• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರಿಗೂ ಶಿಕ್ಷಣ ಹಕ್ಕು ಕೊಟ್ಟವರು ಡಾ.ಅಂಬೇಡ್ಕರ್‌
ಖಾಸಗೀಕರಣ, ಕಾರ್ಪೋರೇಟ್ ಹಿಡಿತದಿಂದ ಶಿಕ್ಷಣವು ಬಂಡವಾಳಶಾಹಿಗಳ ಪರ ಕೇಂದ್ರೀಕೃತವಾಗಿದೆ. ದೇಶದ ಸಮಗ್ರ ಪ್ರಗತಿಗೆ ತೊಡಕಾಗುವ ಜೊತೆಗೆ ಅಂಬೇಡ್ಕರ್‌ ಕನಸಿದ್ದ ಸಮಸಮಾಜ ಆಶಯಕ್ಕೂ ತೊಡಕಾಗಿದೆ ಎಂದು ಲೇಖಕ, ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
ರಕ್ತದಾನಕ್ಕೆ ಅನ್ಯರಿಗೂ ಪ್ರೇರಣೆ ನೀಡಿ: ಡಿಸಿ ಗಂಗಾಧರ ಸ್ವಾಮಿ
ರಕ್ತದಾನ ಮಾಡಲು ಬೇರೆಯವರನ್ನು ಪ್ರೇರೇಪಿಸಿ, ನೀವುಗಳೇ ರಾಯಭಾರಿ ಆಗಬೇಕು ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಶೈಕ್ಷಣಿಕ ಪ್ರಗತಿಗಾಗಿ ದಾನಿಗಳ ಸಂಖ್ಯೆ ಹೆಚ್ಚಲಿ: ಡಾ.ಜಯಪ್ಪ
ಬೆಂಗಳೂರಿನ ರಾಜಮನೆ ಫೌಂಡೇಷನ್ ವತಿಯಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಎಲ್.ಕೆ.ಜಿ.ಯಿಂದ ಹಿಡಿದು ಪಿಯುಸಿ ಶಿಕ್ಷಣವರೆಗಿನ 1100 ಮಕ್ಕಳಿಗೆ ಉಚಿತವಾಗಿ ಪೆನ್ನು, ನೋಟ್ ಪುಸ್ತಕಗಳನ್ನು ನೀಡಲಾಗುತ್ತಿದೆ. ಶಿಕ್ಷಣ ಪ್ರಗತಿಗಾಗಿ ದುಡಿಮೆಯ ಲಾಭದ ಸ್ವಲ್ಪ ಭಾಗವನ್ನು ದಾನ ಮಾಡುತ್ತಿರುವ ಸಂಸ್ಥೆಯ ನಡೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಪರಿಷತ್ತಿನ ನಿವೃತ್ತ ಅಧಿಕಾರಿ ಡಾ.ಎಂ.ಜಯಪ್ಪ ಹೇಳಿದ್ದಾರೆ.
ಮಲೇಬೆನ್ನೂರು: ಗುತ್ತಿಗೆದಾರನ ಕಳ್ಳಾಟ- ಮನೆಮನೆಗೆ ಹರಿಯದ ಗಂಗೆ!
ಜಲಜೀವನ್‌ ಮಿಷನ್‌ನಡಿ ಮನೆಮನೆಗೆ ಗಂಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಎಲ್ಲರ ಮನೆಗಳಿಗೆ ಕುಡಿಯುವ ನೀರು ತಲುಪಿಸುವ ಮೂಲಕ ಜಲ ಸಮಸ್ಯೆ ನಿವಾರಣೆ ಈ ಯೋಜನೆ ಮುಖ್ಯ ಉದ್ದೇಶ. ಆದರೆ, ಮಲೇಬೆನ್ನೂರು ವ್ಯಾಪ್ತಿಯ ಹರಳಹಳ್ಳಿ, ಬೆಳ್ಳೂಡಿ, ಬನ್ನಿಕೋಡು ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಗ್ರಾಮಗಳಲ್ಲಿ ಈ ಯೋಜನೆಗೆ ಗ್ರಹಣ ಹಿಡಿದಿದೆ. ಮನೆಗಳಿಗೆ ಜೀವಜಲ ತಲುಪದೇ ನಾಗರೀಕರು ಪರಿತಪಿಸುವಂತಾಗಿದೆ.
ಕೃಷಿ, ಶಿಕ್ಷಣ ಪ್ರಗತಿಗೆ ಶ್ರಮಿಸಿದ ಕಿರ್ಲೋಸ್ಕರ್‌ ಕುಟುಂಬ
ಯಾವುದೇ ಕೆಲಸವನ್ನು ಸಕಾರಾತ್ಮಕವಾಗಿ ಮಾಡಿದಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನಿರೂಪಿಸಿದ ಗಣ್ಯರಲ್ಲಿ ಲಕ್ಷ್ಮಣ ರಾವ್ ಕಿರ್ಲೋಸ್ಕರ್ ಕೂಡ ಒಬ್ಬರು ಎಂದು ಎಂಕೆಇಟಿ ಸಿಬಿಎಸ್‍ಇ ಶಾಲೆ ಪ್ರಾಂಶುಪಾಲೆ ಅರ್ಚನಾ ಮುಳಗುಂದ ಅಭಿಪ್ರಾಯಪಟ್ಟಿದ್ದಾರೆ.
ಐತಿಹಾಸಿಕ, ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ಡಿಸಿ ಸೂಚನೆ

    ಏಷ್ಯಾದ 2ನೇ ಅತಿ ದೊಡ್ಡ ಮಾನವ ನಿರ್ಮಿತ ಸೂಳೆಕೆರೆ (ಶಾಂತಿಸಾಗರ) ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಈ ಹಿನ್ನೆಲೆ ಇಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅರಣ್ಯ ಭೂಮಿಗಳ ಏಕೀಕೃತ ದಾಖಲೆಗಳ ಕ್ರೋಢೀಕರಣ ಅಭಿಯಾನ
ಸುಪ್ರೀಂ ಕೋರ್ಟ್ ಆದೇಶದನ್ವಯ ಅರಣ್ಯ ಭೂಮಿಗಳ ಏಕೀಕೃತ ದಾಖಲಾತಿಗಳನ್ನು ಕ್ರೋಢೀಕರಿಸುವ ಅಭಿಯಾನ ಹಮ್ಮಿಕೊಂಡು, 3 ತಿಂಗಳಲ್ಲೇ ಸರ್ವೇ ಮಾಡಿ, ದಾಖಲೀಕರಿಸುವ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚಿಸಿದ್ದಾರೆ.
ಎ.ಭದ್ರಪ್ಪ ಆರೋಪ ಸತ್ಯಕ್ಕೆ ದೂರ: ಮಲ್ಲಕಾರ್ಜುನ ಕಡಕೋಳ
ವೃತ್ತಿ ರಂಗಭೂಮಿ ರಂಗಾಯಣದ ಸಕಾರಾತ್ಮಕ ಚಟುವಟಿಕೆ, ನೂತನ ರಂಗಾಯಣ ನಿರ್ಮಾಣಕ್ಕೆ ಸರ್ಕಾರದಿಂದ 10 ಎಕರೆ ಜಮೀನು, ₹3 ಕೋಟಿ ಅನುದಾನ ಪಡೆದು, ಸಂಸ್ಥೆಯನ್ನು ಕಟ್ಟಲಾಗುತ್ತಿದೆ. ಇದನ್ನು ಸಹಿಸಲಾಗದೇ ಅಹಂಕಾರಿ, ಸ್ವಾರ್ಥ ತುಂಬಿರುವ ನೀಚ ಮನಸ್ಸಿನ ವ್ಯಕ್ತಿಯೆಂಬುದಾಗಿ ತಮ್ಮನ್ನು ವೃತ್ತಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಎ.ಭದ್ರಪ್ಪ ತಮ್ಮ ಸಂಘದ ವಾರ್ಷಿಕೋತ್ಸವ ಕುರಿತ ಸುದ್ದಿಗೋಷ್ಟಿಯಲ್ಲಿ ನಿಂದಿಸಿದ್ದಾರೆ. ಇದು ಖಂಡನೀಯ ಎಂದು ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ತಿಳಿಸಿದ್ದಾರೆ.
ನಾಳೆ ಎಂಸಿಎ/ಎಂಬಿಎ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ: ಅಪರ ಡಿಸಿ ಲೋಕೇಶ್‌
ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ವೃತ್ತಿಪರ ಕೋರ್ಸುಗಳಾದ ಎಂಸಿಎ, ಎಂಬಿಎ ಕೋರ್ಸುಗಳ ಪ್ರವೇಶಕ್ಕೆ ಜೂನ್ 22ರಂದು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದ್ದಾರೆ.
ಅಂಬಿಗರ ಚೌಡಯ್ಯ ವಚನಗಳು ಬದುಕಿಗೆ ದಾರಿದೀಪ: ಸಂಸದೆ
ಶಿವಶರಣ ಅಂಬಿಗರ ಚೌಡಯ್ಯ ಅವರ ವಚನಗಳು ಜನರ ಬದುಕಿಗೆ ದಾರಿದೀಪವಾಗಿವೆ. ಕೀಳರಿಮೆಯನ್ನು ಬಿಟ್ಟು, ಮಹಿಳೆಯರು ಸ್ವಾವಲಂಬನೆಗೆ ಮಹತ್ವ ನೀಡುವ ಮೂಲಕ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಮೂಲಕ ಬಾಳಿನ ಬಲವರ್ಧನೆಗೆ ಶ್ರಮಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 566
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved