• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ವೇಳೆ ನಿಯಮದಂತೆ ಕರ್ತವ್ಯ ನಿರ್ವಹಿಸಿ
ಮತದಾನದ ಸಂದರ್ಭ ಯಾವುದೇ ತೊಂದರೆ ಆಗದಂತೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಎಂದು ಸಹಾಯಕ ಚುನಾವಣಾಧಿಕಾರಿ ಭಾವನಾ ಬಸವರಾಜ್ ಹರಿಹರದಲ್ಲಿ ಹೇಳಿದ್ದಾರೆ.
ಸೋಲಿನ ಭೀತಿಗೆ ಕೀಳುಮಟ್ಟದ ಟೀಕೆ ಬೇಡ
ಲೋಕಸಭೆ ಚುನಾವಣೆ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ಮುಖಂಡರು ಕೀಳುಮಟ್ಟದ ಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಅಭಿವೃದ್ಧಿ ವಿಚಾರಕ್ಕೆ ಬಹಿರಂಗ ಚರ್ಚೆಗೆ ಬರಲಿ ಎಂದು ಬಿಜೆಪಿ ಹಿರಿಯ ಮುಖಂಡ, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್‌ ಸವಾಲು ಹಾಕಿದರು.
ಕ್ಷೇತ್ರದಲ್ಲಿ 300ಕ್ಕೂ ಹೆಚ್ಚು ಗ್ರಾಮಗಳಿಗೆ ಇಂದಿಗೂ ಬಸ್ಸಿಲ್ಲ!
ದಾವಣಗೆರೆ ಕ್ಷೇತ್ರದ ಸುಮಾರು 300ಕ್ಕೂ ಹೆಚ್ಚು ಹಳ್ಳಿಗಳಿಗೆ ಇಂದಿಗೂ ಬಸ್ಸುಗಳ ಸೇವೆಯೇ ಇಲ್ಲ. 3 ದಶಕಗಳ ಕಾಲ ಅಧಿಕಾರ ಅನುಭವಿಸಿದವರು, ಜಿಲ್ಲೆ ಆಡಳಿತ ಚುಕ್ಕಾಣಿ ಹಿಡಿದವರು ಏಕೆ ಬಸ್ಸು ಸೌಕರ್ಯ ಕಲ್ಪಿಸಿಲ್ಲವೆಂದು ಜನತೆ ಕೇಳಬೇಕು ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ಗಾಯತ್ರಿ ಸಿದ್ದೇಶ್ವರ್‌ಗೆ ಒನಕೆ ಗಿಫ್ಟ್‌!
ಚುನಾವಣೆ ಸಂದರ್ಭದಲ್ಲಿ ನಾಯಕರು, ಅಭ್ಯರ್ಥಿಗಗಳಿಗೆ ಕಂಬಳಿ ಹಾಕಿ, ಬೆಳ್ಳಿ ಕಿರೀಟ, ಮೈಸೂರು ಪೇಟ ತೊಡಿಸಿ, ಶಾಲು ಹಾಕಿ, ಕ್ರೇನ್ ಸಹಾಯದಿಂದ ಸೇಬು ಹಣ್ಣಿನ ಹಾರ, ಹೂವಿನ ಹಾಕುವುದು, ಪುಟ್ಟ ನೇಗಿಲು ಕೊಡುವುದು, ಬೆಳ್ಳಿ ಇತರೆ ಲೋಹದ ಖಡ್ಗ ಸಾಮಾನ್ಯ. ಆದರೆ, ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ಗೆ ಮಹಿಳೆಯೊಬ್ಬರು ಹೊಸ ಒನಕೆ ನೀಡುವ ಮೂಲಕ ಎಲ್ಲರ ಗಮನ ಸೆಳೆಸಿದ್ದಾರೆ.
ಎಸ್‌ಎಸ್‌, ಎಸ್ಸೆಸ್ಸೆಂ ಅಭಿವೃದ್ಧಿ ಸಾಧನೆ ಬಿಟ್ಟರೆ ಬೇರಾವ ಹವಾ ಇಲ್ಲಿಲ್ಲ: ಡಾ.ಪ್ರಭಾ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬೇರೆ ಯಾವುದೇ ಹವಾ ಇಲ್ಲ. ಇಲ್ಲಿ ಇರುವುದು ಒಂದೇ ಹವಾ. ಅದು ಅಭಿವೃದ್ಧಿಯ ಹವಾ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಎದುರಾಳಿ ಪಕ್ಷ ಬಿಜೆಪಿಗೆ ಟಾಂಗ್ ನೀಡಿದರು.
ತರೀಕೆರೆ ನಿಲ್ದಾಣಕ್ಕೆ ರಾತ್ರಿ ಬಸ್ಸುಗಳು ಬಾರದೇ ತೊಂದರೆ
ತರೀಕೆರೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಹಾದುಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ನಿಗದಿತ ನಿಲ್ದಾಣದೊಳಗೆ ಬಂದು ನಿಲುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್, ಮಾಜಿ ಸದಸ್ಯ ಕೃಷ್ಣ, ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್. ಸೋಮಶೇಖರಯ್ಯ ಒತ್ತಾಯಿಸಿದ್ದಾರೆ.
ಖಾಂಡ್ಯ ಪ್ರವೀಣ್ ವಿರುದ್ಧ ದೂರು ನೀಡಿದ ದಲಿತ ಯುವಕ ನಾಪತ್ತೆ
ಕಳೆದ ಶುಕ್ರವಾರ ಲೋಕಸಭಾ ಚುನಾವಣೆ ಮತದಾನ ಸಂದರ್ಭ ಬಜರಂಗದಳದ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಹಾಗೂ ಬೆಂಬಲಿಗರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ನೀಡಿದ್ದ ಯುವಕ ನಾಪತ್ತೆಯಾಗಿದ್ದು, ಹುಡುಕಿಕೊಡುವಂತೆ ಆತನ ತಾಯಿ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತಂಗಗಳ ಉದ್ಯಾನವನ ಉದ್ಘಾಟನೆ
ಬಾಳೆಹೊನ್ನೂರು ಸಮೀಪದ ಸೀಗೋಡು ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸೋಮವಾರ ಪತಂಗಗಳ ಉದ್ಯಾನವನ ಉದ್ಘಾಟನೆ ಮಾಡಲಾಯಿತು.
ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂ.4ರಂದು ಬೆಳಗ್ಗೆ 8ರಿಂದ ತಾಲೂಕಿನ ತೋಳಹುಣಸೆ ಗ್ರಾಮದ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಹಿನ್ನೆಲೆ ಇವಿಎಂ ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರದ ಸಿದ್ಧತೆಯನ್ನು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ ಪರಿಶೀಲಿಸಿದರು.
ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಹೈಸ್ಕೂಲ್‌ ಮೈದಾನ ಸ್ವಚ್ಛತೆ
ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಮಾವೇಶ ನಡೆಸಿದ್ದ ನಗರದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆಯೇ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಶ್ರಮದಾನ ಕೈಗೊಂಡು ಗಮನ ಸೆಳೆದರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 497
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved