• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ್ ಅದಾಲತ್‌ನಲ್ಲಿ 86984 ಪ್ರಕರಣ ಇತ್ಯರ್ಥ: ನ್ಯಾ.ಪದ್ಮಶ್ರೀ ಮುನ್ನೋಳಿ
ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮದಡಿ ಶನಿವಾರ ನಗರದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಆಯೋಜಿಸಿದ್ದ ಲೋಕ್ ಅದಾಲತ್‌ನಲ್ಲಿ ವಿಚಾರಣೆ ಬಾಕಿ ಇದ್ದ 1794 ಮತ್ತು ವ್ಯಾಜ್ಯ ಪೂರ್ವ 85190 ದಾವೆ ಸೇರಿ ಒಟ್ಟು 86984 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪದ್ಮಶ್ರಿ ಮುನ್ನೋಳಿ ತಿಳಿಸಿದ್ದಾರೆ
ಡೆಂಘೀ, ಮಲೇರಿಯಾ ಬಗ್ಗೆ ವಿಶೇಷ ಎಚ್ಚರಿಕೆ ವಹಿಸಬೇಕು: ಡಾ.ರುದ್ರೇಶ
ರಾಜ್ಯಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ಜನವಸತಿ ಪ್ರದೇಶಗಳಲ್ಲಿ ಅಶುಚಿತ್ವದ ಪರಿಣಾಮವಾಗಿ ಗಂಭೀರವಾದ ಕಾಯಿಲೆಗಳು ಹಬ್ಬುತ್ತಿವೆ. ಅವುಗಳಲ್ಲಿ ಡೆಂಘೀಜ್ವರ ಹಾಗೂ ಮಲೇರಿಯಾ ಪ್ರಮುಖವಾಗಿವೆ. ಈ ಬಗ್ಗೆ ಜನಸಾಮಾನ್ಯರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಅರಸಾಪುರದ ಪ್ರಾಥಮಿಕ ಆಡಳಿತ ವೈದ್ಯಾಧಿಕಾರಿ ಡಾ.ರುದ್ರೇಶ ಹೇಳಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುಗಳ ಪಾತ್ರ ಮುಖ್ಯ
ಚನ್ನಗಿರಿ ಪಟ್ಟಣದ ಮರಾಠ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಡಾ.ದಾದಾಪೀರ್ ನವೀಲೆಹಾಳ್ ಅವರೊಂದಿಗೆ ಓಡನಾಡಿಗಳ ಮನದ ಮಾತು, ನಡೆದ ಹೆಜ್ಜೆಯ ನೆನಪು ಎಂಬ ಕಾರ್ಯಕ್ರಮದಲ್ಲಿ ಡಾ.ದಾದಾಪೀರ್ ನವೀಲೆಹಾಳ್ ಇವರಿಗೆ ಅಭಿನಂಧಿಸುತ್ತೀರುವ ಗಣ್ಯರು.
ಆರೋಗ್ಯ ಸಮಾಜ ನಿರ್ಮಾಣ ನ್ಯಾಯಲಯಗಳ ಧ್ಯೇಯ
ಸ್ವಸ್ಥ ಸಮಾಜದಲ್ಲಿ ಪರಸ್ಪರ ದ್ವೇಷ ಅಸೂಯೆ ಇರಬಾರದು ಎಂಬ ಸದ್ದುದ್ದೇಶದಿಂದ ಬೃಹತ್ ಲೋಕ ಅದಾಲತ್ ಮುಖಾಂತರ ರಾಜಿ ಮಾಡಿಸುವ ಮೂಲಕ ಅರೋಗ್ಯವಂತ ಸಮಾಜ ನಿರ್ಮಾಣಕ್ಕೆ ನ್ಯಾಯಾಲಯಗಳು ಪ್ರಯತ್ನ ಮಾಡುತ್ತಿವೆ ಎಂದು ಹೊನ್ನಾಳಿ ಪ್ರಧಾನ ಸಿವಿಲ್ ನ್ಯಾಯಾಧೀಶ ದೇವದಾಸ್ ಹೇಳಿದ್ದಾರೆ.
ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ
ಮುಡಾ ಸೈಟ್‌ ಹಗರಣವವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಿಕ್ಷಕರು ಯೋಜನೆ ಸಿದ್ದಪಡಿಸಿ ಬೋಧನೆ ಮಾಡಲಿ
ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿದರು.
ನಾಡು-ನುಡಿಗಾಗಿ ಕನ್ನಡ ಸಂಘಟನೆಗಳು ಜನ್ಮ ತಾಳುತ್ತಿವೆ
ನಾಡು ನುಡಿ ವಿಚಾರವಾಗಿ ಇಲ್ಲಿ ಕನ್ನಡ ಸಂಘಟನೆಗಳು ಜನ್ಮ ತಾಳುತ್ತಿದೆ. ಸಂಘಟನೆಗಳ ಹೆಸರು ಬೇರೆ. ಆದರೆ ನಮ್ಮ ನಿಮ್ಮೆಲ್ಲರ ಹೋರಾಟ ಒಂದೇ ಎಂದು ಜಗಳೂರು ಕ್ಷೇತ್ರ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ದಾವಣಗೆರೆ ಸೋತಿದ್ದು, ಮೋದಿಗೆ 1 ಸ್ಥಾನ ತಪ್ಪಿದ ನೋವಿದೆ
ನಮ್ಮವರಿಂದಲೇ ನಾವು ಸೋತಿದ್ದೇವೆ । ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಿ: ಜಿ.ಎಂ.ಸಿದ್ದೇಶ್ವರ
ಮುಡಾ, ವಾಲ್ಮೀಕಿ ಹಗರಣ: ಸಿಎಂ ರಾಜೀನಾಮೆ ನೀಡಬೇಕು
ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯೇ ಇಲ್ಲವಾಗಿದ್ದು, ಸಿಎಂ ಸೇರಿದಂತೆ ಹಗರಣದಲ್ಲಿ ಭಾಗಿಯಾದವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ತಾಕೀತು ಮಾಡಿದ್ದಾರೆ.
ದೂರಾಗಲು ಬಯಸಿದ್ದ 15 ಜೋಡಿ ಒಂದಾದ ಕ್ಷಣ!
ದಾವಣಗೆರೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ವಿಚ್ಛೇದನ ವಿಚಾರ ಕೈಬಿಟ್ಟು, ಒಂದಾಗಿ ಬಾಳಲು ಮುಂದಾದ 15ಕ್ಕೂ ಹೆಚ್ಚು ಜೋಡಿಗಳು. ನ್ಯಾಯಾಧೀಶರು, ವಕೀಲರು, ಕಕ್ಷಿದಾರರ ಕುಟುಂಬ ವರ್ಗ, ಸಿಬ್ಬಂದಿ ಇದ್ದರು.
  • < previous
  • 1
  • ...
  • 383
  • 384
  • 385
  • 386
  • 387
  • 388
  • 389
  • 390
  • 391
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved