• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆ.1ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಂಡಕ್ಟರ್ ನೇಮಕಾತಿ ಪರೀಕ್ಷೆ : 2209 ಅಭ್ಯರ್ಥಿಗಳು

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  

ಕಲೋತ್ಸವ ಉದ್ದೇಶ ಮಕ್ಕಳಲ್ಲಿನ ಪ್ರತಿಭೆ ಅನಾವರಣ
ಪ್ರತಿ ವಿದ್ಯಾರ್ಥಿಯಲ್ಲಿಯೂ ಒಂದಿಲ್ಲೊಂದು ಪ್ರತಿಭೆ ಅಡಗಿರುತ್ತದೆ. ಪಠ್ಯದಲ್ಲಿ ಸಾಧಿಸದ್ದನ್ನು ಕ್ರೀಡೆ ಮತ್ತು ಪ್ರತಿಭಾ ಕಾರಂಜಿಯಲ್ಲಿ ತೋರ್ಪಡಿಸಬಹುದು ಎಂದು ಶಿಕ್ಷಣ ಸಂಯೋಜಕ ಕೆ.ತೀರ್ಥಪ್ಪ ಮಲೇಬೆನ್ನೂರಲ್ಲಿ ಹೇಳಿದ್ದಾರೆ.
ಸಾಸಿವೆಹಳ್ಳಿ, ಉಬ್ರಾಣಿ ಏತನೀರಾವರಿ ಕೆರೆಗಳಿಗೆ ಶೀಘ್ರವೇ ನೀರು ಹರಿಸಬೇಕು
ತಾಲೂಕಿನ ಸಾಸಿವೆಹಳ್ಳಿ ಮತ್ತು ಉಬ್ರಾಣಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಶೀಘ್ರದಲ್ಲಿಯೇ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಖಡ್ಗ ಸಂಘ ಕಾರ್ಯಕರ್ತರು ಪಟ್ಟಣದ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಚನ್ನಗಿರಿಯಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಜೋಳದಾಳಲ್ಲಿ ಅಸ್ವಸ್ಥರ ಸಂಖ್ಯೆ 44ಕ್ಕೆ ಏರಿಕೆ
ಚನ್ನಗಿರಿ ತಾಲೂಕಿನ ಜೋಳದಾಳು ಗ್ರಾಮಲ್ಲಿ ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಸುಸ್ತಾಗಿ ಶುಕ್ರವಾರ ಸಹಾ ಗ್ರಾಮದ 27 ಜನರು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಅಪ್ರಚಾರಕ್ಕೆ ಧೃತಿಗೆಡಲ್ಲ, ಕುಂದಲ್ಲ, ಜಗ್ಗಲ್ಲ: ತರಳಬಾಳು ಶ್ರೀ
ದೊಡ್ಡ ಗುರುಗಳಾದ ಶಿವಕುಮಾರ ಸ್ವಾಮಿ ಪುಣ್ಯಸ್ಮರಣೆ ಇರುವಾಗ ಬಂಡವಾಳಶಾಹಿಗಳಿಂದ ಮಠದ ಬಗ್ಗೆ ಅಪಪ್ರಚಾರ ಆಗುತ್ತಿದೆ. ಇದು ಬಂಡವಾಳಶಾಹಿಗಳು ಮತ್ತು ನಿಷ್ಟಾವಂತ ಭಕ್ತರ ಮಧ್ಯದ ಸಂಘರ್ಷವೇ ಹೊರುತು, ಗುರುಗಳು ಮತ್ತು ಶಿಷ್ಯರ ನಡುವಿನ ಸಂಘರ್ಷವಲ್ಲ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿಶಿವಾಚಾರ್ಯ ಸ್ವಾಮೀಜಿ ಜಗಳೂರಲ್ಲಿ ನುಡಿದಿದ್ದಾರೆ.
ಬೀದಿನಾಯಿ ಕಾಟ: ಹರಿಹರ ನಗರಸಭೆ ಕಚೇರಿಗೆ ಬೀಗ ಜಡಿದ ಸದಸ್ಯರು!
ಹರಿಹರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ನಗರಸಭಾ ಸದಸ್ಯರೇ ನಗರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆಯಿತು.
ವಿಶ್ವದಲ್ಲೇ ದೊಡ್ಡ ಪಕ್ಷ ಎನಿಸಿರುವ ಬಿಜೆಪಿ: ರೇಣುಕಾಚಾರ್ಯ
ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಏಕೈಕ ಪಕ್ಷ ಬಿಜೆಪಿಯಾಗಿದೆ. ಬೂತ್ ಮಟ್ಟದಿಂದ ಸದಸ್ಯತ್ವ ಪ್ರಾರಂಭ ಆಗಬೇಕು. ಆಗ ಮಾತ್ರ ರಾಜ್ಯ ಬಿಜೆಪಿ ಘಟಕ ನೀಡಿರುವ ಗುರಿಯನ್ನು ತಲುಪಲು ಸಾಧ್ಯ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸೆ.4ಕ್ಕೆ ರಾಜ್ಯಾದ್ಯಂತ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್‌ ಜೋಡಣೆ ಮೂಲಕ ಖಾಸಗೀಕರಣಗೊಳಿಸಿ, ವಿದ್ಯುತ್ ಶುಲ್ಕ ವಿಧಿಸುವ ಸರ್ಕಾರದ ಯೋಜನೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಜಿಲ್ಲಾ ವಿದ್ಯುತ್‌ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕ್ಯಾಸಿನಕೆರೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟಿಲ್ಲ: ಸ್ಪಷ್ಟನೆ
ಹೊನ್ನಾಳಿ ತಾಲೂಕು ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಕಳೆದ ವಾರ ವಾಂತಿ- ಭೇದಿ ಪ್ರಕರಣ ಕಂಡುಬಂದು, 20 ಜನರು ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ಒಬ್ಬ ಮಹಿಳೆಯು ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟಿಲ್ಲ. ಬಹು ಅಂ ಗಾಂಗ ವೈಫಲ್ಯದಿಂದ ಮಹಿಳೆ ಮರಣ ಸಂಭವಿಸಿದೆ ಎಂಬುದು ದೃಢಪಟ್ಟಿದೆ.
ಹೊನ್ನಾಳಿ ಹಿರೇಕಲ್ಮಠದಲ್ಲಿ ಶ್ರೀ ಚನ್ನಪ್ಪ ಸ್ವಾಮಿ ಅದ್ಧೂರಿ ರಥೋತ್ಸವ
ಮಧ್ಯ ಕರ್ನಾಟಕದಲ್ಲಿ ತ್ರಿವಿಧ ದಾಸೋಹ ಅನ್ನ, ಅಕ್ಷರ, ನ್ಯಾಯಾದಾನಕ್ಕೆ ಪ್ರಸಿದ್ಧಿಯಾದ ಹೊನ್ನಾಳಿ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮಿ ರಥೋತ್ಸವ ಶುಕ್ರವಾರ ಸಹಸ್ರಾರು ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 641
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved