದಿಸಿ, ಗೌರವಿಸಿದರು.
ನ್ಯಾಮತಿ ತಾಲೂಕು ವಿವಿಧೆಡೆ ಮನೆಗಳು, ಕಂಬಗಳು ಧರೆಗೆ
ನ್ಯಾಮತಿ ತಾಲೂಕಿನ ವಿವಿಧೆಡೆಗಳಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧೆಡೆ ಮನೆಗಳ ಗೋಡೆಗಳು ಕುಸಿತಗೊಂಡಿವೆ. ಕೆಲವೆಡೆ ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಅದೃಷ್ಟವಶಾತ್‌, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved