• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲು ಜಾರಿಗಾಗಿ 12ರಂದು ಡಿಎಸ್‌ಎಸ್‌ ತಮಟೆ ಚಳವಳಿ
ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯಕ್ಕೆ ಅಧಿಕಾರವಿದೆ ಎಂಬ ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪಿನ ಹಿನ್ನೆಲೆ ಒಳಮೀಸಲಾತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಸೆ.12ರಂದು ಏಕಕಾಲಕ್ಕೆ ಬೃಹತ್ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆರೋಗ್ಯ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ: ಶ್ರೀಗಳು
ಚನ್ನಗಿರಿ ಪಟ್ಟಣದಲ್ಲಿ ತಾವರೆಕೆರೆ ಶಿಲಾಮಠ ಮತ್ತು ಯಡೆಯೂರು ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಅವರ 77ನೇ ಜನ್ಮ ವರ್ಧಂತಿ ಅಂಗವಾಗಿ ವ್ಯಸನಮುಕ್ತ ಸಮಾಜಕ್ಕಾಗಿ ದುಶ್ಚಟಗಳಿಂದ ದೂರವಿರಿ ಎಂಬ ಘೋಷಣೆಯೊಂದಿಗೆ ಶುಕ್ರವಾರ ಜನ ಜಾಗೃತಿ ಜಾಥಾವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿ ಜನತೆಗೆ ಜಾಗೃತಿಯನ್ನು ಮೂಡಿಸಲಾಯಿತು.
ಥಲ್ಸಮೇನಿಯಾ ರೋಗ ಮಕ್ಕಳ ಶಸ್ತ್ರಚಿಕಿತ್ಸೆಗೆ ಧನಸಹಾಯ ನೀಡಿ
ಥಲ್ಸಮೇನಿಯಾದಿಂದ ಬಳಲು ತ್ತಿರುವ ಇಬ್ಬರು ಹೆಣ್ಣುಮಕ್ಕಳ ಶಸ್ತ್ರಚಿಕಿತ್ಸೆಗೆ ದಾನಿಗಳು ಧನಸಹಾಯ ಮಾಡಬೇಕು ಎಂದು ದಾವಣಗೆರೆ ತಾಲೂಕಿನ ಹಳೇ ಬಾತಿ ಗ್ರಾಮದ ಗುಡ್ಡದ ಕ್ಯಾಂಪ್‌ ನಿವಾಸಿ, ಲಾರಿ ಚಾಲಕ ಗಿರೀಶ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಗಣೇಶೋತ್ಸವ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿ
ಮಹಾನಗರ ಪಾಲಿಕೆ ವತಿಯಿಂದ ಸೆಪ್ಟೆಂಬರ್ 7 ಮತ್ತು 9ರಂದು ಶ್ರೀ ಗಣೇಶ ಮೂರ್ತಿಗಳ ತಾತ್ಕಾಲಿಕ ವಿಸರ್ಜನೆಗೆ ಆಯ್ದ ಸ್ಥಳಗಳಲ್ಲಿ ಟ್ರ್ಯಾಕ್ಟರ್ ನಿಲುಗಡೆ ಮಾಡಿ, ವಿಸರ್ಜನೆ ಮಾಡಲು ಸೌಲಭ್ಯ ಕಲ್ಪಿಸಲಾಗಿದೆ. ಭಕ್ತರು ಈ ವ್ಯವಸ್ಥೆ ಸದ್ಬಳಕೆ ಮೂಲಕ ನಗರದಲ್ಲಿ ಸ್ವಚ್ಛತೆ, ಜಲಮೂಲಗಳ ರಕ್ಷಣೆಗೆ ಸ್ಪಂದಿಸಲು ಕೋರಲಾಗಿದೆ.
ಗುರುಗಳ ಸ್ಮರಿಸುವ ಪವಿತ್ರ ದಿನವೇ ಶಿಕ್ಷಕರ ದಿನಾಚರಣೆ
ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು.
ಕುಂಬಳೂರಲ್ಲಿ ನಿಲ್ಲದ ಕೆಂಪು ಬಸ್ಸುಗಳಿಗೆ ಬ್ರೇಕ್‌ ಹಾಕೋರ್ಯಾರು?!
ನೂತನ ಸಂಸದರು, ಶಾಸಕರು ಯಾರೇ ಆರಿಸಿಬಂದರೂ, ಜಿಲ್ಲೆಯ ಬಹುತೇಕ ಕಡೆ ಇಂದಿಗೂ ಸರಿಯಾಗಿ ಸರ್ಕಾರಿ ಬಸ್‌ ಸೇವೆಗಳಿಲ್ಲ. ಇದ್ದರೂ, ಸರ್ಕಾರಿ ಆದೇಶ ಜನರ ಸಮಸ್ಯೆಗಳಿಗೆ ಅನುಗುಣವಾಗಿ ಪಾಲನೆಯೂ ಆಗುತ್ತಿಲ್ಲ. ಇದಕ್ಕೆ ಸ್ಪಷ್ಟ ನಿದರ್ಶನ ಮಲೇಬೆನ್ನೂರು ಜನತೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ಮಲೇಬೆನ್ನೂರಿಗೆ ಬಂದುಹೋಗುವವರು ಅನುಭವಿಸುತ್ತಿರುವ ಬವಣೆ.
ಹಿಂದು ಮಹಾಗಣಪತಿ ಸಮಿತಿಯಿಂದ ಎಂಟೂವರೆ ಅಡಿ ಎತ್ತರ ಗಣೇಶ ಪ್ರತಿಷ್ಠಾಪನೆ
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಹಿಂದು ಮಹಾಗಣಪತಿ ಸಮಿತಿಯಿಂದ ಹಾಕಿರುವ ಬೃಹತ್ ಪೆಂಡಾಲ್‌ನಲ್ಲಿ ೩ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ ೧೦ ಗಂಟೆಗೆ ಕಲ್ಲೇಶ್ವರ ದೇವಾಲಯದ ಸ್ಥಳದಿಂದ ದುರ್ಗಾಂಬಿಕಾ ಕಲಾ ತಂಡದೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ, ಪ್ರತಿಷ್ಠಾಪನೆ, ಪೂಜೆ ನೆರವೇರಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ವೈ. ಅಶೋಕ್ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಗಣೇಶೋತ್ಸವಕ್ಕೆ ಕೆಲ ಪೊಲೀಸ್ ಅಧಿಕಾರಿಗಳೇ ವಿಘ್ನ
ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ, ಗಣಪತಿ ಆರಾಧನೆಗೆ ಹಲವಾರು ನಿಯಮಗಳನ್ನು ಹೇರುವ ಮೂಲಕ ಆಯೋಜಕರಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಪತಿ ಮಹಾಮಂಡಳಿ ಒಕ್ಕೂಟ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ದೈಹಿಕ, ಕ್ರಿಯಾಶೀಲತೆ ಹೆಚ್ಚಿಸಲು ಪೌಷ್ಟಿಕಾಂಶ ಆಹಾರದ ಅಗತ್ಯವಿದೆ : ನ್ಯಾಯಾಧೀಶ ಪುಣ್ಯಕೋಟಿ ಎಸ್.ಎನ್

ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗೆ ಪೌಷ್ಟಿಕಾಂಶದ ಆಹಾರದ ಅಗತ್ಯತೆ ಇದೆ ಎಂದು ಹೊನ್ನಾಳಿ ಜೆಎಂಎಫ್‍ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪುಣ್ಯಕೋಟಿ ಎಸ್.ಎನ್. ತಿಳಿಸಿದರು. 

ಜೀವಿತದಲ್ಲಿ ಉತ್ತಮ ಸೇವೆಗಳನ್ನೇ ಕೈಗೊಳ್ಳಿ: ಕೋಡಿಹಳ್ಳಿ ಶ್ರೀ
ಮನುಷ್ಯನ ಮನಸ್ಸು ಚಂಚಲತೆಯಿಂದ ಕೂಡಿದ್ದು, ಮಾನವನ ಜನ್ಮ ಕಟ್ಟಕಡೆಯ ಜನ್ಮವಾಗಿದೆ. ಆತ್ಮ, ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಂಡು ಜೀವಿತದ ಅವಧಿಯಲ್ಲಿ ಉತ್ತಮ ಕೆಲಸ ಮಾಡಬೇಕಾಗಿದೆ ಎಂದು ಕೋಡಿಹಳ್ಳಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ನುಡಿದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 641
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved