• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಕರ್ತರು ತಂತ್ರಜ್ಞಾನ ಸವಾಲು ಎದುರಿಸಲೇಬೇಕು: ಪ್ರಭಾಕರ್
ಪ್ರಸ್ತುತ ತಂತ್ರಜ್ಞಾನ ಎಂಬ ಸವಾಲು ಪತ್ರಕರ್ತರ ಮುಂದಿದ್ದು, ಹಾರ್ಡ್‌ವೇರ್‌ನಂತಿದ್ದ ಪತ್ರಕರ್ತರು ಈಗ ಸಾಫ್ಟ್‌ವೇರ್ ಆಗುವತ್ತಾ ಹೆಜ್ಜೆ ಹಾಕಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಸಂಘಟಿತ ವಲಯಕ್ಕೆ ಫೋಟೋಗ್ರಾಫರ್ಸ್ ಸೇರ್ಪಡೆ ಸ್ವಾಗತಾರ್ಹ
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ಸುಮಾರು 23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಅಪಘಾತ ಪರಿಹಾರ ಮತ್ತು ಸಹಜ ಮರಣ ಪರಿಹಾರ ಸೌಲಭ್ಯಗಳನ್ನು ಪಡೆಯಲು ಸಹಕಾರ ನೀಡಿದೆ. ಈ ಯೋಜನೆಗೆ ಫೋಟೋಗ್ರಾಫರ್ಸ್‌ಗಳನ್ನು ಸೇರ್ಪಡೆ ಮಾಡಿರುವುದು ಸಂತಸದ ವಿಷಯ ಎಂದು ತಾಲೂಕು ಫೋಟೋ ಮತ್ತು ವೀಡಿಯೋಗ್ರಾಫರ್ಸ್‌ ಸಂಘದ ಗೌರವಾಧ್ಯಕ್ಷ ಬಿ.ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಿಂದೂಗಳ ಮೇಲೆ ದೌರ್ಜನ್ಯ ಎಸಗೋರಿಗೆ ಗುಂಡಿಡಬೇಕು
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭ ಹಿಂದೂ ಯುವಕರ ಮೇಲೆ ನಡೆದ ಹಲ್ಲೆ, ದೌರ್ಜನ್ಯ ಖಂಡನೀಯ. ಗೃಹಮಂತ್ರಿ ಜಿ.ಪರಮೇಶ್ವರ ನೈತಿಕ ಹೊಣೆ ಹೊತ್ತು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಒತ್ತಾಯಿಸಿದ್ದಾರೆ.
22ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ರಾಜ್ಯಮಟ್ಟದ ವಕೀಲರ ಸಮಾವೇಶ
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬೆಳಗಾವಿಯಲ್ಲಿ ಸೆ.22ರಂದು ರಾಜ್ಯಮಟ್ಟದ ವಕೀಲರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಶ್ರೀ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನುಡಿದರು.
ಸರ್ಕಾರಿ ಉಪಕರಣಾಗಾರ-ತರಬೇತಿ ಕೇಂದ್ರದಲ್ಲಿ ಉಚಿತ ತರಬೇತಿ: ಸೂಚನೆ
ಹರಿಹರ ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 18 ರಿಂದ 35 ವರ್ಷದೊಳಗಿನ ಎಲ್ಲ ವರ್ಗಗಳ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಶೇ.100 ಉದ್ಯೋಗಾವಕಾಶ ಕಲ್ಪಿಸಲು ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆ ಸಮಗ್ರ ನೀರಾವರಿ ಯೋಜನೆಗೆ ಶೀಘ್ರ ಸಭೆ
ಜಿಲ್ಲೆಯನ್ನು ಸಮಗ್ರ ನೀರಾವರಿ ಯೋಜನೆಗಳಿಗೆ ಒಳಪಡಿಸಲು ಶೀಘ್ರವೇ ನೀರಾವರಿ ಸಚಿವರು, ಅಧಿಕಾರಿಗಳನ್ನು ಒಳಗೊಂಡ ಸಭೆಯನ್ನು ನಗರದಲ್ಲಿ ನಡೆಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೀಸಲಾತಿ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಇಂದು
ಅಮೇರಿಕಾದ ಜಾರ್ಜ್‌ ಟೌನ್ ವಿಶ್ವ ವಿದ್ಯಾನಿಲಯದಲ್ಲಿ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಮೀಸಲಾತಿ ರದ್ದುಪಡಿಸುವುದಾಗಿ ನೀಡಿರುವ ಹೇಳಿಕೆ ಖಂಡಿಸಿ ಸೆ.14ರಂದು ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾ ಉಪಾಧ್ಯಕ್ಷ, ಯುವ ಮುಖಂಡ ಟಿ.ಶ್ರೀನಿವಾಸ ದಾಸಕರಿಯಪ್ಪ ಹೇಳಿದ್ದಾರೆ.
ಪ್ರತಿಯೊಬ್ಬರಿಗೂ ಯೋಗಾಸನ, ಪ್ರಾಣಾಯಾಮದ ಅವಶ್ಯಕ ಇದೆ
ಹರಿಹರದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ಶ್ರೀ ಪತಂಜಲಿ ಯೋಗ ಫೌಂಡೇಶನ್ ದಾವಣಗೆರೆ ಇವರ ಆಶ್ರಯದಲ್ಲಿ ಬುಧವಾರ ಸಂಜೆ ಯೋಗ ತರಬೇತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕೃತಕ ಬುದ್ಧಿಮತ್ತೆಯು ಸಾಹಿತ್ಯಕ್ಕೆ ಸವಾಲಾಗದು
ದಾವಣಗೆರೆಯ ಡಿಆರ್‌ಆರ್ ಶಾಲೆಯಲ್ಲಿ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಮೇಳವನ್ನು ಡಾ.ಎಚ್.ಬಿ.ಮಂಜುನಾಥ ಉದ್ಘಾಟಿಸಿದರು.
ಎಸ್‌ಸಿ ಒಳ ಮೀಸಲಾತಿಗೆ ಡಿಎಸ್‌ಎಸ್ ತಮಟೆ ಚಳವಳಿ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆಯಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ನೇತೃತ್ವದಲ್ಲಿ ತಮಟೆ ಚಳವಳಿ ನಡೆಸಲಾಯಿತು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 641
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved