• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ಉನ್ನತೀಕರಣ, ಗುಣಮಟ್ಟದ ಆಂಗ್ಲ ಶಿಕ್ಷಣ ಅಗತ್ಯ
ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಉನ್ನತ ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಗಮನಹರಿಸಬೇಕು. ಆ ಮೂಲಕ ದಲಿತ ಕುಟುಂಬ, ಬಡ ಕುಟುಂಬಗಳ ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉನ್ನತ ಹುದ್ದೆಗಳಿಗೆ ಏರಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ. ಎನ್.ಮೂರ್ತಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸ ತಂತ್ರಜ್ಞಾನಗಳ ಪರಿಚಯಿಸುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಯಶಸ್ವಿ
ಭಾರತದ ಆಹಾರ ಸ್ವಾವಲಂಬನೆಯಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಸಂಶೋಧನಾ ಕೊಡುಗೆಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟಿದ್ದಾರೆ.
ನಾಳೆ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ರಸ್ತೆ ತಡೆ
ಬಾರ್ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆಗೆ ನಿರಂತರ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷ‍ವಾಗಿ ಮಕ್ಕಳು, ಹೆಣ್ಣು ಮಕ್ಕಳಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗಿರುವ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಜುಲೈ 19ರಂದು ನಗರದ ವಿನೋಬ ನಗರದ 3ನೇ ಮುಖ್ಯರಸ್ತೆಯ ಕೆಎಸ್ ವೈನ್ ಲ್ಯಾಂಡ್ ಎದುರು ಸ್ಥಳೀಯ ನಿವಾಸಿಗಳು ಪ್ರತಿಭಟಿಸಲಿದ್ದಾರೆ.
ಭದ್ರಾ ಡ್ಯಾಂ ಗೇಟ್‌ ದುರಸ್ತಿಗೆ ₹150 ಕೋಟಿ ನೀಡಿ
ಭದ್ರಾ ಜಲಾಶಯದ ನದಿ ಗೇಟ್ (ರಿವರ್‌ ಸ್ಲ್ಯೂಯಿಸ್‌)ನಲ್ಲಿ ಶಾಶ್ವತ ಪರಿಹಾರ ಹಾಗೂ ತುರ್ತು ಗೇಟ್‌ನಲ್ಲಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ತುರ್ತಾಗಿ ₹100-₹150 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಒತ್ತಾಯಿಸಿದರು.
ತುಂಗಭದ್ರಾ ನೆರೆ: 13 ಮನೆ ಜನರ ಸ್ಥಳಾಂತರ
ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ತುಂಗಾ ಜಲಾಯಶದಿಂದ ಹೆಚ್ಚುವರಿ ನೀರು ನದಿಗೆ ಹರಿಸಿರುವ ಕಾರಣ ಹೊನ್ನಾಳಿಯಲ್ಲಿ ಮಂಗಳವಾರ ರಾತ್ರಿ ನದಿ ನೀರಿನ ಮಟ್ಟ 9.800 ಮೀ.ಗೆ ಏರಿಕೆಯಾಗಿದೆ. ಪರಿಣಾಮ ಹೊನ್ನಾಳಿ ಪಟ್ಟಣದ ಜನವಸತಿ ತಗ್ಗು ಪ್ರದೇಶವಾದ ಬಾಲರಾಜ್ ಘಾಟ್ ಸಮೀಪಕ್ಕೆ ನೀರು ಬಂದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಗಳೂರಲ್ಲಿ ಅಖಿಲ ಭಾರತ ವೀರಶೈವ ಸಮಾಜ ಹೆಸರಲ್ಲಿ ಬ್ಯಾಂಕ್
ಅಖಿಲ ಭಾರತ ವೀರಶೈವ ಸಮಾಜ ಹೆಸರಿನಲ್ಲಿ ಜಗಳೂರುನಲ್ಲಿ ಬ್ಯಾಂಕ್ ತೆರೆಯಲಾಗುವುದು. ಸಮಾಜದ ಅಭಿವೃದ್ಧಿಗೆ ವೈಯಕ್ತಿಕವಾಗಿ ಬ್ಯಾಂಕಿನಲ್ಲಿ ₹5 ಲಕ್ಷ ಠೇವಣಿ ಇಡಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಅಜ್ಜಯ್ಯ ನಾಡಿಗರ್ ಜಗಳೂರಲ್ಲಿ ಹೇಳಿದ್ದಾರೆ.
ಹರಿಹರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಮಹಿಳೆಯರಿಂದ ಗಂಗಾಪೂಜೆ
ಕಳೆದೊಂದು ವಾರದಿಂದ ಮಲೆನಾಡಿನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತಿರುವ ಪರಿಣಾಮ ಹರಿಹರದಲ್ಲಿ ಮೈದುಂಬಿ ಹರಿಯುತ್ತಿರುವ ಜೀವನದಿ ತುಂಗಭದ್ರೆಗೆ ಭಾಗೀರಥಿ ಹಬ್ಬದ ನಿಮಿತ್ತ ಮಹಿಳೆಯರು ಮಂಗಳವಾರ ಗಂಗಾಪೂಜೆ ನೆರೆವೇರಿಸಿದರು.
ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ದುರ್ಬಳಕೆ; ಪಕ್ಷಾತೀತ ಚರ್ಚೆಗೆ ಒತ್ತಾಯ
ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನದ ದುರ್ಬಳಕೆ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಎಲ್ಲ ಮೀಸಲು ಕ್ಷೇತ್ರಗಳ ಶಾಸಕರು ಪಕ್ಷಾತೀತವಾಗಿ ಚರ್ಚಿಸಿ, ಕಾಯ್ದೆ ಸದುದ್ದೇಶ ಕಾರ್ಯರೂಪಕ್ಕೆ ತರಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಹೆಗ್ಗೆರೆ ರಂಗಪ್ಪ ಆಗ್ರಹಿಸಿದ್ದಾರೆ.
ಹರಿಹರ ನಗರ ಸ್ವಚ್ಛತೆಗೆ ಚುರುಕು ಮುಟ್ಟಿಸಿದ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ
ಹರಿಹರ ನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪೌರಾಯುಕ್ತ ಸುಬ್ರಮಣ್ಯ ಶೆಟ್ಟಿ ನಗರಸಭೆ ಆರೋಗ್ಯ ನಿರೀಕ್ಷಕರು, ಪೌರಕಾರ್ಮಿಕರ ತಂಡದೊಂದಿಗೆ ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದರು.
ಮನೆಯಂಗಳಕ್ಕೆ ಚರಂಡಿ ನೀರು: ಉಕ್ಕಡಗಾತ್ರಿ ಜನ ಹೈರಾಣ!
ರಾಜ್ಯಾದ್ಯಂತ ಡೆಂಘೀಜ್ವರ ಮತ್ತು ಚಿಕೂನ್‌ ಗುನ್ಯಾ ಬಾಧೆಗೆ ಅನೇಕ ಮಕ್ಕಳು, ನಾಗರೀಕರು ನರಳುತ್ತಿದ್ದಾರೆ. ಕೆಲವೆಡೆ ಮರಣವೂ ಸಂಭವಿಸಿದೆ. ಆರೋಗ್ಯ ಇಲಾಖೆ ಲಾರ್ವಾ ಸಮೀಕ್ಷೆಗೆ ಆದೇಶ ನೀಡಿದೆ. ಆದರೆ ಹರಿಹರ ತಾಲೂಕು ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ಥಳೀಯ ಆಡಳಿತ ಮತ್ತು ಆರೋಗ್ಯ ಇಲಾಖೆ ಮಾತ್ರ ಡೆಂಘೀ, ಚಿಕೂನ್‌ ಗುನ್ಯಾ ನಿಯಂತ್ರಣಕ್ಕೆ ಯಾವುದೇ ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸಿದಂತಿದೆ.
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved