• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ಪುರಸಭೆ ಆಡಳಿತ ಅವ್ಯವಸ್ಥೆ ಸುಧಾರಿಸದಿದ್ದರೆ ಪ್ರತಿಭಟನೆ
ಚನ್ನಗಿರಿ ಪಟ್ಟಣದ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳಲ್ಲಿಯೂ ಒಂದಿಲ್ಲೊಂದು ಸಮಸ್ಯೆಗಳು ಜನರಿಗೆ ಬಾಧಿಸುತ್ತಿವೆ. ಇವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸದಸ್ಯರು ಬುಧವಾರ ಪುರಸಭೆಗೆ ಬಂದಿದ್ದಾರೆ. ಆಗ ಮುಖ್ಯಾಧಿಕಾರಿಗಳಾಗಲಿ, ಸಂಬಂಧಪಟ್ಟ ಅಧಿಕಾರಿಗಳಾಗಲೀ ಯಾರು ಇರಲಿಲ್ಲ. ಇದರಿಂದಾಗಿ ಸದಸ್ಯರು ಪುರಸಭೆ ಆಡಳಿತ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ, ವಾರ್ಡ್‌ಗಳಲ್ಲಿನ ಸಮಸ್ಯೆಗಳ ಪರಿಹಾರ ಬಗ್ಗೆಯೂ ಚರ್ಚೆ ನಡೆಸಿದರು.
ಅಲ್ಕಜಾರ್ ಹೊಸ ಮಾದರಿ ಕಾರು ಬಿಡುಗಡೆ
ಹುಂಡೈ ಮೋಟಾರ್ ಇಂಡಿಯಾ ಕಂಪನಿಯ ಅಲ್ಕಜಾರ್‌ನ ಹೊಸ ಮಾದರಿಯ ಕಾರನ್ನು ನಗರದ ಕೆ.ಜೆ. ಹುಂಡೈ ಶೋ ರೂಂ ನಲ್ಲಿ ಕೆ.ಜೆ.ಹುಂಡೈ ಸಂಸ್ಥೆಯ ಅಧ್ಯಕ್ಷ ಕೆ.ಜಾವೀದ್ ಸಾಬ್ ಬುಧವಾರ ದಾವಣಗೆರೆ ಮಾರುಕಟ್ಟೆಗೆ ಪರಿಚಯಿಸಿದ್ದಾರೆ.
ತಂತ್ರಜ್ಞಾನ ಯುಗದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
ಮೌಲ್ಯಾಧಾರಿತ ಶಿಕ್ಷಣ ಕೇವಲ ಮಾತಿನಲ್ಲಿರದೇ, ಅದು ಈಶ್ವರಮ್ಮ ಶಾಲೆಯಲ್ಲಿ ಮಕ್ಕಳ ನಡೆವಳಿಕೆಯಲ್ಲಿ ಪ್ರತಿಬಿಂಬಿತವಾಗುತ್ತಿದೆ ಎಂದು ಎವಿಕೆ ಕಾಲೇಜಿನ ವಿಶ್ರಾಂತ ಆಂಗ್ಲಭಾಷಾ ಪ್ರಾಧ್ಯಾಪಕರಾದ ಡಾ. ಪಿ.ಎಂ. ಅನುರಾಧ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
14ರಂದು ಜಿಲ್ಲಾದ್ಯಂತ 3ನೇ ರಾಷ್ಟ್ರೀಯ ಲೋಕ್ ಅದಾಲತ್
ಶೀಘ್ರ ನ್ಯಾಯದಾನ, ರಾಜಿ ಸಂಧಾನ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲು ಸೆ.14ರಂದು 2024ನೇ ಸಾಲಿನ ಮೂರನೇ ರಾಷ್ಟ್ರೀಯ ಲೋಕ್ ಅದಾಲತ್‌ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಸುಮಾರು 8272ಕ್ಕೂ ಅಧಿಕ ಪ್ರಕರಣಗಳನ್ನು ಈ ಕಾರ್ಯಕ್ರಮದಲ್ಲಿ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್‌. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಸರಾ ಅನುದಾನಕ್ಕಾಗಿ ರಾಜಕೀಯ ಮುಖಂಡರು ಶ್ರಮಿಸಲಿ
ಹರಿಹರ ನಗರದಲ್ಲಿ ಅ.3ರಿಂದ ಅ.12 ರವರೆಗೆ 9 ದಿನಗಳ ಕಾಲ ನಡೆಯಲಿರುವ ದಸರಾ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಂಕರ್ ಕಟಾವ್‍ಕರ್‌ ಹರಿಹರದಲ್ಲಿ ಹೇಳಿದ್ದಾರೆ.
ತೆಲಂಗಾಣ ಮಾದರಿಯಲ್ಲಿ ಡ್ಯಾಂ, ಕೆರೆಗಳ ಹೂಳೆತ್ತಿಸಬೇಕು: ಸಿಎಂಗೆ ಒತ್ತಾಯ
ರಾಜ್ಯದ ಎಲ್ಲ ಅಣೆಕಟ್ಟೆಗಳು ಹಾಗೂ ಕೆರೆಗಳ ಹೂಳು ತೆಗೆಸಿ, ಮಣ್ಣನ್ನು ರೈತರ ಜಮೀನಿಗೆ ಪೂರೈಸಲು ಯೋಜನೆಯನ್ನು ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೈಗೊಳ್ಳುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತು.
12ರಂದು ರಾನಿ ಸಿನಿಮಾ ರಾಜ್ಯಾದ್ಯಂತ ಬೆಳ್ಳಿತೆರೆಗೆ
ಪ್ರತಿಭಾವಂತ ಕುಂಚ ಕಲಾವಿದನೊಬ್ಬ ಗ್ಯಾಂಗ್ ಸ್ಟರ್‌ ಹೇಗಾದ ಎಂಬ ಕಥಾ ತಿರುಳಿನ ರಾನಿ ಸಿನಿಮಾ ಸೆ.12ರಂದು ರಾಜ್ಯಾದ್ಯಂತ ಸುಮಾರು 200 ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ಸಿನಿಮಾ ನಿರ್ದೇಶಕ ಗುರುತೇಜ ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವಸಾಮರ್ಥ್ಯ ಅರಿವಾಗದೇ ಸಾಧನೆ ಸಾಧ್ಯವಿಲ್ಲ
ಸ್ವಸಾಮರ್ಥ್ಯದ ಅರಿವು ಸಾಧನೆಗೆ ಪ್ರೇರಣೆಯಾಗುತ್ತದೆ. ಭಾರತದ ಯುವಶಕ್ತಿಯು ಜಾಗತಿಕ ಮಟ್ಟದ ಸಾಧನೆಗಾಗಿ ಸ್ವಸಾಮರ್ಥ್ಯದ ಅರಿವು ಮಾಡಿಕೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
14ರಂದು ಬೆಂಗಳೂರಲ್ಲಿ ಸಂಚಲನಾ ಸಮಾವೇಶ: ಪ್ರೊ. ಎಸ್‌.ಜಿ.ಸಿದ್ದರಾಮಯ್ಯ
ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನದ ಉಳಿವಿಗಾಗಿ ಬೆಂಗಳೂರಿನ ಕೆ.ಆರ್‌. ವೃತ್ತದ ಯುವಿಸಿಇ ಅಲ್ಯುಮ್ನಿ ಸಭಾಂಗಣದಲ್ಲಿ ಸೆ.14ರಂದು ಸಂಚಲನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನದ ಪ್ರಮುಖ ಪ್ರೊ. ಎಸ್.ಜಿ. ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ವರದಿಗಾರರ ಕೂಟದಲ್ಲಿ ಚೆಸ್, ಕೇರಂ ಸ್ಪರ್ಧೆಗಳು
ಗಣೇಶ್ ಚತುರ್ಥಿ ಹಿನ್ನಲೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಆಯೋಜನೆ ಮಾಡಿದ್ದ ''ಮನರಂಜನೆಗಾಗಿ ಆಟ''ಕ್ಕೆ ತೆರೆಬಿದ್ದಿದೆ. ಚೆಸ್ ಮತ್ತು ಕೇರಂ ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಪಟ್ಟರು.
  • < previous
  • 1
  • ...
  • 377
  • 378
  • 379
  • 380
  • 381
  • 382
  • 383
  • 384
  • 385
  • ...
  • 641
  • next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved