• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟ ಬಿ.ಸಿ.ಪಾಟೀಲ್‌ ಅಳಿಯ ಪ್ರತಾಪಕುಮಾರ ಅಂತ್ಯಕ್ರಿಯೆ: ಶೋಕಸಾಗರದಲ್ಲಿ ಕತ್ತಲಗೆರೆ
ಮಾಜಿ ಸಚಿವ ಬಿ.ಸಿ.ಪಾಟೀಲರ ಅಳಿಯ ಕೆ.ಜಿ.ಪ್ರತಾಪ ಕುಮಾರ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಗ್ರಾಮ ಚನ್ನಗಿರಿ ತಾಲೂಕಿನ ಕತ್ತಲಗೆರೆಯಲ್ಲಿ ಮಂಗಳವಾರ ವೀರಶೈವ ಸಮುದಾಯದ ಪದ್ಧತಿಯಂತೆ ಅಂತ್ಯಕ್ರಿಯೆ ನೆರವೇರಿತು.
ಬೋಧನೆ ಜತೆಗೆ ಪಠ್ಯೇತರ ಚಟುವಟಿಕೆ ಗಮನಹರಿಸಿ
ಶಿಕ್ಷಕರಾದವರು ಮಕ್ಕಳಿಗೆ ಪಠ್ಯ ಬೋಧನೆ ಮಾಡುವ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಮಕ್ಕಳನ್ನು ಬೆಳೆಸುವತ್ತ ಗಮನ ಹರಿಸಬೇಕು. ಇದರಿಂದ ವಿದ್ಯಾರ್ಥಿಗಳು ಕ್ರೀಯಾಶೀಲತೆ ಕಲಿತು ಉತ್ತಮವಾದ ವಿದ್ಯಾರ್ಥಿಗಳಾಗಿ ಹೊರ ಹೊಮ್ಮುತ್ತಾರೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದ್ದಾರೆ.
ಇಸ್ಕಾನ್‌ ನೇತೃತ್ವದಲ್ಲಿ ಜಗನ್ನಾಥ ರಥಯಾತ್ರೆ ಸಂಪನ್ನ
ಒರಿಸ್ಸಾ ರಾಜ್ಯದ ಪುರಿಯಲ್ಲಿ ಪ್ರತಿವರ್ಷ ಅದ್ಧೂರಿಯಾಗಿ ನಡೆಯುವ ಜಗನ್ನಾಥ ಯಾತ್ರೆ ವಿಶ್ವ ಪ್ರಸಿದ್ಧವಾಗಿದೆ. ಅದೇ ಮಾದರಿಯಲ್ಲಿ ಇಸ್ಕಾನ್ ದೇವಾಲಯದಿಂದ ಆಯೋಜಿಸಿದ್ದ ಮೂರನೇ ವರ್ಷದ ಶ್ರೀ ಜಗನ್ನಾಥ ರಥಯಾತ್ರೆಯು ಇಸ್ಕಾನ್ ದಾವಣಗೆರೆ ಮುಖ್ಯಸ್ಥ ಅವಧೂತ ಚಂದ್ರದಾಸ ಸಮ್ಮುಖದಲ್ಲಿ ಸೋಮವಾರ ಮಳೆಯ ನಡುವೆಯೂ ನಗರದಲ್ಲಿ ಬಹು ವಿಜೃಂಭಣೆಯಿಂದ ನಡೆಯಿತು.
ಬೀದಿಬದಿ ಗೋಬಿ, ಪಾನಿಪುರಿಯಿಂದ ದೂರವಿರಿ
ಮನೆಯಲ್ಲಿ ಎಲ್ಲರೂ ಆಹಾರದಲ್ಲಿ ಪಾಲಕ್, ಮೆಂತ್ಯೆ, ಸೌತೆ, ಮೂಲಂಗಿ, ನುಗ್ಗೆ ಹಾಗೂ ಇತರೆ ತರಕಾರಿ, ಸೊಪ್ಪು, ಕಾಳು, ಕಡಿ, ಹಣ್ಣುಗಳನ್ನು ಹೆಚ್ಚು ಬಳಸಬೇಕು. ಇದರಿಂದ ಮನುಷ್ಯನಿಗೆ ಬರುವ ಕಾಯಿಲೆಗಳ ಪೈಕಿ ಅರ್ಧದಷ್ಟು ದೂರವಾಗುತ್ತವೆ ಎಂದು ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಕಾವ್ಯ ಹರಿಹರದಲ್ಲಿ ಹೇಳಿದ್ದಾರೆ.
ವೈದ್ಯರಿಗೆ ಡಾ. ಬಿ.ಸಿ.ರಾಯ್‌ ಸಾಧನೆ ಮಾದರಿಯಾಗಲಿ
ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ವೃತ್ತಿ ವ್ಯಾಪಾರ ಆಗುತ್ತಿರುವುದು ಬೇಸರದ ಸಂಗತಿ. ಆದರೆ ಅದರ ಉದ್ದೇಶ ವ್ಯಾಪಾರ ಮಾಡುವುದವಲ್ಲ, ಸೇವೆ ಮಾಡುವುದಾಗಿದೆ. ಆದ್ದರಿಂದ ವೈದ್ಯರೆಲ್ಲರೂ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಡಾ. ಬಿ.ಸಿ ರಾಯ್ ಅವರ ಉದ್ದೇಶ, ಸೇವೆ ವೈಖರಿಯನ್ನು ಮಾದರಿಯಾಗಿ ಇಟ್ಟುಕೊಳ್ಳಬೇಕು. ಅವರು ಮುಖ್ಯಮಂತ್ರಿಯಾಗಿದ್ದರೂ, ತೋರಿದ ಸೇವಾ ಮನೋಭಾವ ಇಂದಿಗೂ ಪ್ರಸ್ತುತ ಎಂದು ಭಾರತೀಯ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಡಾ. ಎಚ್.ಪಿ. ರಾಜ್‌ಕುಮಾರ್ ಅಭಿಪ್ರಾಯಪಟ್ಟರು.
20ರಂದು ಭೋವಿ ಪೀಠ ಶ್ರೀಗಳ ದೀಕ್ಷಾ ರಜತ ಮಹೋತ್ಸವ
ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳ ದೀಕ್ಷಾ ರಜತ ಮಹೋತ್ಸವ ಸಮಾರಂಭವನ್ನು ಜು.20ರಂದು ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ರವಿಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭದ್ರಾ ಡ್ಯಾಂ ಗೇಟ್ ದುರಸ್ತಿಗೆ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ
ಲಕ್ಕವಳ್ಳಿಯ ಭದ್ರಾ ಡ್ಯಾಂನಿಂದ ಅನಾವಶ್ಯಕವಾಗಿ 5 ಸಾವಿರ ಕ್ಯುಸೆಕ್‌ ನೀರು ನದಿ ಪಾಲಾಗುತ್ತಿದ್ದ ಹಿನ್ನೆಲೆ ಬಿಜೆಪಿಯ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಮಾಡಾಳ್ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಧನಂಜಯ ಕಡ್ಲೇಬಾಳು, ಚಂದ್ರಶೇಖರ ಪೂಜಾರ ಇತರರ ನೇತೃತ್ವದಲ್ಲಿ ನೂರಾರು ರೈತರು ಭದ್ರಾ ಡ್ಯಾಂಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿದರು.
ಡಿಪೋ ನಿರ್ಮಾಣ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವೆ
ಬಹಳ ದಿನಗಳಿಂದ ನೆನಗುದಿಗೆ ಬಿದ್ದಿರುವ ಜಗಳೂರು ಡಿಪೋ ನಿರ್ಮಾಣ ಬಗ್ಗೆ ಪ್ರಸ್ತುತ ನಡೆಯುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ಅನುಷ್ಟಾನಕ್ಕೆ ತರಲು ಪ್ರಯತ್ನಿಸುವೆ ಎಂದು ಶಾಸಕ ಬಿ. ದೇವೇಂದ್ರಪ್ಪ ಭರವಸೆ ಜಗಳೂರಲ್ಲಿ ನೀಡಿದ್ದಾರೆ.
ಕನ್ನಡನಾಡಿನ ಹಿತ ಕಾಪಾಡಲು ಸರ್ಕಾರ ಕಂಕಣಬದ್ಧ
ಈ ಹಿಂದೆ ಕನ್ನಡನಾಡಿಗೆ ಇದ್ದ ಮೈಸೂರು ರಾಜ್ಯ ಎಂಬ ಹೆಸರನ್ನು ತೆಗೆದು ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಪೂರೈಸಿವೆ. ಈ ಹಿನ್ನೆಲೆ ನಮ್ಮ ಸರ್ಕಾರ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ " ಎಂಬ ಘೋಷವಾಕ್ಯ ಒಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ. ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಈ ರಥಯಾತ್ರೆ ಚನ್ನಗಿರಿಗೆ ಬಂದಿರುವುದು ನಮ್ಮಗಳ ಪುಣ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಇಂದಿನಿಂದ ಹರಿಹರದಲ್ಲಿ ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ
ಹರಿಹರ ನಗರದ ದೇವಸ್ಥಾನ ರಸ್ತೆಯ ರೇಣುಕ ಮಂದಿರ ಹಳೆಪೇಟೆ ಶ್ರೀ ಬಸವೇಶ್ವರ ದೇವಸ್ಥಾನ ಸಭಾಭವನದಲ್ಲಿ ಜು.೯ ರಿಂದ ೧೧ರವರೆಗೆ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved