ವಿವಿಧ ಖಾಸಗಿ ಕಂಪನಿಗಳಲ್ಲಿ ಹಣ ತೊಡಗಿಸಿ ವಂಚಿತರಾದ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಸೆ.1ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಧು ಎಚ್.ಎಂ ಹರೋನಹಳ್ಳಿ ತಿಳಿಸಿದರು.
ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪ್ರಾಪ್ತ ಬಾಲಕನಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆಗೆ ಅವಕಾಶ ನೀಡಿದ್ದ ವಾಹನ ಮಾಲೀಕರಾದ ಪಾಲಕರಿಗೆ 25 ಸಾವಿರ ರು. ದಂಡ ವಿಧಿಸಿ, ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಂತೆ ನ್ಯಾಯಾಲಯ ಎಚ್ಚರಿಸಿದೆ.