ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಲ್ಲಿ ಅಬ್ಬರದ ಮಳೆ
ದಿನೇ ದಿನೇ ನದಿ ನೀರಿನಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆ ಜನ ಜಾನುವಾರುಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ನದಿ ಪಾತ್ರದಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಸೂಚನೆ
ಶೈಕ್ಷಣಿಕ, ಬೆಳೆ ಸಾಲ ಸಿಗದ ದೂರು: ಸಂಸದೆ ಡಾ.ಪ್ರಭಾ ತರಾಟೆ
ನಿತ್ಯವೂ ಸಾಕಷ್ಟು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಬಡ ಪಾಲಕರು ಬ್ಯಾಂಕ್ಗಳಲ್ಲಿ ಶೈಕ್ಷಣಿಕ ಸಾಲ ಸಿಗುತ್ತಿಲ್ಲವೆಂದು ತಮ್ಮ ಮನೆಗೆ ಬಂದು ದೂರುತ್ತಾರೆ. ಇನ್ನು ಮುಂದೆ ಇದೆಲ್ಲಾ ಮರುಕಳಿಸಬಾರದು
ಏಳಿಗೆ ಸಹಿಸದವರನ್ನು ಕಡೆಗಣಿಸಿ, ನಿಮ್ಮಷ್ಟಕ್ಕೆ ನೀವು ಮುಂದೆ ಸಾಗಿ
ಹೊಟ್ಟೆಪಾಡಿಗಾಗಿ ದುಡಿಯುವುದು ಸಾಮಾನ್ಯ. ಅದರ ಜೊತೆ ಜೊತೆಗೆ ಸಾಮಾಜಿಕ ಕಳಕಳಿ ಮೈಗೂಡಿಸಿಕೊಳ್ಳಬೇಕು. ಸಮಾಜ ಸೇವೆ ಮಾಡಿದರೆ ಜೀವನಕ್ಕೆ ಸಾರ್ಥಕತೆ
ಎಸ್ಸೆಸ್ ಕೇರ್ ಟ್ರಸ್ಟ್ನಿಂದ ಅಂಗನವಾಡಿ ಮಕ್ಕಳ ರಕ್ತ ಪರೀಕ್ಷೆ
ದಾವಣಗೆರೆ ತಾಲೂಕಿನ ಎಲೆಬೇತೂರಿನ ವಿವಿಧ ಅಂಗವನಾಡಿ ಕೇಂದ್ರದ ಮಕ್ಕಳಿಗೆ ಎಸ್.ಎಸ್.ಕೇರ್ ಟ್ರಸ್ಟ್ನಿಂದ ರಕ್ತ ಪರೀಕ್ಷೆ ನಡೆಸಲಾಯಿತು.
ತುಂಗಭದ್ರಾ ಹರಿವು ಹೆಚ್ಚಳ: ವಿಪತ್ತು ನಿರ್ವಹಣೆಗೆ ಸನ್ನದ್ಧ: ಡಿಸಿ ಗಂಗಾಧರಸ್ವಾಮಿ
ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರು, ಜಾನುವಾರುಗಳ ರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಿ
ಜಗಳೂರು ಮುಖ್ಯ ರಸ್ತೆ ಅಗಲೀಕರಣಕ್ಕೆ ಒತ್ತಾಯ
ಜಗಳೂರು ಪಟ್ಟಣದ ರಸ್ತೆಗಳನ್ನು ಅಗಲೀಕರಣ ಮಾಡುವ ಮೂಲಕ ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ನಂಜುಂಡ ಸ್ವಾಮಿ ಬಣ)ದಿಂದ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ರಾಜ್ಯದ ತಾಂಡಾಗಳ ಅಭಿವೃದ್ಧಿಗೆ ಅನುದಾನಕ್ಕೆ ಒತ್ತಾಯ
ರಾಜ್ಯಾದ್ಯಂತ ತಾಂಡಾಗಳಲ್ಲಿ ಕನಿಷ್ಟ ಮೂಲ ಸೌಕರ್ಯಗಳೂ ಇಲ್ಲದೇ, ನಮ್ಮ ಸಮುದಾಯದ ಜನರು ಸಂಕಷ್ಟದ ಬಾಳು ಬಾಳುತ್ತಿದ್ದು, ಅಂತಹವರಿಗೆ ನೆಮ್ಮದಿ ಬಾಳು ಕಟ್ಟಿಕೊಡುವ ಕೆಲಸ ನಿಗಮದ ಜೊತೆಗೆ ಸರ್ಕಾರದಿಂದಲೂ ಆಗಬೇಕು
ಬೆಳೆಗಳು ಜಲಾವೃತ: ಉಕ್ಕಡಗಾತ್ರಿ-ಫತೇಪುರ ರಸ್ತೆ ಸಂಪರ್ಕ ಕಡಿತ
ಶಿವಮೊಗ್ಗ ಭಾಗದ ಮಲೆನಾಡಲ್ಲಿ ಪುನರ್ವಸು ಮಳೆಯ ರೌದ್ರಾವತಾರದಿಂದ ಮಲೇಬೆನ್ನೂರು ಸಮೀಪದ ಉಕ್ಕಡಗಾತ್ರಿ ಬಳಿ ತುಂಗಭದ್ರಾ ನದಿ ರಭಸವಾಗಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ ಜಮೀನುಗಳಲ್ಲಿ ಬೆಳೆಗಳು ಜಲಾವೃತವಾಗಿವೆ.
ಜಿಲ್ಲೆಯಲ್ಲಿ 15.30 ಜನನ, 7.66 ಮರಣ ದರ: ಜಿಲ್ಲಾಧಿಕಾರಿ ಮಾಹಿತಿ
ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 916, ನಗರದಲ್ಲಿ 20 ಸೇರಿದಂತೆ 936 ನಾಗರೀಕ ನೋಂದಣಿ ಜನನ- ಮರಣ ನೋಂದಣಿ ಘಟಕಗಳಿವೆ. ಜಿಲ್ಲೆಯಲ್ಲಿ 15.30 ಜನನ ಹಾಗೂ 7.66 ಮರಣ ದರ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಿದ್ದು ನೇತೃತ್ವ ಸರ್ಕಾರ ಅಭಿವೃದ್ಧಿ ಶೂನ್ಯ: ರೇಣುಕಾಚಾರ್ಯ
ರಾಜ್ಯದಲ್ಲಿ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ ಎಂಬುದೇ ಗೊತ್ತಾಗುತ್ತಿಲ್ಲ. ಅಧಿಕಾರದಲ್ಲಿ ಇರುವುದಕ್ಕೂ ಇದು ನಾಲಾಯಕ್ ಸರ್ಕಾರವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
< previous
1
...
378
379
380
381
382
383
384
385
386
...
584
next >
Top Stories
ಎಸ್ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ