• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರದಲ್ಲಿ ೫೦ ಸಾವಿರಕ್ಕೂ ಹೆಚ್ಚು ಸದಸ್ಯತ್ವ ಗುರಿ: ಹರೀಶ್
ಹರಿಹರ ತಾಲೂಕಿನಾದ್ಯಂತ ಸುಮಾರು ೫೦ ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ದಾವಣಗೆರೆ ಖಾಸಗಿ ಕಂಪನಿಗಳಲ್ಲಿ ಹಣ ತೊಡಗಿಸಿ ವಂಚಿತರಾದ ಸಂತ್ರಸ್ತರಿಗೆ ಪರಿಹಾರ ನೀಡಿ : ಮಧು ಎಚ್.ಎಂ ಹರೋನಹಳ್ಳಿ

ವಿವಿಧ ಖಾಸಗಿ ಕಂಪನಿಗಳಲ್ಲಿ ಹಣ ತೊಡಗಿಸಿ ವಂಚಿತರಾದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೆ.1ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು  ಮಧು ಎಚ್.ಎಂ ಹರೋನಹಳ್ಳಿ ತಿಳಿಸಿದರು.

ಚನ್ನಗಿರಿ: ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ12 ಜನರಿಗೆ ವಾಂತಿ - ಭೇದಿ

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ : ತಂದೆಗೆ 25 ಸಾವಿರ ದಂಡ

ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಾದ ಪಾಲಕರಿಗೆ 25 ಸಾವಿರ ರು. ದಂಡ ವಿಧಿಸಿ, ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಂತೆ ನ್ಯಾಯಾಲಯ ಎಚ್ಚರಿಸಿದೆ.

(ಮಿಡಲ) ಸಾಧನೆಗೆ ಜೀವನ ಶಿಸ್ತು ಅತಿ ಮುಖ್ಯ
ದಾವಣಗೆರೆಯ ಬಾಪೂಜಿ ಹೈಟೆಕ್ ಕಾಲೇಜಿನಲ್ಲಿ ನಡೆದ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಡಾ.ಎಚ್.ಬಿ.ಮಂಜುನಾಥರನ್ನು ಸನ್ಮಾನಿಸಿದರು.
ಜೀವನದಲ್ಲಿ ಗುರಿ ಸಾಧಿಸಲು ಪುಸ್ತಕಗಳ ಪಾತ್ರ ಮುಖ್ಯ
ದಾವಣಗೆರೆಯಲ್ಲಿ ವಕೀಲ ಕೆ. ದಾದಾಪೀರ್ ಬರೆದಿರುವ ಲಾಯರ್ಸ್‌ ರೆಡಿ ರೆಕನರ್ ಪುಸ್ತಕವನ್ನು ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಬಿಡುಗಡೆ ಮಾಡಿದರು.
ಪರಸ್ಪರ ಪ್ರೀತಿ, ವಿಶ್ವಾಸದಿಂದ ಧರ್ಮಗಳ ಹಬ್ಬ ಆಚರಿಸಿ
ಹೊನ್ನಾಳಿ ಪಟ್ಟಣದ ಗುರುಭವನದಲ್ಲಿ ಗುರುವಾರ ತಾಲೂಕು ಆಡಳಿತ, ಪುರಸಭೆ, ಪೊಲೀಸ್ ಇಲಾಖೆ ವತಿಯಿಂದ ನಡೆದ ನಾಗರೀಕ ಸೌಹಾರ್ದ ಸಭೆಯಲ್ಲಿ ಪೊಲೀಸ್ ಇನ್ಸೆಪೆಕ್ಟರ್ ಸುನಿಲ್ ಕುಮಾರ್ ಪೊಲೀಸ್ ಮಾರ್ಗಸೂಚಿಗಳನ್ನು ವಿವರಿಸಿದರು.
ಚಿಂದೋಡಿ ಮನೆತನದ ದಾಸೋಹ ಕಾರ್ಯ ಶ್ಲಾಘನೀಯ
ದಾವಣಗೆರೆಯಲ್ಲಿ ಚಿಂದೋಡಿ ಮನೆತನದ ಜಂಗಮ ದಾಸೋಹ ಸೇವೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಚಿಂದೋಡಿ ಮನೆತನದವರು ಸ್ವಾಮೀಜಿಗಳಿಗೆ ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಸ್ಥಳೀಯ ರಾಜಕಾರಣಿ ಅಕ್ಷರಸ್ಥನಾದರೆ ಅಭಿವೃದ್ಧಿ ಸಾಧ್ಯ: ಇಒ ಸುಮಲತಾ
ಸ್ಥಳೀಯ ಮಟ್ಟದ ರಾಜಕಾರಣಿಗಳು ಅಕ್ಷರಸ್ಥರಾದರೆ, ಗ್ರಾಮಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎಸ್.ಪಿ. ಸುಮಲತಾ ಹೇಳಿದರು.
ಅನರ್ಹರಿಗೆ ಕಾರ್ಮಿಕರ ಕಿಟ್‌ ವಿರುದ್ಧ ನ್ಯಾಯ ಒದಗಿಸಿ
ಅರ್ಹ ಕಟ್ಟಡ ಕಾರ್ಮಿಕರಿಗೆ ಪರಿಕರಗಳ ಕಿಟ್ ವಿತರಿಸದೇ ಅನರ್ಹರಿಗೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಕಟ್ಟಡ ಕಾರ್ಮಿಕರು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬುಧವಾರ ದಿಢೀರ್ ರಸ್ತೆ ತಡೆ ಹಾಗೂ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 641
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved