• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕ ವೃತ್ತಿ ಗೌರವ ಕಾಪಾಡಿ, ಉತ್ತಮ ಸಮಾಜ ನಿರ್ಮಿಸಿ
ಶಿಕ್ಷಕರಿಲ್ಲದ ಸಮಾಜವನ್ನು ಊಹಿಸಲು ಅಸಾಧ್ಯವಾಗಿದೆ. ಮಕ್ಕಳನ್ನು ವಿದ್ಯಾವಂತರಾಗಿಸುವ ಜೊತೆಗೆ ಜವಾಬ್ದಾರಿ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಿಂದ ಕೂಡಿದೆ. ಶಿಕ್ಷಕ ವರ್ಗ ವೃತ್ತಿಗೌರವ ಕಾಪಾಡಿಕೊಂಡು, ಉತ್ತಮ ಸಮಾಜ ರೂಪಿಸಲು ಮುಂದಾಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಸಮೂಹ ಗಾಯನ ಸ್ಪರ್ಧೆ, ಭಾರತ್‌ ಕೋ ಜಾನೋ ರಸಪ್ರಶ್ನೆ ಕಾರ್ಯಕ್ರಮ
ಭಾರತ್ ವಿಕಾಸ ಪರಿಷದ್‌ನ ಸ್ವಾಮಿ ವಿವೇಕಾನಂದ ಶಾಖೆ ದಾವಣಗೆರೆ ವತಿಯಿಂದ ಮಕ್ಕಳಲ್ಲಿ ದೇಶಭಕ್ತಿ, ಸಂಸ್ಕಾರ, ಸುಜ್ಞಾನ ಬೆಳಸುವ ಉದ್ದೇಶದಿಂದ ನಗರದ ಶ್ರೀ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶಾಖಾ ಮಟ್ಟದ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ ಹಾಗೂ ಭಾರತ್ ಕೋ ಜಾನೊ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಷ್ಟೋ ಬರೆಯೋಕ್ಕೂ ಬಾರದ ವಿದ್ಯಾರ್ಥಿಗಳಿದ್ದಾರೆ, ಹೊಣೆ ಯಾರು?
ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಷ್ಟೋ ವಿದ್ಯಾರ್ಥಿಗಳಿಗೆ ಕನ್ನಡ ಅಕ್ಷರಮಾಲೆ ಬರೆಯಲಿಕ್ಕೆ ಬರುತ್ತಿಲ್ಲ, ಇದಕ್ಕೆ ಯಾರು ಕಾರಣ? ಶಿಕ್ಷಕರೋ, ಪಾಲಕರೋ ಅಥವಾ ವಿದ್ಯಾರ್ಥಿಗಳೋ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ಪ್ರಶ್ನಿಸಿದ್ದಾರೆ.
ಅನಾರೋಗ್ಯ: ಹರಿಹರ ತವರು ಮನೆಗೆ ಬಂದ ರೇಣುಕಾಸ್ವಾಮಿ ಪತ್ನಿ ಸಹನಾ
ದರ್ಶನ್ ಗ್ಯಾಂಗ್‌ನಿಂದ ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಗುರುವಾರ ಏರುಪೇರಾಗಿದೆ.
ಶಿಕ್ಷಕರ ಮೇಲೆ ಉತ್ತಮ ನಾಗರೀಕರ ರೂಪಿಸುವ ಹೊಣೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳು ಪ್ರತಿಭಾವಂತ ಬಡಮಕ್ಕಳಿಗೆ ಶ್ರೇಯಸ್ಕರವಾಗಿದೆ. ಶಿಕ್ಷಕರು ಸಹ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಉತ್ತಮ ನಾಗರೀಕರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ಪ್ರೊ. ಎಸ್.ಬಿ. ರಂಗನಾಥ ಹೆಸರು ಚಿರಸ್ಥಾಯಿಗೊಳಿಸಿ: ಸಿರಿಗೆರೆ ಶ್ರೀ
ಯಾವುದೇ ಹುದ್ದೆ ಇಲ್ಲದೇ, ಅಧಿಕಾರವನ್ನು ಮುಖ್ಯವಾಗಿಸಿಕೊಳ್ಳದೇ, ಕನ್ನಡ ಸೇವೆಯನ್ನೇ ಮುಖ್ಯವಾಗಿಸಿಕೊಂಡು, ದಾವಣಗೆರೆಯಲ್ಲಿ ಕುವೆಂಪು ಕನ್ನಡ ಭವನ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಎಸ್.ಬಿ. ರಂಗನಾಥರ ಹೆಸರನ್ನು ಚಿರಸ್ಥಾಯಿಯಾಗಿಸುವ ಕೆಲಸ ಈ ಭವನದಲ್ಲಿ ಆಗಬೇಕು ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದರು.
ಅಭಾವೀಮ ಚುನಾವಣೆಗೆ ಪುನರಾಯ್ಕೆ ಬಯಸಿ ಶಾಮನೂರು ನಾಮಪತ್ರ
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮಾಜದ ಹಿರಿಯ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಮಹಾಸಭಾದ ಕಚೇರಿಯಲ್ಲಿ ಗುರುವಾರ ಮಹಾಸಭಾದ ಮುಖ್ಯ ಚುನಾವಣಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ನಗರಸಭೆ ಸಿಬ್ಬಂದಿ ಶ್ರಮ: ಹಳೇ ದಾಖಲೆಗಳೆಲ್ಲ ಫುಲ್‌ ಸೇಫ್‌!
ನಗರದ ನಗರಸಭಾ ಕಚೇರಿಯಲ್ಲಿ 50 ವರ್ಷಗಳ ಹಿಂದಿನ ಯಾವುದೇ ದಾಖಲೆಗಳು ಇನ್ನು ಮುಂದೆ ಥಟ್ ಅಂಥ ಸಿಗುತ್ತವೆ! ಜನರಿಗಾಗಿ ಉತ್ತಮ ಸೇವೆ ನೀಡುವ ಸಲುವಾಗಿ ಸಿಬ್ಬಂದಿ ಹತ್ತು ತಿಂಗಳು ಸಮಯ ಬಿಡುವು ಮಾಡಿಕೊಂಡು ಶ್ರಮಿಸಿದ್ದಾರೆ!
ಶಿಕ್ಷಣ ವ್ಯವಸ್ಥೆಗೆ ತಕ್ಕಂತೆ ಶಿಕ್ಷಕರೂ ಬದಲಾಗಬೇಕು
ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಅದರಂತೆ ನಾವುಗಳು ಬದಲಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಶಿಕ್ಷಕರಿಲ್ಲದೇ ಶಿಕ್ಷಣ ನೀಡುವ ವ್ಯವಸ್ಥೆ ಬಂದರೆ ಆಶ್ಚರ್ಯಪಡಬೇಕಿಲ್ಲ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಮಂಜುನಾಥ್ ಹೇಳಿದರು.
ಬಗರ್ ಹುಕುಂ ಸಾಗುವಳಿ ಪತ್ರಕ್ಕಾಗಿ ರೈತ ಸಂಘ ಪ್ರತಿಭಟನೆ
ಬಗರ್‌ ಹುಕುಂ ಸಾಗುವಳಿ ಪತ್ರ ನೀಡುವಂತೆ, ರೈತರ ಕೃಷಿ ಪಂಪ್‌ ಸೆಟ್‌ಗಳಿಗೆ ಆಧಾರ್ ಜೋಡಣೆ ಕೈಬಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ರೈತರು ಪ್ರತಿಭಟಿಸಿದರು.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 641
  • next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved